ಕೊರೊನೋತ್ತರ ಬದುಕು ಎಂಬುದಿಲ್ಲ,ಅದರೊಂದಿಗೇ ಬದುಕು ಅಷ್ಟೆ!

  ಕೋವಿಡ್ 2ನೇ ಅಲೆ ಹೊತ್ತು ತಂದಿರುವ ಸಂಕಷ್ಟದ ಕುರಿತು ಚರ್ಚೆ ಮಾಡುವುದಕ್ಕೂ ಮುನ್ನ, ಕೋವಿಡ್ ಹೆಸರಿಸುವ ಮುನ್ನ ನಾವು ಅದಕ್ಕಿಟ್ಟಿರುವ ಇಲ್ಲವೇ ಸಂಬೋಧಿಸುವ ‘ಮಹಾಮಾರಿ’ ಎಂಬ ಪದದ ಕುರಿತು ಅರಿಯೋಣ. ಇಂಗ್ಲಿಷ್ ನಲ್ಲಿ ಎಪಿಡೆಮಿಕ್ ಹಾಗೂ ಪ್ಯಾಂಡೆಮಿಕ್ ಎಂಬ ಪದ ಬಳಕೆ ಇದೆ. ಇವೆರಡರ ಕುರಿತು ವಿಶ್ವ ಆರೋಗ್ಯ ಸಂಸ್ಥೆ ವ್ಯಾಖ್ಯಾನವನ್ನು ಹೊಂದಿದೆ. ಒಂದು ನಿರ್ದಿಷ್ಟ ಪ್ರದೇಶ, ರಾಜ್ಯ ಅಥವಾ ದೇಶದಲ್ಲಿ ಒಬ್ಬರಿಂದ ಒಬ್ಬರಿಗೆ ಹರಡುವ ಖಾಯಿಲೆಗೆ ಎಪಿಡೆಮಿಕ್(ಸಾಂಕ್ರಾಮಿಕ ರೋಗ) ಎನ್ನಲಾಗುತ್ತದೆ. ಅದೇ ಸಾಂಕ್ರಾಮಿಕ ರೋಗ […]

Read More

ಕೈಗಾರಿಕೋದ್ಯಮಕ್ಕೆ ಟಾನಿಕ್

– ಕೈಗಾರಿಕೆ ಸೌಲಭ್ಯ ಕಾಯಿದೆಗೆ ತಿದ್ದುಪಡಿ, ಸುಗ್ರೀವಾಜ್ಞೆ ಶೀಘ್ರ – ಜಿಲ್ಲಾ ಸಮಿತಿ ಒಪ್ಪಿಗೆ ಸಿಕ್ಕ ಕೂಡಲೇ ಚಟುವಟಿಕೆ ಆರಂಭಕ್ಕೆ ಅಸ್ತು ವಿಕ ಸುದ್ದಿಲೋಕ ಬೆಂಗಳೂರು ಕೊರೊನಾ ಸಂಕಷ್ಟದಿಂದ ನೆಲ ಕಚ್ಚುತ್ತಿರುವ ಆರ್ಥಿಕತೆಗೆ ಕೈಗಾರಿಕೆ ಮೂಲಕ ಪುನಶ್ಚೇತನ ನೀಡಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರ ಕೈಗೊಂಡಿದೆ. ಅದರಂತೆ ರಾಜ್ಯ, ಜಿಲ್ಲಾಮಟ್ಟದ ಉನ್ನತಾಧಿಕಾರ ಸಮಿತಿಯಿಂದ ಅನುಧಿಮೋದನೆ ಸಿಕ್ಕ ತಕ್ಷ ಣವೇ ಕಟ್ಟಡ ನಿರ್ಮಾಣ ಸೇರಿ ಮೂಲಸೌಕರ್ಯ ಸಂಬಂಧಿತ ಚಟುವಟಿಕೆಯನ್ನು ಕೈಗಾರಿಕಾ ಸಂಸ್ಥೆಗಳು ಪ್ರಾರಂಭಿಸಬಹುದು. ಈ ಸಂಬಂಧ […]

