ಮನ ಕಲಕುವ ಕೊರೊನೇತರರ ಸಂಕಟ

ಕೊರೊನಾ ಅಬ್ಬರದ ಮಧ್ಯೆ ಕೊರೊನೇತರ ರೋಗಿಗಳ ಗೋಳನ್ನು ಯಾರೂ ಕೇಳುತ್ತಿಲ್ಲ. ಬಹುತೇಕ ಆಸ್ಪತ್ರೆಗಳು ಇಂಥ ರೋಗಿಗಳನ್ನು ಅನುಮಾನದಿಂದ ನೋಡುತ್ತಿವೆ; ಆಸ್ಪತ್ರೆಗಳಿಗೂ ಸೇರಿಸಿಕೊಳ್ಳುತ್ತಿಲ್ಲ. ಪರಿಣಾಮವಾಗಿ ಕೆಲವರು ಬೀದಿಯಲ್ಲಿ ನರಳಾಡುತ್ತ ಬಿದ್ದರೆ, ಮತ್ತೆ ಕೆಲವರು ಸೂಕ್ತ ಚಿಕಿತ್ಸೆ ಸಿಗದೇ ಸತ್ತೇ ಹೋಗುತ್ತಿದ್ದಾರೆ. ಅಂಥ ಹೃದಯವಿದ್ರಾವಕ ಇತ್ತೀಚಿನ ಕೆಲವು ಘಟನೆಗಳು ಇಲ್ಲಿವೆ. ರಕ್ತಸ್ರಾವದಿಂದ ಮಹಿಳೆ ಸಾವು ಕನಕಪುರ ತಾಲೂಕಿನ ಟಿ.ಹೊಸಹಳ್ಳಿ ಗ್ರಾಮದ 40 ವರ್ಷದ ಮಹಿಳೆಗೆ ರಕ್ತಸ್ತ್ರಾವ ಉಂಟಾಗಿತ್ತು. ಇದರಿಂದಾಗಿ ಉಸಿರಾಟದ ಸಮಸ್ಯೆಯೂ ಎದುರಾಗಿತ್ತು. ಆದರೆ, ಕನಕಪುರ, ರಾಮನಗರ, ಬೆಂಗಳೂರಿನ ಜಯದೇವ, […]

Read More

ಆರೋಗ್ಯ ಸೇವೆಯೇ ಗಂಭೀರ – ತುರ್ತುಸ್ಥಿತಿ ರೋಗಿಗಳಿಗೆ ಚಿಕಿತ್ಸೆ ಲಭ್ಯವಾಗಲಿ

ಹಿಂದೆಂದೂ ವೈದ್ಯಲೋಕ ಇಂಥದೊಂದು ಕಠೋರ, ನಿರ್ದಯಿ ವ್ಯವಸ್ಥೆಗೆ ಸಾಕ್ಷಿಯಾಗಿರಲಿಲ್ಲ. ಬೆಂಗಳೂರಿನಲ್ಲಿ ಈಗ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಹೊತ್ತುಕೊಂಡು ಆಸ್ಪತ್ರೆಗೆ ಹೋದರೂ, ಮೊದಲು ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡು ಬನ್ನಿ, ಇಲ್ಲವೇ ಸಾಯಿರಿ ಎಂಬರ್ಥದ ಉತ್ತರಗಳೇ ಸಿಗುತ್ತಿವೆ. ರಾಜ್ಯದ ಇತರ ಕಡೆಗಳ ಆಸ್ಪತ್ರೆಗಳೂ ಇದೇ ಮಾದರಿಯನ್ನು ಅನುಸರಿಸಲಾರಂಭಿಸಿವೆ. ಶುಲ್ಕದ ಮಾತು, ಪರೀಕ್ಷೆ ನಂತರ; ರೋಗಿಯ ಪ್ರಾಣ ಉಳಿಸುವ ಹೊಣೆಯನ್ನು ಮೊದಲು ಹೊರಬೇಕಾದ ಆಸ್ಪತ್ರೆಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಿವೆ. ಇದರಿಂದಾಗಿ ಕಳೆದ ಒಂದು ತಿಂಗಳಿನಲ್ಲಿ ಹತ್ತಾರು ರೋಗಿಗಳು ಆಸ್ಪತ್ರೆಗಳಿಗೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top