ಸಿಇಟಿ ಪರೀಕ್ಷೆಯೂ ಸುಗಮ – ಶಾಲಾರಂಭಕ್ಕೆ ಇದು ಸ್ಫೂರ್ತಿಯಾಗಲಿ

ಕರ್ನಾಟಕ ಸರಕಾರ ಇಂಜಿನಿಯರಿಂಗ್‌ ಹಾಗೂ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಸಿಇಟಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ಗುರುವಾರ ಹಾಗೂ ಶುಕ್ರವಾರ ಸುಮಾರು 497 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 1.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪಿಯುಸಿ ಇಂಗ್ಲಿಷ್‌ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಲಾಕ್‌ಡೌನ್‌ ಸಂದರ್ಭದಲ್ಲಿಯೇ ಯಶಸ್ವಿಯಾಗಿ ನಡೆಸಿದ್ದ ಸರಕಾರ, ಈಗ ಸಿಇಟಿಯನ್ನೂ ನೆರವೇರಿಸಿ ಸೈ ಎನ್ನಿಸಿಕೊಂಡಿದೆ. ಇದರಲ್ಲಿ 63 ಮಂದಿ ಕೋವಿಡ್‌ ಸೋಂಕಿತರೂ ಇದ್ದುದು ವಿಶೇಷ. ಈ ವಿದ್ಯಾರ್ಥಿಗಳು ಪರೀಕ್ಷೆಗಳಿಂದ ವಂಚಿತರಾಗದಂತೆ ನೋಡಿಕೊಂಡ ಪರೀಕ್ಷಾ ಪ್ರಾಧಿಕಾರದ […]

Read More

ತಕ್ಷಣದಿಂದಲೇ ಪದವಿ ಪ್ರವೇಶ

– ಆನ್‌ಲೈನ್‌ನಲ್ಲೇ ಉಚಿತ ಅರ್ಜಿ ವಿತರಣೆ ಮಾಡಲು ಡಿಸಿಎಂ ಸೂಚನೆ – ಸೆಪ್ಟೆಂಬರ್ 1ರಿಂದಲೇ ಆನ್‌ಲೈನ್‌ ಪಾಠ | ಅಕ್ಟೋಬರ್‌ನಿಂದ ರೆಗ್ಯುಲರ್ ಕ್ಲಾಸ್? ವಿಕ ಸುದ್ದಿಲೋಕ ಬೆಂಗಳೂರು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಪದವಿ ಹಾಗೂ ಇತರೆ ಕೋರ್ಸ್‌ಗಳಿಗೆ ಪ್ರವೇಶ ಪ್ರಕ್ರಿಯೆ ತಕ್ಷಣದಿಂದಲೇ ಆರಂಭವಾಗಲಿದೆ. ಪದವಿ ಕಾಲೇಜುಗಳಲ್ಲಿ ಸೆಪ್ಟೆಂಬರ್ 1ರಿಂದಲೇ ಆನ್‌ಲೈನ್‌ ತರಗತಿ ಆರಂಭವಾಗಲಿದೆ. ಕೊರೊನಾ ನಿಯಂತ್ರಣಕ್ಕೆ ಬಂದರೆ ಅಕ್ಟೋಬರ್‌ನಲ್ಲಿ ರೆಗ್ಯುಲರ್ ತರಗತಿಗಳು ನಡೆಯಲಿವೆ. ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಶುಕ್ರವಾರ […]

Read More

ಶಿಕ್ಷಣ ಕ್ಷೇತ್ರ ಲೈನ್‌ಗೆ ಬರುವ ಭರವಸೆ

ಕೊರೊನಾ ಕಾಲದಲ್ಲಿ ಶಿಕ್ಷಣರಂಗದ ಪುನಃಶ್ಚೇತನ, ವರ್ತಮಾನ, ಭವಿಷ್ಯದ ಸವಾಲುಗಳ ಹಾಗೂ ಆನ್‌ಲೈನ್‌ ಶಿಕ್ಷಣದ ಸಾಧಕ, ಬಾಧಕಗಳ ಕುರಿತು ವಿಜಯ ಕರ್ನಾಟಕ ಆಯೋಜಿಸಿದ್ದ ವೆಬಿನಾರ್‌ನಲ್ಲಿ ಸರಕಾರದ ಇಬ್ಬರು ಸಚಿವರು, ಶೈಕ್ಷಣಿಕ ತಜ್ಞರು, ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿ ಸುಮಾರು ಎರಡೂ ಕಾಲು ಗಂಟೆ ಸಮಾಲೋಚಿಸಿದರು. ಸರಕಾರ, ಶಿಕ್ಷಣ ಸಂಸ್ಥೆಗಳು, ಪಾಲಕರು ನಿರ್ವಹಿಸಬೇಕಾದ ಪಾತ್ರ, ವಿದ್ಯಾರ್ಥಿಗಳ ಭವಿಷ್ಯದ ಚಿಂತನ ಮಂಥನ ನಡೆಯಿತು. ಆನ್‌ಲೈನ್‌ ಶಿಕ್ಷಣದ ಸಾರ್ವತ್ರೀಕರಣಕ್ಕೆ ಎದುರಾಗಿರುವ ಸವಾಲು ಮತ್ತು ಅದನ್ನು ಎದುರಿಸುವ ಬಗೆ, ಶಾಲೆ, ಕಾಲೇಜು ಆರಂಭದ ಗೊಂದಲ, ಸಿಇಟಿ, […]