Read More

ಖಾಸಗಿ ಆಸ್ಪತ್ರೆ ನಾಟ್ ರೆಡಿ

– ಹಲವು ಆಸ್ಪತ್ರೆಗಳಿಂದ ಆಕ್ಷೇಪ ಸಲ್ಲಿಕೆ | 518ರಿಂದ 418ಕ್ಕಿಳಿದ ಪಟ್ಟಿ – ಸರಕಾರಿ ಆಸ್ಪತ್ರೆಯಲ್ಲಿ ಜಾಗವಿಲ್ಲದಿದ್ದರೆ ಮಾತ್ರ ಖಾಸಗಿಗೆ ಶಿಫಾರಸು. ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಚಿಕಿತ್ಸೆ ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿದೆ ಎಂದು ರಾಜ್ಯ ಸರಕಾರ ಘೋಷಿಸಿ ಆಸ್ಪತ್ರೆಗಳ ಪಟ್ಟಿಯನ್ನು ಪ್ರಕಟಿಸಿದ್ದರೂ ನಿಗದಿತ ಆಸ್ಪತ್ರೆಗಳಿನ್ನೂ ಸೇವೆ ನೀಡಲು ಸಜ್ಜಾಗಿಲ್ಲ. ಕೆಲವು ಆಸ್ಪತ್ರೆಗಳಂತೂ ತಮ್ಮಲ್ಲಿ ಕೊರೊನಾ ಚಿಕಿತ್ಸೆ ಸಾಧ್ಯವಿಲ್ಲ ಎಂದು ಕೈಚೆಲ್ಲಿವೆ. ಹೀಗಾಗಿ, ಮೊದಲ ಪಟ್ಟಿಯಲ್ಲಿದ್ದ 518 ಆಸ್ಪತ್ರೆಗಳು ಒಂದೇ ದಿನದಲ್ಲಿ 418ಕ್ಕೆ ಇಳಿದಿವೆ. […]

Read More

ರಿಯಾಲ್ಟಿ ಕ್ಷೇತ್ರಕ್ಕೆ ರಿಯಲ್ ನೆರವು – ಕ್ರಾಂತಿಕಾರಿ ಸುಧಾರಣೆಗಳನ್ನು ನಿರೀಕ್ಷಿಸಿ ಎಂದ ಕಂದಾಯ ಸಚಿವ ಆರ್ ಅಶೋಕ್

ಬೆಂಗಳೂರು: ಕೊರೊನಾ ಸಂಕಷ್ಟದಿಂದ ಜನಜೀವನ ಪುಟಿದೇಳಲೇಬೇಕು. ರಾಜ್ಯದಲ್ಲಿ ತಕ್ಷಣಕ್ಕೆ ಚೇತರಿಕೆ ಕಾಣಬಲ್ಲ ಕ್ಷೇತ್ರಗಳಲ್ಲಿ ಒಂದಾದ ರಿಯಾಲ್ಟಿ ಕ್ಷೇತ್ರದ ಪುನಶ್ಚೇತನಕ್ಕೆ ಸರ್ವ ನೆರವು ನೀಡಲು ಸರಕಾರ ಬದ್ಧವಾಗಿದೆ. ಈಗಾಗಲೇ ಹಲವು ಕ್ರಮಗಳನ್ನು ಪ್ರಕಟಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆಗಳು ಜಾರಿಯಾಗಲಿವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ವಿಜಯ ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಶುಕ್ರವಾರ ‘ಕರುನಾಡ ಕಟ್ಟೋಣ ಬನ್ನಿ’ ಅಭಿಯಾನದಡಿ ನಡೆದ ‘ರಿಯಾಲ್ಟಿ ಕ್ಷೇತ್ರದ ಪುನಶ್ಚೇತನ: ಚಿಂತನ ಮಂಥನ’ ಡಿಜಿಟಲ್ ಸಂವಾದದಲ್ಲಿ ಮಾತನಾಡಿದರು. ಬೆಂಗಳೂರಿನ ಕ್ರೆಡೈ […]

