ಶಶಿಧರ ಹೆಗಡೆ ಬೆಂಗಳೂರು. ಮುಖ್ಯಮಂತ್ರಿ ಹುದ್ದೆಯಲ್ಲಿ ಒಂದು ವರ್ಷ ಕಳೆದಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಾಕಷ್ಟು ಒತ್ತಡಗಳ ನಡುವೆಯೂ ನಿರಾಳವಾಗಿರುವುದರ ಹಿಂದೆ ಗೋ ಪ್ರೀತಿಯೂ ಮಿಳಿತವಾಗಿದೆ. ಬಿಎಸ್ವೈ ಅವರು ಮುಂಜಾನೆ ಅಂಬಾ ಎನ್ನುವ ಕರೆ ಕೇಳುತ್ತಲೇ ತಮ್ಮ ನಿವಾಸದ ಬಲ ಪಾರ್ಶ್ವದಲ್ಲಿರುವ ಪುಟ್ಟ ಗೋಶಾಲೆಯತ್ತ ಧಾವಿಸುತ್ತಾರೆ. ಅಲ್ಲಿರುವ ಗೋವುಗಳು ಇವರನ್ನು ಕಂಡ ಕೂಡಲೇ ಪ್ರೀತಿಯ ನೋಟ ಬೀರುತ್ತವೆ. ಕರುಗಳು ಚಂಗನೆ ಜಿಗಿಯುತ್ತವೆ. ಮುಖ್ಯಮಂತ್ರಿಯವರು ಕೆಲ ಸಮಯ ಅಲ್ಲಿಯೇ ಕಳೆದು ಗೋವುಗಳ ಮೈದಡವುತ್ತಾರೆ. ಕರುಗಳನ್ನು ಮುದ್ದಾಡುತ್ತಾರೆ. ಜತೆಗೆ […]