ಸಂಕಷ್ಟಗಳ ಸರಮಾಲೆ ನಡುವೆ ಸಾಧನೆಯ ಒಂದು ವರುಷ

– ಗೋವಿಂದ ಎಂ. ಕಾರಜೋಳ. ಮಾನ್ಯ ಬಿ.ಎಸ್‌. ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಇದೇ ಜುಲೈ 26ಕ್ಕೆ ಒಂದು ವರುಷವಾಗುತ್ತದೆ. ಆಡಳಿತವನ್ನು ಕನ್ನಡ ನಾಡಿನ ಜನಮೆಚ್ಚುವಂತೆ ನಿರ್ವಹಿಸುವುದು ಸುಲಭವಲ್ಲ. ದಕ್ಷ ಮತ್ತು ಪಾರದರ್ಶಕ ಆಡಳಿತಕ್ಕೆ ನಮ್ಮ ನಾಡು ಭಾರತದಲ್ಲೇ ಹೆಸರುವಾಸಿಯಾಗಿದೆ. ಖ್ಯಾತನಾಮರಾದ ಜನನಾಯಕರಲ್ಲಿ ಇಂದಿನ ಮುಖ್ಯಮಂತ್ರಿಗಳು ಮುಂಚೂಣಿಯಲ್ಲಿ ನಿಂತಿದ್ದಾರೆ. ಈ ಕಾಲಾವಧಿಯ ವಿಶೇಷತೆಯೆಂದರೆ ಹಿಂದೆಂದೂ ಕಂಡರಿಯದಷ್ಟು, ಕೇಳರಿಯದಷ್ಟು ಕಷ್ಟ ಸಂಕೋಲೆಗಳನ್ನು ಕರ್ನಾಟಕ ಈ ಒಂದು ವರುಷದ ಅವಧಿಯಲ್ಲಿ ಕಂಡಿದೆ. ಬರ, ಅತಿವೃಷ್ಟಿ, ಪ್ರವಾಹ, ಪ್ರಕೃತಿವಿಕೋಪ […]

Read More

ಅಚ್ಚುಮೆಚ್ಚಿನ ಜನನಾಯಕ ಮೋದಿ

– ಗೋವಿಂದ ಕಾರಜೋಳ.   ‘ಜನನಾಯಕ’ ಎನ್ನುವ ಪದವೊಂದಿದೆ. ಸಾಧನೆಗಿಂತ ಸೇವೆಗೆ ಹೊಂದುವ ಅರ್ಥ ಕೊಡುವ ಪದ ಇದು. ನರೇಂದ್ರ ದಾಮೋದರ ಮೋದಿಯವರು ವಿಶ್ವದ ಜನನಾಯಕರಲ್ಲೊಬ್ಬರು. ವಿಶ್ವ ಸಮುದಾಯದೆತ್ತರಕ್ಕೆ ಭಾರತೀಯರ ಜನ-ಸೇವಾ ಕಾರ್ಯಗಳನ್ನು ಎತ್ತಿ ತೋರಿದ ಮಹಾನ್ ನಾಯಕ. ಶಾಂತಿ-ಸಹಬಾಳ್ವೆಯ ನಿರೂಪಕ, ನಿರ್ಮಾಪಕ, ದಿಗ್ದರ್ಶಕ, ಸ್ವಚ್ಛ ಭಾರತ ನಿರ್ಮಾತೃ. ಆಯುಷ್ಮಾನ್ ಭಾರತ ರೂವಾರಿ ಹಾಗೂ ಅಂತ್ಯೋದಯ ಚಿಂತನೆಗಳ ಕಾರ್ಯಸಾಧಕ. ಪ್ರಧಾನಿ ಮೋದಿ ಜನಕಲ್ಯಾಣಕ್ಕಾಗಿ ನೂರೆಂಟು ಕಾರ್ಯಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸಿದುದನ್ನು ಕಳೆದ ಆರು ವರ್ಷಗಳ ಅವಧಿಯಲ್ಲಿ ರಾಷ್ಟ್ರದ ಜನತೆ ಕಂಡಿದ್ದಾರೆ. […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top