ಐಎಸ್ಐ ಮೂಲಕ ಖಲಿಸ್ತಾನ್ ಭಯೋತ್ಪಾದನೆಗೆ ಮರುಜೀವ. ಜಮ್ಮು- ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಟ್ಟೆಚ್ಚರದಿಂದ ವಿಚಲಿತವಾಗಿರುವ ಪಾಕಿಸ್ತಾನದ ಗೂಢಚರ ಸಂಸ್ಥೆ ಐಎಸ್ಐ, ಭಾರತದಲ್ಲಿ ಹೇಗಾದರೂ ಭಯ ಸೃಷ್ಟಿಸುವ ಯತ್ನದಲ್ಲಿ ಪಂಜಾಬ್ನ ಖಲಿಸ್ತಾನ್ ಭಯೋತ್ಪಾದನೆಗೆ ಜೀವ ತುಂಬಲು ಯತ್ನಿಸುತ್ತಿದ್ದಾರೆ. ಅವರ ಯೋಜನೆಗಳೇನು, ಎಲ್ಲಿಂದ ಅನುಷ್ಠಾನಗೊಳ್ಳುತ್ತಿದೆ ಎಂಬ ವಿವರಗಳು ಇಲ್ಲಿವೆ. ಪಂಜಾಬ್ನಲ್ಲಿ ಬಹುತೇಕ ಅಳಿದೇ ಹೋಗಿದ್ದ ಖಲಿಸ್ತಾನ್ ಚಳವಳಿ ಹಾಗೂ ಭಯೋತ್ಪಾದನೆಗೆ ಮತ್ತೆ ಮರುಜೀವ ಬಂದಿದೆ. ಪಂಜಾಬ್ನ ಅಲ್ಲಲ್ಲಿ ಬಾಂಬ್ ಸ್ಫೋಟ, ಗುಂಡಿನ ದಾಳಿ ನಡೆಸಲು ಉಗ್ರರು ಸಂಚು ನಡೆಸುತ್ತಿದ್ದು, ಇದು […]
Read More
ಜಾಗತಿಕ ವಾಣಿಜ್ಯ, ಆರ್ಥಿಕ ಸಮೀಕರಣವನ್ನು ತಿದ್ದಿ ಬರೆಯುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದಾಗಿದ್ದಾರೆ. ಜಿ7 ಗಂಪಿನಲ್ಲಿ ಭಾರತವನ್ನೂ ಸೇರಿಸಿಕೊಳ್ಳಬೇಕು ಎಂಬುದು ಅವರ ವಾದ. ಇದು ಯಾಕೆ ಹಾಗೂ ಇದರ ಪರಿಣಾಮಗಳೇನು? ಜಿ7 ದೇಶಗಳ ಈ ವರ್ಷದ (46ನೇ) ಶೃಂಗಸಭೆ ಜೂನ್ 10- 12ರಂದು ಅಮೆರಿಕದ ಕ್ಯಾಂಪ್ ಡೇವಿಡ್ನಲ್ಲಿ ನಡೆಯಬೇಕಿತ್ತು. ಆದರೆ ಅದನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮುಂದೂಡಿದ್ದಾರೆ. ಅದಕ್ಕೆ ಅವರು ನೀಡಿದ ಕಾರಣ: ‘‘ಹೊಸ ಜಾಗತಿಕ ಸನ್ನಿವೇಶದಲ್ಲಿ ಜಿ7 ಎಂಬುದು ಅಪ್ರಸ್ತುತ ಸಂಘಟನೆಯಾಗಿದೆ. ಭಾರತ, […]
Read More
ಕೊರೊನಾ ವೈರಸ್(ಕೋವಿಡ್ 19) ಸೃಷ್ಟಿಸಿರುವ ತಲ್ಲಣಕ್ಕೆ ಇಡೀ ಜಗತ್ತೇ ಸ್ತಬ್ಧವಾಗಿದೆ. ಚೀನಾ, ಅಮೆರಿಕ, ಇಟಲಿ, ಜರ್ಮನಿ ಹಾಗೂ ಸ್ಪೇನ್ನಂಥ ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಕೋವಿಡ್ 19 ಎದುರಿಸಲಾಗಿದೇ ಮಕಾಡೆ ಮಲಗಿವೆ. ಈ ದೇಶಗಳಲ್ಲಿ ಸೋಂಕಿಗೆ ಒಳಗಾಗುವವರು ಮತ್ತು ಸೋಂಕಿನಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆ ಲಕ್ಷ ಮತ್ತು ಸಾವಿರ ಲೆಕ್ಕದಲ್ಲಿದೆ. ಆದರೆ, ಅಭಿವೃದ್ಧಿಶೀಲ ರಾಷ್ಟ್ರವಾದ ಭಾರತದಲ್ಲಿ ಈ ಕೊರೊನಾ ಉಪಟಳವನ್ನು ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಗ್ಗೂಡಿ ಹೋರಾಡುತ್ತಿದ್ದು, ಅದರ ಫಲ ಈಗ ನಿಚ್ಚಳವಾಗುತ್ತಿದೆ. ಲಾಕ್ಡೌನ್ ಹೆಚ್ಚು ಪರಿಣಾಮಕಾರಿಯಾಗುತ್ತಿದೆ […]
