ವಾದಿರಾಜ ಸಾಮರಸ್ಯ – ಫೇಸ್ ಬುಕ್ ವಾಲ್ ನಿಂದ… School dropout ಹುಡುಗನೊಬ್ಬ ಗೌರಿಬಿದನೂರು ಸಮೀಪದ ಹೊಸೂರಿನಿಂದ ನೆಡೆದು ಬಂದು ಬೆಂಗಳೂರಿನ ನ್ಯಾಷನಲ್ ಹೈಸ್ಕೂಲ್ ಸೇರಿ ಅಲ್ಲಿಯೇ ಕಾಲೇಜು ಓದಿ , ಮೇಷ್ಟ್ರಾಗಿ , ಅಮೇರಿಕಾದಲ್ಲಿ ಪಿಹೆಚ್ಡಿ ಮಾಡಿ , ಅದೇ ಕಾಲೇಜಿನಲ್ಲಿ ಪ್ರಿನ್ಸಿಪಾಲಾಗಿ , ವಿಶ್ವವಿದ್ಯಾಲಯದ ಉಪಕುಲಪತಿಯಾಗಿ , ನಿವೃತ್ತಿಯನಂತರ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ , ಕೊನೆಗೆ ಅಧ್ಯಕ್ಷರಾದದ್ದು ವಿಸ್ಮಯದ ಕಥೆ . ಹೆಚ್ ನರಸಿಂಹಯ್ಯನವರ ಆತ್ಮಕಥೆ – ಹೋರಾಟದ ಹಾದಿ – ಓದಿ […]
Read More
– ವಿಜಯ್ಕುಮಾರ್ ಎಚ್. ಕೆ. ಡಾ. ಹೆಚ್.ಎನ್ ಎಂದೇ ಪ್ರಖ್ಯಾತರಾದ ಹೊಸೂರು ನರಸಿಂಹಯ್ಯನವರು ಜೂನ್ 6, 1920ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹೊಸೂರು ಗ್ರಾಮದಲ್ಲಿ ಬಡ ಹಿಂದುಳಿದ ಕುಟುಂಬದಲ್ಲಿ ಹುಟ್ಟಿದರು. ತಂದೆ ಹನುಮಂತಪ್ಪ, ತಾಯಿ ವೆಂಕಟಮ್ಮ, ತಂಗಿ ಗಂಗಮ್ಮ. ಮನೆಯಲ್ಲಿ ಮಾತಾಡುವ ಭಾಷೆ ಕನ್ನಡವೆಂದರೆ ಹೆಚ್ಚು ಪ್ರೀತಿ. ಶಾಲೆಯಲ್ಲಿ ಪಠ್ಯದ ಜೊತೆಗೆ ಸ್ವಾತಂತ್ರ್ಯ ಚಳವಳಿಗಳ ಬಗ್ಗೆ, ಜಾತೀಯತೆ, ಅಸ್ಪೃಶ್ಯತೆ ಬಗ್ಗೆ ಶಿಕ್ಷ ಕರು ತಿಳಿಸುತ್ತಿದ್ದದ್ದು ಇವರ ಮೇಲೆ ಪ್ರಭಾವ ಬೀರಿತ್ತು. ಗಾಂಧೀಜಿಯವರ ಸರಳಜೀವನದಿಂದ ಪ್ರಭಾವಿತರಾಗಿದ್ದರು. ಮುಂದಿನ […]
Read More