ಕೊರೊನಾ ನಡುವೆಯೇ ನಂ.1 ಆಗುವ ಪಣ

– ಲೈಸೆನ್ಸ್ ಸಿಗುವ ಮೊದಲೇ ಉದ್ಯಮ ಸ್ಥಾಪನೆಗೆ ಸುಗ್ರೀವಾಜ್ಞೆ. ಕೊರೊನಾ ಸಂಕಷ್ಟ ಕಾಲ ಕರ್ನಾಟಕದ ಪಾಲಿಗೆ ವರವಾಗಲಿದೆ. ಕೈಗಾರಿಕೆಗಳ ಪುನಶ್ಚೇತನಕ್ಕೆ ಸರ್ವ ಕ್ರಮಗಳನ್ನು ಕೈಗೊಳ್ಳುವ ಜತೆಗೆ ಹೊಸ ಕೈಗಾರಿಕೆಗಳ ಸ್ಥಾಪನೆಗೂ ಹಲವು ಹೊಸ ಸುಧಾರಣೆಗಳನ್ನು ಜಾರಿಗೆ ತರಲು ಮುಂದಾಗಿದೆ. ಕರ್ನಾಟಕವನ್ನು ದೇಶದಲ್ಲೇ ಮುಂಚೂಣಿ ಕೈಗಾರಿಕಾ ರಾಜ್ಯವಾಗಿ ರೂಪಿಸುವ ಪ್ರಯತ್ನದ ಭಾಗವಿದು ಎಂಬ ಅಭಿಪ್ರಾಯ ಕರುನಾಡ ಕಟ್ಟೋಣ ಬನ್ನಿ ಸಂವಾದದಲ್ಲಿ ಕೇಳಿಬಂತು. ವಿಕ ಸುದ್ದಿಲೋಕ ಬೆಂಗಳೂರು ಕೈಗಾರಿಕೆಗಳ ಪುನಶ್ಚೇತನ ಮತ್ತು ಹೊಸ ಕೈಗಾರಿಕೆಗಳ ಸ್ಥಾಪನೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಮುಂಚೂಣಿ […]

Read More

ಉದ್ಯಮಸ್ನೇಹಿ ಕರ್ನಾಟಕ

– ಉದ್ಯಮ ಸ್ಥಾಪನೆ ಇನ್ನಷ್ಟು ಸರಳ | ಗ್ರಾಮಾಂತರಕ್ಕೂ ಕೈಗಾರಿಕೆ ವಿಸ್ತರಣೆ – ಕೊರೊನಾ ಸಂಕಷ್ಟ ಸದವಕಾಶವಾಗಿ ಬಳಕೆ | ಸಚಿವ ಜಗದೀಶ್ ಶೆಟ್ಟರ್ ಘೋಷಣೆ (ಕೈಗಾರಿಕಾ ಪುನಶ್ಚೇತನ ಚಿಂತನ-ಮಂಥನ) ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಸಂಕಷ್ಟ ಕಾಲವನ್ನು ಕೈಗಾರಿಕಾಭಿವೃದ್ಧಿಯ ಸದವಕಾಶವಾಗಿ ಬಳಸಿಕೊಳ್ಳಲು ರಾಜ್ಯ ಸರಕಾರ ನಿರ್ಧರಿಸಿದೆ. ಶೀಘ್ರವೇ ಹೊಸ ಕೈಗಾರಿಕಾ ನೀತಿಯನ್ನು ಪ್ರಕಟಿಸುವ ಮೂಲಕ ರಾಜ್ಯವನ್ನು ದೇಶದ ನಂಬರ್ ಒನ್ ಉದ್ಯಮಸ್ನೇಹಿ ರಾಜ್ಯವಾಗಿ ರೂಪಿಸಲು ಮುಂದಾಗಿದೆ. ಇದು ರಾಜ್ಯದಲ್ಲಿ ಉದ್ಯಮ ವಲಯ ಬೆಳವಣಿಗೆಗೆ, ಉದ್ಯೋಗ ಸೃಷ್ಟಿಗೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top