ಚೀನಾ ಗಡಿಯಲ್ಲಿ ಗುಂಡು ಹಾರಲಿಲ್ಲವೇಕೆ?

ನಲವತ್ತು ವರ್ಷಗಳಿಂದ ಈಚೆಗೆ ಗಲ್ವಾನ್‌ ಪ್ರಕರಣ ನಡೆಯುವವರೆಗೆ ಭಾರತ- ಚೀನಾ ಗಡಿಯಲ್ಲಿ ಒಂದೇ ಒಂದು ಗುಂಡು ಹಾರಿಲ್ಲ, ಒಬ್ಬನೇ ಒಬ್ಬ ಯೋಧ ಮೃತಪಟ್ಟಿಲ್ಲ. ಇದಕ್ಕೆ ಕಾರಣವಾಗಿರುವುದು ಮೂರು ಒಪ್ಪಂದಗಳು. ಚೀನಾ ಈಗ ಈ ಮೂರೂ ಒಪ್ಪಂದಗಳನ್ನು ಸಾರಾ ಸಗಟಾಗಿ ಉಲ್ಲಂಘಿಸಿದೆ. ಯಾವುವೀ ಮೂರು ಒಪ್ಪಂದ? 1993ರ ಒಪ್ಪಂದ ಭಾರತ ಹಾಗೂ ಚೀನಾದ ಗಡಿ ಭದ್ರತೆಯ ವಿಚಾರದಲ್ಲಿ ಮೊದಲ ಬಾರಿ ಏರ್ಪಟ್ಟ ಒಪ್ಪಂದ 1993ರದ್ದು. ಈ ಒಪ್ಪಂದಕ್ಕೆ ಸಹಿ ಹಾಕಿದವರು ಆಗಿನ ಭಾರತ ಪ್ರಧಾನಿ ಪಿ.ವಿ. ನರಸಿಂಹರಾವ್‌. ಇದಕ್ಕೂ […]

Read More

ಆಗ ಚೀನಾದೆದುರು ಸೋತ ಭಾರತ ಈಗ ಗೆದ್ದಿದ್ದು ಹೇಗೆ? (02.09.2017)

ತನ್ನ ಸಾಮ್ರಾಜ್ಯವಾದ ವಿಸ್ತರಣೆಗೆ ಭಾರತವೇ ದೊಡ್ಡ ಅಡ್ಡಿ ಎಂಬುದು ಚೀನಾದ ಅಸಮಾಧಾನ. ಹೀಗಾಗಿ ಲಭ್ಯ ವೇದಿಕೆಗಳನ್ನೆಲ್ಲ ಬಳಸಿಕೊಂಡು ಭಾರತಕ್ಕೆ ತಲೆನೋವು ತರುವುದು ಅದರ ಕಾರ್ಯತಂತ್ರ. ಆದರೆ ಭಾರತ ಬದಲಾಗಿದೆ ಎಂಬ ಸ್ಪಷ್ಟ ಸಂದೇಶ ಡೋಕ್ಲಂ ಬಿಕ್ಕಟ್ಟಿನ ಸಂದರ್ಭದಲ್ಲಿ ರವಾನೆಯಾಗಿದೆ. ಇನ್ನೇನು ಭಾರತದ ಮೇಲೆ ಚೀನಾ ಯುದ್ಧ ನಡೆಸಿಯೇಬಿಟ್ಟಿತು ಎಂಬ ಸ್ಥಿತಿ ನಿರ್ಮಾಣ ಆದಾಗಲೂ ಪ್ರಧಾನಿ ನರೇಂದ್ರ ಮೋದಿ ಯಾಕೆ ಮೌನ ಮುರಿಯಲಿಲ್ಲ? ಚೀನಾದ ಸತತ ತರ್ಲೆಗಳಿಗೆ ಬಹಿರಂಗ ಉತ್ತರ ಕೊಡುವುದಕ್ಕೆ ಅವರೇಕೆ ಮುಂದಾಗಲಿಲ್ಲ ಎಂಬ ಪ್ರಶ್ನೆಗಳಿಗೆ ಈಗ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top