ಸ್ವರಾಜ್ಯ ಚಳವಳಿಯ ಪ್ರಾಣಶಕ್ತಿ ಲೋಕಮಾನ್ಯ ತಿಲಕ್‌

ಸ್ವದೇಶಿ ಕಲ್ಪನೆಯನ್ನು ಜನರೆದೆಯಲ್ಲಿ ಬಿತ್ತಿದ ಮಹಾಸ್ವಾಭಿಮಾನಿಗೆ ಶತಮಾನ. – ಡಾ.ರೋಹಿಣಾಕ್ಷ ಶಿರ್ಲಾಲು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸವನ್ನು ಮೆಲುಕು ಹಾಕಿದರೆ ನಮ್ಮ ಕಣ್ಮುಂದೆ ಹಾದುಹೋಗುವ ವ್ಯಕ್ತಿತ್ವಗಳು ನೂರಾರು. ಒಬ್ಬೊಬ್ಬರೂ ಮಹಾನ್‌ ನಾಯಕರೇ. ಗುಲಾಮಿತನ ಎನ್ನುವುದು ರಕ್ತಗತವಾಗಿ, ದಾಸ್ಯಕ್ಕೆ ಒಡ್ಡಿಕೊಂಡು ವಿಸ್ಮೃತಿಗೊಳಗಾಗಿ ಕರಿಚರ್ಮದ ಬ್ರಿಟಿಷರಂತೆ ಬದುಕುತ್ತಿದ್ದ ಭಾರತೀಯರ ಎದೆಯೊಳಗೆ ಸ್ವಾತಂತ್ರ್ಯದ ಕಿಚ್ಚು ಹಚ್ಚುವಂತೆ ‘ಸ್ವರಾಜ್ಯ ನನ್ನ ಜನ್ಮಸಿದ್ಧ ಹಕ್ಕು, ಅದನ್ನು ಪಡೆದೇ ತೀರುತ್ತೇನೆ’ ಎಂದು ಸಿಂಹಘರ್ಜನೆ ಮಾಡಿದ ‘ಲೋಕಮಾನ್ಯ’ರ ಶತಮಾನದ ಸ್ಮೃತಿದಿನ ಇಂದು. 1920 ಆಗಸ್ಟ್‌ 1ರಂದು ನಿಧನರಾದ […]

Read More

ಕೊರೊನೋತ್ತರ ಸಾಹಿತ್ಯ: ಸೃಜನಶೀಲತೆಗೆ ಹೊಸ ಸ್ವರೂಪ

ಸಾಂಕ್ರಾಮಿಕ ಸೃಷ್ಟಿಸಿದ ತಳಮಳ ಯಾತನೆಗಳೇ ಮುಂದಿನ ಸಾಹಿತ್ಯದ ದಾರಿ ದೀವಿಗೆಗಳಾಗಬಹುದು. – ಡಾ. ರೋಹಿಣಾಕ್ಷ ಶಿರ್ಲಾಲು. ಸಾಹಿತ್ಯ ಕಾಲಕಾಲಕ್ಕೆ ಹೊಸ ಮಾರ್ಗವನ್ನು ತನಗೆ ತಾನೇ ಶೋಧಿಸಿಕೊಳ್ಳುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ನೋಡಿದರೆ ಕೊರೊನಾ ಸೋಂಕು ಕೂಡ ಸಾಹಿತ್ಯ ಅಭಿವ್ಯಕ್ತಿಗೆ ಹೊಸದೊಂದು ಮಾರ್ಗವನ್ನು ಕಂಡುಕೊಳ್ಳಲು ಅವಕಾಶವಾಗಬಹುದು. ಸಾಹಿತ್ಯ ಚರಿತ್ರೆಯ ಕಾಲ ವಿಂಗಡನೆಯ ವಿಭಾಗ ಕ್ರಮದೊಳಗೆ ಇನ್ನು ಮುಂದೆ ಕೊರೊನಾ ಪೂರ್ವದ ಸಾಹಿತ್ಯ, ಕೊರೊನೋತ್ತರ ಸಾಹಿತ್ಯ ಎಂಬ ವಿಭಾಗಕ್ರಮಗಳೂ ಸೇರಬಹುದಾಗಿದೆ. ಕೇವಲ ವಿಭಾಗ ಕ್ರಮದ ದೃಷ್ಟಿಯಿಂದ ಮಾತ್ರವಲ್ಲ, ಸಾಹಿತ್ಯ ಕೃತಿಗಳ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top