– ಗುಂಡೇಟಿನ ಬದಲು ಕಲ್ಲೇಟಿನ ತಂತ್ರ ಬಳಕೆ | ದೊಣ್ಣೆ, ತಂತಿಗಳಿಂದ ಸುತ್ತಿದ ಬಾಲ್ ಸಹ ಚೀನೀಯರ ಅಸ್ತ್ರ! ಹೊಸದಿಲ್ಲಿ: ಚೀನಾ ಸೇನೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಪಡೆಗಳ ಮೇಲೆ ಆಕ್ರಮಣ ನಡೆಸಲು ನೈತಿಕತೆ ಮರೆತು ಉಗ್ರರಂತೆ ಕೀಳುಮಟ್ಟದ ತಂತ್ರಗಾರಿಕೆಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಸಿಕ್ಕಿಂ ಗಡಿಯಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಮಾರಾಮಾರಿಯಾದಾಗಲೂ ಕಲ್ಲು, ದೊಣ್ಣೆಗಳನ್ನು ಬಳಸಲಾಗಿತ್ತು. ಸೋಮವಾರ ರಾತ್ರಿ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿಯೂ ಒಂದೇ ಒಂದು ಗುಂಡು ಹಾರಿಲ್ಲ. ಬದಲಿಗೆ ಕಲ್ಲು ತೂರಾಟ […]