ಕೊರೊನಾ ಮನೋಲೋಕ

– ರಮೇಶ್‌ ಪೋಖ್ರಿಯಾಲ್‌ ‘ನಿಶಾಂಕ್‌’ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರು. ಪರೀಕ್ಷಾ ಪೆ ಚರ್ಚಾ 3.0ರಲ್ಲಿ ಪ್ರಧಾನಿಯವರು ಒತ್ತಡ, ಆತಂಕ ಮತ್ತು ಅವುಗಳನ್ನು ನಿಭಾಯಿಸುವ ತಂತ್ರಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸುತ್ತಿರುವಾಗ, ‘‘ನಮ್ಮ ಮಾನಸಿಕ ಸ್ಥಿತಿ ಹೇಗಿರಬೇಕೆಂದರೆ, ನಾವು ಒಮ್ಮೆ ವಿಫಲವಾದರೂ, ಮತ್ತೆ ಪ್ರಯತ್ನಿಸಬೇಕು. ಜೀವನದಲ್ಲಿ ಈ ಮನೋಭಾವವು ಪ್ರತಿ ವಿದ್ಯಾರ್ಥಿಗೂ ಇರಬೇಕು,’’ ಎಂದು ಹೇಳಿದ್ದರು. ಕೋವಿಡ್‌-19 ಸಾಂಕ್ರಾಮಿಕ ರೋಗವು ವಿದ್ಯಾರ್ಥಿಗಳು ಮತ್ತು ಇತರರ ಮೇಲೆ ಪರಿಣಾಮ ಬೀರಿದೆ. ಪರಿಣಾಮವಾಗಿ ಎಲ್ಲಾ ಕಡೆಯೂ ಒತ್ತಡದ ಸಂದರ್ಭಗಳು ಸೃಷ್ಟಿಯಾಗಿವೆ. […]

Read More

ಎಲ್ಲ ವಲಯ ಖಾಸಗಿಗೆ ಮುಕ್ತ: ನಿರ್ಮಲಾ ಸೀತಾರಾಮನ್

– ಚೀನಾದಿಂದ ಕಂಪನಿಗಳು ಬರಲು ಸೂಕ್ತ ವಾತಾವರಣ ಸೃಷ್ಟಿಸಬೇಕು. ಐದು ನಿರಂತರ ಪ್ರೆಸ್‌ಮೀಟ್‌ಗಳ ಮೂಲಕ ಜಗತ್ತಿನ ಮೂರನೇ ಅತಿ ದೊಡ್ಡ ಪ್ಯಾಕೇಜ್ ಘೋಷಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಬಗ್ಗೆ ಹೆಚ್ಚಿನ ವಿವರಗಳನ್ನು ವಿಜಯ ಕರ್ನಾಟಕದ ಸಹೋದರ ಪತ್ರಿಕೆ ‘ಟೈಮ್ಸ್ ಆಫ್ ಇಂಡಿಯಾ’ದ ರಾಜೀವ ದೇಶಪಾಂಡೆ, ಸಿದ್ಧಾರ್ಥ, ಸುರೋಜಿತ್ ಗುಪ್ತಾ ಜೊತೆಗೆ ನಡೆಸಿದ ಈ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ. – ಪ್ಯಾಕೇಜ್‌ಗೆ ನೀವು ಪರಿಗಣಿಸಿದ ಅಂಶಗಳೇನು? – ಲಾಕ್‌ಡೌನ್‌ ಘೋಷಿಸಿದ ಗಳಿಗೆಯಿಂದಲೂ ಇದರ ಅವಶ್ಯಕತೆ ನಮ್ಮ ಗಮನದಲ್ಲಿತ್ತು. […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top