Read More
ನಮ್ಮ ನೆರೆಯ ಕೇರಳ ರಾಜ್ಯವು ಕೊರೊನಾ ಸೋಂಕು ನಿಯಂತ್ರಣದಲ್ಲೀಗ ಮುಂದಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೊನಾ ಪೀಡಿತರ ಗ್ರಾಫ್ ಏರುಮುಖದಲ್ಲಿದ್ದರೆ, ಕೇರಳದಲ್ಲಿ ಅದು ಮಟ್ಟಸವಾಗಿದೆ. ಜೊತೆಗೆ, ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವ ಪ್ರಮಾಣವೂ ಹೆಚ್ಚಿದೆ. ಹಾಗಾದರೆ, ಕೇರಳ ಈ ನಿಯಂತ್ರಣ ಕಂಡುಕೊಂಡಿದ್ದು ಹೇಗೆ ಎಂಬುದು ನೋಡೋಣ ಬನ್ನಿ. ಇಡೀ ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು ‘ದೇವರ ನಾಡು’ ಕೇರಳದಲ್ಲಿ. ಅದೇ ಕೇರಳ ಇದೀಗ ಕೊರೊನಾ ಹಿಮ್ಮೆಟಿಸುವ ವ್ಯವಸ್ಥೆಗೆ ಇಡೀ ದೇಶಕ್ಕೆ ಮಾದರಿಯಾಗುತ್ತಿದೆ. ನೆರೆಯ ಬಾಂಗ್ಲಾದೇಶ ಕೂಡ […]
Read More
– ಸುಧೀಂದ್ರ ಹಾಲ್ದೊಡ್ಡೇರಿ ವೈರಸ್ಗಳಿಗೆ ಯಾವುದೇ ಜಾತಿ, ಮತ, ಪಂಥ, ದೇಶ, ಭಾಷೆಗಳ ಹಂಗಿರುವುದಿಲ್ಲ. ಅಂತೆಯೇ ಬಡವ, ಧನಿಕನೆಂಬ ಭೇದ-ಭಾವವೂ ಇಲ್ಲ. ತಾವು ಹೊಕ್ಕ ಜೀವಿ ಗಂಡೋ ಹೆಣ್ಣೋ ಎಂದು ಗುರುತಿಸುವ ಶಕ್ತಿ ಇಲ್ಲ. ಹಾಗಿದ್ದ ಮೇಲೆ ನಮ್ಮ ದೇಶಕ್ಕಿಂತಲೂ ಹೆಚ್ಚಿನ ಸುಶಿಕ್ಷಿತ ಮಂದಿ ಇರುವ, ನಮಗಿಂತಲೂ (ಬಹುಶಃ) ಪೌಷ್ಟಿಕ ಆಹಾರ ಸೇವಿಸುವ, ಒಳ್ಳೆಯ ಆರೋಗ್ಯ ವ್ಯವಸ್ಥೆ ಇರುವ ದೇಶಗಳೇಕೆ ಕೊರೋನಾ ವೈರಸ್ಗಳ ಹೊಡೆತಕ್ಕೆ ನಮಗಿಂತಲೂ ಹೆಚ್ಚು ನಲುಗುತ್ತಿವೆ ಎಂಬ ಪ್ರಶ್ನೆ ನಮ್ಮೆಲ್ಲರನ್ನೂ ಕಾಡುವುದು ಸಹಜ. ಒಟ್ಟಾರೆ […]
Read More
ಕೊರೊನಾ ವೈರಸ್ನಿಂದ ಹೆಚ್ಚಿನ ಎಲ್ಲ ದೇಶಗಳು ಲಾಕ್ಡೌನ್, ಭಾಗಶಃ ಲಾಕ್ಡೌನ್ ಘೋಷಿಸಿವೆ. ಇದರಿಂದಾಗಿ ಅವಶ್ಯಕ ಸೇವೆ ಹೊರತುಪಡಿಸಿ ಉಳಿದ ಎಲ್ಲ ಉದ್ಯಮಗಳು ಮುಚ್ಚಿದ್ದು, ಇದರಿಂದ ಕೋಟ್ಯಂತರ ಮಂದಿ ಭವಿಷ್ಯದ ಕಡೆಗೆ ಶೂನ್ಯ ದೃಷ್ಟಿ ಬೀರುವಂತಾಗಿದೆ. ಯಾವ ದೇಶದಲ್ಲಿ ಏನು ಪರಿಣಾಮವಾಗಿದೆ? ಇಲ್ಲೊಂದು ನೋಟವಿದೆ. ಭಾರತದ ಸ್ಥಿತಿಗತಿ ಗಂಭೀರ ಭಾರತದಲ್ಲಿ ಸಂಸತ್ ಸದಸ್ಯರ ವಾರ್ಷಿಕ ವೇತನ, ಭತ್ಯೆ ಹಾಗೂ ಪಿಂಚಣಿಯಲ್ಲಿ ಶೇ.30ರಷ್ಟು ಕಡಿತ ಮಾಡುವ ನಿರ್ದೇಶನವನ್ನು ಸಚಿವ ಪ್ರಕಾಶ್ ಜಾವಡೇಕರ್ ನೀಡಿದ್ದಾರೆ. 2010-21 ಹಾಗೂ 2021-22ರಲ್ಲಿ ಎಂಪಿಗಳು ಬಳಸಿಕೊಳ್ಳಬೇಕಿದ್ದ […]
Read More