Read More

ಖಾಸಗಿ ದರ ನಿಗದಿಯಾಗಲಿ – ಕೋವಿಡ್ ಚಿಕಿತ್ಸೆಯನ್ನು ವಿಸ್ತರಿಸುವುದು ಅಗತ್ಯ

ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ಒದಗಿಸಲು ಸರಕಾರ ಮುಂದಾಗಿದೆ. ಆದರೆ ಈ ಬಗ್ಗೆ ಒಂದು ಒಮ್ಮತ ಹಾಗೂ ದರ ನಿಗದಿ ಮಾಡುವುದು ಇನ್ನೂ ಸರಕಾರಕ್ಕೆ ಸಾಧ್ಯವಾಗಿಲ್ಲ. ದರ ನಿಗದಿಯ ಬಗ್ಗೆ ಖಾಸಗಿ ಆಸ್ಪತ್ರೆಗಳು ಹಗ್ಗ ಜಗ್ಗಾಟ ನಡೆಸುವುದು ಖಂಡಿತ. ಯಾಕೆಂದರೆ ಕೋವಿಡ್ ಚಿಕಿತ್ಸೆ ಸುಲಭದ್ದಲ್ಲ. ಇದು ಇನ್ನೊಬ್ಬರಿಗೆ ಸುಲಭವಾಗಿ ಹರಡಬಹುದಾದ್ದರಿಂದ, ಅದನ್ನು ತಡೆಯಲು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಾದ್ದರಿಂದ, ಚಿಕಿತ್ಸೆ ವೆಚ್ಚವೂ ಹೆಚ್ಚಾಗುವುದು ಖಚಿತ. ಈ ವಿಚಾರದಲ್ಲಿ ಒಂದು ಮಾರ್ದದರ್ಶಿ ಸೂತ್ರವನ್ನು ಸರಳವಾಗಿ ರೂಪಿಸುವುದು ಹಾಗೂ […]

Read More

ಎಸ್ಸೆಸ್ಸೆಲ್ಸಿಗೂ ಮಾದರಿ – ಯಶಸ್ವಿಯಾದ ಪಿಯುಸಿ ಪರೀಕ್ಷೆ

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಯಾವುದೇ ಆತಂಕವಿಲ್ಲದೆ, ಸುಸಜ್ಜಿತವಾಗಿ ಹಾಗೂ ಅಹಿತಕರ ಘಟನೆಗಳಿಲ್ಲದೆ ನೆರವೇರಿದೆ. ಪರೀಕ್ಷಾ ಕೇಂದ್ರಗಳ ಒಳಗೆ ಮತ್ತು ಹೊರಗೆ ಸಾಮಾಜಿಕ ಅಂತರ, ಆರೋಗ್ಯ ನಿಗಾಕ್ಕೆ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಗೇಟ್‌ಗಳ ಬಳಿಯೇ ವಿದ್ಯಾರ್ಥಿಗಳಿಗೆ ದೇಹದ ಉಷ್ಣಾಂಶ ಪರೀಕ್ಷೆ, ಸ್ಯಾನಿಟೈಸರ್‌ನಿಂದ ಸ್ವಚ್ಛತೆ, ಪ್ರತಿ ವಿದ್ಯಾರ್ಥಿಗೂ ಮಾಸ್ಕ್‌ ಕಡ್ಡಾಯ, ಎಲ್ಲಾ ಕೊಠಡಿಗಳು ಮತ್ತು ಪೀಠೋಪಕರಣಗಳ ಸಂಪೂರ್ಣ ಸ್ಯಾನಿಟೈಸೇಷನ್‌, ಕಂಟೈನ್ಮೆಂಟ್‌ ವಲಯದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ, ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿದ್ದವರಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ […]