Read More

ಪ್ಲಾಸ್ಮಾ ದಾನಕ್ಕೆ 5 ಸಾವಿರ ರೂ. ಪ್ರೋತ್ಸಾಹ ಧನ

ಬೆಂಗಳೂರು: ಕೋವಿಡ್‌ನಿಂದ ಗುಣಮುಖರಾದವರು ಪ್ಲಾಸ್ಮಾ ಚಿಕಿತ್ಸೆಗೆ ರಕ್ತದಾನ ಮಾಡಿದರೆ 5 ಸಾವಿರ ರೂ. ಪ್ರೋತ್ಸಾಹ ಧನ ನೀಡುವುದಾಗಿ ರಾಜ್ಯ ಸರಕಾರ ಘೋಷಿಸಿದೆ. ಬುಧವಾರ ಮಾತನಾಡಿದ ವೈದ್ಯ ಶಿಕ್ಷ ಣ ಸಚಿವ ಡಾ.ಕೆ.ಸುಧಾಕರ್, ‘‘ಪ್ಲಾಸ್ಮಾ ಚಿಕಿತ್ಸೆಯಿಂದ ಕೋವಿಡ್ ರೋಗಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಇದಕ್ಕಾಗಿ ಈ ಮೊದಲು ಕೊರೊನಾ ಸೋಂಕು ಪೀಡಿತರಾಗಿ ಸಂಪೂರ್ಣ ಗುಣಮುಖರಾದವರ ರಕ್ತವನ್ನು ನೀಡಬೇಕಾಗುತ್ತದೆ,’’ ಎಂದರು. ಡಿಕ್ಟೇಟ್ ಮಾಡಬೇಡಿ ಕೋವಿಡ್ ಟೆಸ್ಟ್ ಮಾಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಖಾಸಗಿಯವರು ಸರಕಾರಕ್ಕೆ […]

Read More

ರಾಜಧಾನಿಗೆ ಅಷ್ಟ ದಿಗ್ಬಂಧನ

– ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ 8 ವಲಯ ಸ್ಥಾಪನೆ ಉಸ್ತುವಾರಿಗೆ 8 ಸಚಿವರು, 8 ಐಎಎಸ್ ಅಧಿಕಾರಿಗಳ ನೇಮಕ. ವಿಕ ಸುದ್ದಿಲೋಕ ಬೆಂಗಳೂರು. ರಾಜಧಾನಿ ಬೆಂಗಳೂರು ಸೇರಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ಸುದೀರ್ಘ ಚರ್ಚೆ ನಡೆದ ಬಳಿಕ, ಬೆಂಗಳೂರು ಕೊರೊನಾ ಸೋಂಕು ನಿರ್ವಹಣೆಗೆ 8 ವಲಯಗಳ ಉಸ್ತುವಾರಿಯನ್ನು ಸಚಿವರ ಹೆಗಲಿಗೆ ಹಾಕಲಾಗಿದೆ. ಇವರ ಜತೆಗೆ 8 ವಲಯಗಳಿಗೂ 8 ಐಎಎಸ್ […]

Read More

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ವೇದಿಕೆ – ಸಿಇಟಿ, ನೀಟ್, ಡಿಎಸ್ಎಟಿ ಪರೀಕ್ಷೆಗೆ ದಯಾನಂದ ಸಾಗರ ವಿವಿ ಉಚಿತ ಆನ್‌ಲೈನ್‌ ತರಗತಿ

ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಹಿನ್ನೆಲೆಯಲ್ಲಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗದೆ ಚಿಂತಿತರಾಗಿದ್ದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಯಾನಂದ ಸಾಗರ್ ವಿಶ್ವವಿದ್ಯಾಲಯ ಸಿಇಟಿ, ನೀಟ್ ಮತ್ತು ಡಿಎಸ್ಎಟಿಗೆ ಸಿದ್ಧತೆ ಮಾಡಿಕೊಳ್ಳಲು ಉಚಿತ ಆನ್‌ಲೈನ್‌ ತರಗತಿಗಳನ್ನು ‘ವಿಜಯ ಕರ್ನಾಟಕ’ ಸಹಯೋಗದಲ್ಲಿ ಪ್ರಾರಂಭಿಸಿದೆ. ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಆನ್‌ಲೈನ್‌ ತರಗತಿಗಳಿಗೆ ಚಾಲನೆ ನೀಡಿದರು. ‘‘ಕೊರೊನಾ ವೈರಸ್ ಸೋಂಕಿನ ಭೀತಿಯಿಂದ ತರಬೇತಿ […]

Read More

ಬೆಂಗಳೂರು ಹೈ ಅಲರ್ಟ್

6 ಕಡೆ ಸೀಲ್ಡೌನ್ | ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್ ನಿಯಂತ್ರಣ ಸಂಬಂಧದಲ್ಲಿ ಬಿಬಿಎಂಪಿ ಪ್ರಮಾದವೆಸಗಿದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಬೆಂಗಳೂರಿನ ಕೆಆರ್ ಮಾರ್ಕೆಟ್, ವಿವಿ ಪುರ, ಸಿದ್ದಾಪುರ, ಕಲಾಸಿಪಾಳ್ಯ, ಚಾಮರಾಜಪೇಟೆ, ಚಿಕ್ಕಪೇಟೆ ಸೇರಿದಂತೆ ಕೊರೊನಾ ವಿಪರೀತವಾಗಿ ಪ್ರಸರಣವಾಗುತ್ತಿರುವ ಪ್ರದೇಶದಲ್ಲಿ ಸೀಲ್‌ಡೌನ್‌ ಮಾಡಲು ಆದೇಶಿಸಿದೆ. ಹಾಗೆಯೇ ಕೊರೊನಾ ವ್ಯಾಪಿಸುತ್ತಿರುವ ಕಡೆ ಲಾಕ್‌ಡೌನ್‌ ಕ್ರಮ ಅನುಸರಿಸಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ […]

Read More

ಮೂವರಲ್ಲಿ ಒಬ್ಬರಿಗೆ ಮಾಸ್ಕ್‌ ಇರಲಿಲ್ಲ

ಲಂಡನ್‌ನಿಂದ ಮರಳಿದ ವಿದ್ಯಾರ್ಥಿನಿ ಮೇಘನಾ ಅನುಭವ – ಏರ್‌ ಇಂಡಿಯಾದಿಂದ ಉತ್ಪಮ ಸ್ಪಂದನೆ, ನಿಲ್ದಾಣದಲ್ಲೂ ಉತ್ತಮ ವ್ಯವಸ್ಥೆ ಬೆಂಗಳೂರು: ವಿಮಾನದಲ್ಲಿದ್ದ ಎಲ್ಲರಿಗೂ ಮಾಸ್ಕ್‌, ಫೇಸ್‌ಶೀಲ್ಡ್‌ ಇರಲಿಲ್ಲ. ಮೂವರಲ್ಲಿ ಒಬ್ಬರಿಗೆ ಸುರಕ್ಷತಾ ಸಾಧನಗಳ ಕೊರತೆ ಇತ್ತು…. ಭಾರತೀಯರನ್ನು ವಾಪಸ್‌ ಕರೆಸಿಕೊಳ್ಳಲು ಕೇಂದ್ರ ಸರಕಾರ ಮಾಡಿದ ವಿಶೇಷ ವ್ಯವಸ್ಥೆಯಡಿ ಏರ್‌ ಇಂಡಿಯಾ ವಿಮಾನದಲ್ಲಿ ಲಂಡನ್‌ನಿಂದ ಸೋಮವಾರ ನಸುಕಿನಲ್ಲಿ ನಗರಕ್ಕೆ ಮರಳಿದ ಲ್ಯಾಂಡ್‌ಸ್ಕೇಪ್‌ ಆರ್ಕಿಟೆಕ್ಚರ್‌ ವಿದ್ಯಾರ್ಥಿನಿ ಮೇಘನಾ ತಮ್ಮ ಅನುಭವ ಹಂಚಿಕೊಂಡರು. ಕೆಲವು ಪ್ರಯಾಣಿಕರು ತಾವೇ ತಂದಿದ್ದ ಮಾಸ್ಕ್‌, ಗ್ಲೌಸ್‌ ಬಳಕೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top