ಸಾವಿನ ವಾಸ್ತವಿಕ ವರದಿಗೆ ಓದುಗರ ಶ್ಲಾಘನೆ

ದಶಕಗಳ ಕಾಲ ಕಾಯಿಲೆ ಇದ್ದರೂ ಬದುಕಿರುವವರು ಮಾತ್ರವಲ್ಲ, ಆರೋಗ್ಯವಂತ ವ್ಯಕ್ತಿಗಳೂ ಕೂಡ ಅತಿರಂಜಿತ ಸುದ್ದಿಯಿಂದಾಗಿ ಭಯಭೀತರಾಗಿ ಮಾನಸಿಕವಾಗಿ ಸಾಯುತ್ತಿದ್ದುದನ್ನು ನಾನು ಗಮನಿಸಿದ್ದೇನೆ. ಆದರೆ ಗುರುವಾರದ ‘ವಿಜಯ ಕರ್ನಾಟಕ’ ಪತ್ರಿಕೆಯ ಮುಖಪುಟ ವರದಿ ಹಾಗೂ ಸಂಪಾದಕೀಯವನ್ನು ಓದಿದರೆ ಜನರಿಗೆ ಧೈರ್ಯ ಬರುವುದು ಖಂಡಿತ. ಮಾಧ್ಯಮಗಳು ಸದ್ಯ ಮಾಡಬೇಕಿರುವುದು ಇಂಥ ಕೆಲಸವನ್ನೇ ಹೊರತು ಹೆದರುವವರ ಮೇಲೆ ಹಾವು ಎಸೆಯುವುದಲ್ಲ. ಸಕಾಲದಲ್ಲಿ ತಮ್ಮ ಪತ್ರಿಕೆಯಲ್ಲಿ ಕೊರೊನಾ ಕುರಿತು ವಾಸ್ತವವನ್ನು ಬಿಚ್ಚಿಟ್ಟಿದ್ದೀರಿ. ಧನ್ಯವಾದಗಳು. – ಬಿ.ಎಂ.ಶಿವಕುಮಾರ್ ಬೆಂಗಳೂರು ಕೊರೊನಾ ಸಾವು ಶೇ.25ರಷ್ಟು ಮಾತ್ರ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top