– ರಾಮಸ್ವಾಮಿ ಹುಲಕೋಡು ಕೊರೊನಾ ವೈರಸ್ ದಾಳಿಯಿಂದ ಇಡೀ ಜಗತ್ತಿನ ಆರ್ಥಿಕತೆ ಕುಸಿದು ಬಿದ್ದಿದೆ. ಹಿಂದೆಂದೂ ಕಂಡಿರದಂಥ ಪರಿಸ್ಥಿತಿ ನಿರ್ಮಾಣವಾಗಿದ್ದು, ಉದ್ಯೋಗ ಮಾರುಕಟ್ಟೆಯ ಮೇಲೂ ಇದು ನೇರ ಪರಿಣಾಮ ಬೀರಿದೆ. ಹೀಗಾಗಿ ಈಗಾಗಲೇ ಉದ್ಯೋಗದಲ್ಲಿರುವವರು, ಉದ್ಯೋಗದ ನಿರೀಕ್ಷೆಯಲ್ಲಿರುವ ಅಭದ್ರತೆಯಿಂದಲೇ ದಿನ ದೂಡುವಂತಾಗಿದೆ. ನಮ್ಮ ದೇಶದಲ್ಲಿ ನಿರುದ್ಯೋಗದ ಪ್ರಮಾಣ ಈಗ ಶೇ.30ಕ್ಕಿಂತೂ ಹೆಚ್ಚಿದೆ ಎಂದು ವಿವಿಧ ಸಮೀಕ್ಷೆಗಳು ಅಭಿಪ್ರಾಯಪಟ್ಟಿವೆ. ಮುಂದೆ ಪರಿಸ್ಥಿತಿ ಇನ್ನಷ್ಟು ಹದಗೆಡುವ ಸಾಧ್ಯತೆಗಳಿವೆ. ಇಂಥ ಸಂದರ್ಭದಲ್ಲಿ ಈಗ ಉದ್ಯೋಗ ಮಾಡುತ್ತಿರುವವರು ಮತ್ತು ಉದ್ಯೋಗದ ನಿರೀಕ್ಷೆಯಲ್ಲಿರುವವರು ಏನು […]
Read More
ಎಲ್ಲ ಸರಾಗವಾಗಿ ನಡೆದುಕೊಂಡು ಹೋಗುತ್ತಿರುವಾಗ ದಿಢೀರ್ ಎದುರಾಗುವ ಸವಾಲುಗಳು ನಮ್ಮ ಮನೋಬಲವನ್ನು ಕುಂದಿಸಿ, ನಾವು ಋಣಾತ್ಮಕವಾಗಿ ಚಿಂತಿಸುವಂತೆ ಮಾಡುವುದು ಸಹಜ. ಕೊರೊನಾ ಸೃಷ್ಟಿಸಿರುವ ಆವಾಂತರವೂ ಇದಕ್ಕೆ ಹೊರತಲ್ಲ. ಈ ಆರೋಗ್ಯ ಸಂಬಂಧಿ ತುರ್ತು ಪರಿಸ್ಥಿತಿಯಿಂದಾಗಿ ನಾವು ಎಲ್ಲವನ್ನು ಕಳೆದುಕೊಂಡು ಬಿಟ್ಟೆವು; ಎಲ್ಲವೂ ಮುಗಿದೇ ಹೋಯಿತು; ಬದುಕು ಹಾಳಾಯಿತು ಎಂದು ಭಾವಿಸಲು ಕಾರಣವಿಲ್ಲ. ನಮ್ಮನ್ನು ನಾವು ಮತ್ತು ನಮ್ಮ ಶಕ್ತಿಯನ್ನು ಮರುಪೂರಣಗೊಳಿಸಿಕೊಳ್ಳಲು ಸೃಷ್ಟಿಯಾಗಿರುವ ಅವಕಾಶ ಎಂದು ಏಕೆ ತಿಳಿಯಬಾರದು. ಸಕಾರಾತ್ಮಕ ದೃಷ್ಟಿಕೋನದಿಂದ ಈಗಿನ ಪರಿಸ್ಥಿತಿಯನ್ನು ನೋಡಿದರೆ, ಮುಂಬರುವ ದಿನಗಳು […]
Read More
ಕೊರೊನಾ ವೈರಸ್ನಿಂದ ಹೆಚ್ಚಿನ ಎಲ್ಲ ದೇಶಗಳು ಲಾಕ್ಡೌನ್, ಭಾಗಶಃ ಲಾಕ್ಡೌನ್ ಘೋಷಿಸಿವೆ. ಇದರಿಂದಾಗಿ ಅವಶ್ಯಕ ಸೇವೆ ಹೊರತುಪಡಿಸಿ ಉಳಿದ ಎಲ್ಲ ಉದ್ಯಮಗಳು ಮುಚ್ಚಿದ್ದು, ಇದರಿಂದ ಕೋಟ್ಯಂತರ ಮಂದಿ ಭವಿಷ್ಯದ ಕಡೆಗೆ ಶೂನ್ಯ ದೃಷ್ಟಿ ಬೀರುವಂತಾಗಿದೆ. ಯಾವ ದೇಶದಲ್ಲಿ ಏನು ಪರಿಣಾಮವಾಗಿದೆ? ಇಲ್ಲೊಂದು ನೋಟವಿದೆ. ಭಾರತದ ಸ್ಥಿತಿಗತಿ ಗಂಭೀರ ಭಾರತದಲ್ಲಿ ಸಂಸತ್ ಸದಸ್ಯರ ವಾರ್ಷಿಕ ವೇತನ, ಭತ್ಯೆ ಹಾಗೂ ಪಿಂಚಣಿಯಲ್ಲಿ ಶೇ.30ರಷ್ಟು ಕಡಿತ ಮಾಡುವ ನಿರ್ದೇಶನವನ್ನು ಸಚಿವ ಪ್ರಕಾಶ್ ಜಾವಡೇಕರ್ ನೀಡಿದ್ದಾರೆ. 2010-21 ಹಾಗೂ 2021-22ರಲ್ಲಿ ಎಂಪಿಗಳು ಬಳಸಿಕೊಳ್ಳಬೇಕಿದ್ದ […]
Read More