Read More

ಕೃಷಿ, ಉದ್ಯಮ ಜಂಟಿ ಹೆಜ್ಜೆ

– ಭೂಸುಧಾರಣೆ ಕಾಯಿದೆ ತಿದ್ದುಪಡಿಯ ಒಳಿತು-ಕೆಡುಕಿನ ವಾದ ತಾರಕಕ್ಕೆ – ಕೃಷಿ ಕೃಶವಾಗದಿರಲಿ, ಕೈಗಾರಿಕೆಗಳಿಗೂ ಅವಕಾಶ ಸಿಗಲಿ ಎಂಬ ಆಶಯ. ವಿಕ ಸುದ್ದಿಲೋಕ, ಬೆಂಗಳೂರು. ರಾಜ್ಯ ಸರಕಾರದ ಉದ್ದೇಶಿತ ಭೂಸುಧಾರಣೆ ಕಾಯಿದೆ ತಿದ್ದುಪಡಿ ಪ್ರಸ್ತಾಪದ ಪರ ವಿರೋಧ ಚರ್ಚೆ ತೀವ್ರವಾಗಿದೆ. ಕಾಯಿದೆ ತಿದ್ದುಪಡಿಯಿಂದ ಕರ್ನಾಟಕದಲ್ಲಿ ರೈತರಿಗೆ, ಕೃಷಿ ವಲಯಕ್ಕೆ ಯಾವುದೇ ಹಿನ್ನಡೆ ಆಗದೆ ಕೈಗಾರಿಕಾ ಕ್ರಾಂತಿಗೆ ಅನುವು ಮಾಡಿಕೊಡುತ್ತದೆ ಎನ್ನುವುದು ಸರಕಾರದ ನಿಲುವು. ಇದೇ ವೇಳೆ ಈ ತಿದ್ದುಪಡಿ ರಾಜ್ಯದ ರೈತರಿಗೆ ಮಾರಕ ಎಂಬ ವಾದವನ್ನು ಪ್ರತಿಪಕ್ಷ […]

Read More

ಇಎಂಐ ವಿನಾಯಿತಿ ಅಲ್ಲ – ಗ್ರಾಹಕನಿಗೆ ಇನ್ನಷ್ಟು ಹಣಕಾಸಿನ ಹೊರೆ

ಸಾಲ ಮರುಪಾವತಿಯ ಅವಧಿ ಮುಂದೂಡಿಕೆಗೆ ಅವಕಾಶ ನೀಡಿರುವ ಆರ್‌ಬಿಐ, ಈ ಅವಧಿಯ ಬಡ್ಡಿ ಮನ್ನಾ ಮಾಡದಿರುವುದಕ್ಕೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸಾಲದ ಇಎಂಐ ಕಟ್ಟಲು ಅವಧಿಯನ್ನು ಮಾರ್ಚ್‌ನಿಂದ ಆಗಸ್ಟ್‌ವರೆಗೆ, ಆರು ತಿಂಗಳ ಕಾಲ ಮುಂದೂಡಿದೆ. ಆದರೆ ಇದೇ ಅವಧಿಯಲ್ಲಿ ಸಾಲಕ್ಕೆ ಬಡ್ಡಿ ಸಂಗ್ರಹಿಸಲು ಬ್ಯಾಂಕ್‌ಗಳಿಗೆ ಅವಕಾಶ ನೀಡಿದೆ. ಇದು ಅನಿವಾರ್ಯ ಎಂದು ಕೋರ್ಟ್‌ಗೆ ನೀಡಿದ ವಿವರಣೆಯಲ್ಲಿ ಆರ್‌ಬಿಐ  ಹೇಳಿದೆ. ಆರ್‌ಬಿಐ ನೀಡಿರುವ ಈ ಸೌಲಭ್ಯವೇ ಒಂದು ಬಗೆಯಲ್ಲಿ ವಿಚಿತ್ರ. ಇದನ್ನು ಒಂದೇ ಮಾತಿನಲ್ಲಿ […]

Read More

ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿ – ಮಕ್ಕಳ ಸುರಕ್ಷತೆ ಆದ್ಯತೆಯಾಗಿರಲಿ

