– ಶ್ರೀ ತರಳಬಾಳು ಜಗದ್ಗುರು ಡಾ|| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಸಿರಿಗೆರೆ. History repeats itself (ಇತಿಹಾಸ ಮರುಕಳಿಸುತ್ತದೆ) ಎಂಬ ಮಾತೊಂದು ಆಂಗ್ಲಭಾಷೆಯಲ್ಲಿದೆ. ಯಾವುದೇ ಘಟನೆ ವಿಶಿಷ್ಟವಾದುದಲ್ಲ. ಅದು ಮೇಲ್ನೋಟಕ್ಕೆ ವಿಶಿಷ್ಟವಾದ ಘಟನೆ ಎಂದು ಕಂಡುಬಂದರೂ ಅಂಥದೊಂದು ಘಟನೆ ಹಿಂದೆ ಆಗಿರುತ್ತದೆ. ಈಗ ನಡೆದದ್ದು ವಿಶೇಷವೇನಲ್ಲ. ಹಿಂದೆ ಒಮ್ಮೆಯಲ್ಲ ಅನೇಕ ಬಾರಿ ನಡೆದಿರುವುದರ ಪುನರಾವರ್ತನೆ ಮಾತ್ರ ಎಂದು 19 ನೆಯ ಶತಮಾನದ ಪಾಶ್ಚಾತ್ಯ ತತ್ವಜ್ಞಾನಿಗಳು ಹೇಳುತ್ತಾರೆ. ಇದನ್ನು ‘ನಿರಂತರ ಪುನರಾವರ್ತನಾ ಸಿದ್ಧಾಂತ’ (Doctrine of Eternal Recurrence) […]
Read More
ಜಾಗತಿಕ ವಾಣಿಜ್ಯ, ಆರ್ಥಿಕ ಸಮೀಕರಣವನ್ನು ತಿದ್ದಿ ಬರೆಯುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಾಗಿದ್ದಾರೆ. ಜಿ7 ಗಂಪಿನಲ್ಲಿ ಭಾರತವನ್ನೂ ಸೇರಿಸಿಕೊಳ್ಳಬೇಕು ಎಂಬುದು ಅವರ ವಾದ. ಇದು ಯಾಕೆ ಹಾಗೂ ಇದರ ಪರಿಣಾಮಗಳೇನು? ಜಿ7 ದೇಶಗಳ ಈ ವರ್ಷದ (46ನೇ) ಶೃಂಗಸಭೆ ಜೂನ್ 10- 12ರಂದು ಅಮೆರಿಕದ ಕ್ಯಾಂಪ್ ಡೇವಿಡ್ನಲ್ಲಿ ನಡೆಯಬೇಕಿತ್ತು. ಆದರೆ ಅದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೂಡಿದ್ದಾರೆ. ಅದಕ್ಕೆ ಅವರು ನೀಡಿದ ಕಾರಣ: ‘‘ಹೊಸ ಜಾಗತಿಕ ಸನ್ನಿವೇಶದಲ್ಲಿ ಜಿ7 ಎಂಬುದು ಅಪ್ರಸ್ತುತ ಸಂಘಟನೆಯಾಗಿದೆ. ಭಾರತ, […]
Read More
ಕೊರೊನಾ ವೈರಸ್ನಿಂದ ಹೆಚ್ಚಿನ ಎಲ್ಲ ದೇಶಗಳು ಲಾಕ್ಡೌನ್, ಭಾಗಶಃ ಲಾಕ್ಡೌನ್ ಘೋಷಿಸಿವೆ. ಇದರಿಂದಾಗಿ ಅವಶ್ಯಕ ಸೇವೆ ಹೊರತುಪಡಿಸಿ ಉಳಿದ ಎಲ್ಲ ಉದ್ಯಮಗಳು ಮುಚ್ಚಿದ್ದು, ಇದರಿಂದ ಕೋಟ್ಯಂತರ ಮಂದಿ ಭವಿಷ್ಯದ ಕಡೆಗೆ ಶೂನ್ಯ ದೃಷ್ಟಿ ಬೀರುವಂತಾಗಿದೆ. ಯಾವ ದೇಶದಲ್ಲಿ ಏನು ಪರಿಣಾಮವಾಗಿದೆ? ಇಲ್ಲೊಂದು ನೋಟವಿದೆ. ಭಾರತದ ಸ್ಥಿತಿಗತಿ ಗಂಭೀರ ಭಾರತದಲ್ಲಿ ಸಂಸತ್ ಸದಸ್ಯರ ವಾರ್ಷಿಕ ವೇತನ, ಭತ್ಯೆ ಹಾಗೂ ಪಿಂಚಣಿಯಲ್ಲಿ ಶೇ.30ರಷ್ಟು ಕಡಿತ ಮಾಡುವ ನಿರ್ದೇಶನವನ್ನು ಸಚಿವ ಪ್ರಕಾಶ್ ಜಾವಡೇಕರ್ ನೀಡಿದ್ದಾರೆ. 2010-21 ಹಾಗೂ 2021-22ರಲ್ಲಿ ಎಂಪಿಗಳು ಬಳಸಿಕೊಳ್ಳಬೇಕಿದ್ದ […]
Read More