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ದಿನಾಂಕ ನಿಗದಿಯಾಗಿದೆ. ಪರೀಕ್ಷೆಗಳನ್ನು ಯಾವಾಗ ನಡೆಸಬೇಕು, ನಡೆಸಬೇಕೋ ಬೇಡವೋ, ನಡೆಸಿದರೆ ಹೇಗೆ, ನಡೆಸದಿದ್ದರೆ ಏನು ತೊಂದರೆ ಮುಂತಾದ ಚರ್ಚೆಗಳು ಸಾರ್ವಜನಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ನಡೆಯುತ್ತಿವೆ. ಜೂನ್ 25ರಿಂದ ಜುಲೈ 4ರವರೆಗೆ ಸರಕಾರ ಪರೀಕ್ಷೆ ನಿಗದಿಪಡಿಸಿದೆ. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವಾಗ ಪರೀಕ್ಷೆಯ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸುವುದು ಅವರನ್ನು ಕೊರೊನಾ ಆತಂಕಕ್ಕೆ ತಳ್ಳಿದಂತಾಗಬಹುದು ಮತ್ತು ಒತ್ತಡ ಸೃಷ್ಟಿಗೆ ಕಾರಣವಾಗಬಹುದು. ಇದರಿಂದ ಅವರು ಪರೀಕ್ಷೆಯನ್ನೂ ಸರಿಯಾಗಿ ಬರೆಯಲಾಗದೆ ಹೋಗಬಹುದು ಎಂಬ ವಾದದಲ್ಲಿ ಭಾಗಶಃ ಸತ್ಯವಿದೆ. […]

Read More

ಬೆಲೆ ಏರಿಕೆ ಎರಡಲಗಿನ ಕತ್ತಿ – ರೈತರಿಗೂ ಗ್ರಾಹಕರಿಗೂ ಭರವಸೆ ತುಂಬಬೇಕು

ಲಾಕ್‌ಡೌನ್‌ ಬಹುತೇಕ ತೆರವಾಗಿದ್ದು ಜನಜೀವನ ಸಹಜ ಸ್ಥಿತಿಯತ್ತ ಮರಳಲು ಕಾತರಿಸುತ್ತಿದೆ. ಸಹಜ ಸ್ಥಿತಿಗೆ ಬರಬೇಕೆಂದರೆ ಬದುಕಲು ಅಗತ್ಯವಾದ ದಿನಸಿ ವಸ್ತುಗಳ ಬೆಲೆ ಸಹಜ ಸ್ವರೂಪಕ್ಕೆ ಬರಬೇಕು. ಹಾಗೆಯೇ ರೈತರ ಉತ್ಪನ್ನಗಳು ಲಾಭಕರ ಬೆಲೆಗೆ ಮಾರಾಟವಾಗಬೇಕು, ಅವರೂ ಕೂಡ ಅಗತ್ಯ ವಸ್ತುಗಳಿಗೆ ವೆಚ್ಚ ಮಾಡಲು ಸಾಧ್ಯವಾಗಬೇಕು. ಆದರೆ ಲಾಕ್‌ಡೌನ್‌ ತೆರವಾಗುತ್ತಿರುವಂತೆ ಮಾರುಕಟ್ಟೆಯಲ್ಲಿ ಕಾಣಿಸುತ್ತಿರುವ ಸ್ಥಿತಿ ಭಿನ್ನವಾಗಿದೆ.  ಸಿಮೆಂಟ್, ಕಬ್ಬಿಣ ಇತ್ಯಾದಿ ನಿರ್ಮಾಣ ಸಾಮಗ್ರಿಗಳು, ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಮಗ್ರಿಗಳ ಬೆಲೆಗಳು ಹೆಚ್ಚಿವೆ. ಕಟ್ಟಡ ಸಾಮಗ್ರಿಗಳ ಬೆಲೆ ಬಹುತೇಕ ದುಪ್ಪಟ್ಟು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top