ನವೋದ್ಯಮಿಗಳ e-ಲೋಕ – ಎನ್‌. ರವಿಶಂಕರ್‌

ರವಿ ಕಾಣದ್ದನ್ನು ಕವಿ ಕಾಣುತ್ತಾನೆ! ತನ್ನ ಕಲ್ಪನಾಶಕ್ತಿಯಿಂದ. ಹಾಗೆಯೇ ಕವಿ ಕಾಣದ್ದನ್ನು ನಮ್ಮ ದೇಶದ ನವೋದ್ಯಮಿಗಳು ಕಂಡಿದ್ದಾರೆ. ಕಳೆದ 15 ವರ್ಷಗಳಲ್ಲಿ ಅವರು ಹುಟ್ಟಿಹಾಕಿರುವ ಸಾವಿರಾರು ಉದ್ಯಮಗಳು ಈ ಕೊರೊನಾ ಕಾಲದಲ್ಲಿ ನಮ್ಮನ್ನು ಕಾಯುತ್ತಿವೆ. ಕವಿಗೆ ಕಲ್ಪನೆ ಹೇಗೋ, ನವೋದ್ಯಮಿ / ಆಂತ್ರಪ್ರನರ್‌ಗೆ ‘ವಿಷನ್‌’ ಅಂದರೆ ಹಾಗೆ! ಸಣ್ಣ ಕಿಚ್ಚಿನ ಕಿಡಿಯಿಂದ ಆರಂಭಗೊಂಡು ಇಂದು ಬೃಹತ್‌ ಉದ್ಯಮಗಳಾಗಿ ಬೆಳೆದಿರುವ ಅದೆಷ್ಟೋ ನವೋದ್ಯಮಗಳೊಂದಿಗೆ ಅವುಗಳ ಆರಂಭಾವಸ್ಥೆಯಿಂದಲೇ ಸಲಹೆಗಾರನಾಗಿ ಕೆಲಸ ಮಾಡುವ ಸೌಭಾಗ್ಯ ನನಗೂ ನನ್ನ ಸಂವಹನ ಸಲಹಾ ಸಂಸ್ಥೆಗೂ […]

Read More

ಕೊರೊನಾ ಶಂಕಿತರಿಗೆ ತಂತ್ರಜ್ಞಾನ ಕಡಿವಾಣ

ಭಾರತವೂ ಸೇರಿದಂತೆ ಹೆಚ್ಚಿನ ಎಲ್ಲ ದೇಶಗಳು ತಮ್ಮ ಪ್ರಜೆಗಳಲ್ಲಿ ಕೋವಿಡ್‌ ಸೋಂಕಿತರ ಮೇಲೆ ನಿಗಾ ಇಡಲು ಹಾಗೂ ಸೋಂಕು ಶಂಕಿತರನ್ನು ಪತ್ತೆ ಹಚ್ಚಲು ನಾನಾ ನಿಗಾ ವ್ಯವಸ್ಥೆಗಳನ್ನು ರೂಪಿಸಿಕೊಂಡಿವೆ. ಅಂಥ ನಿಗಾ ವ್ಯವಸ್ಥೆಗಳ ಮೇಲೊಂದು ನೋಟ ಇಲ್ಲಿದೆ. ಕರ್ನಾಟಕ ಸರಕಾರದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಅವರು ಮೊನ್ನೆ ಒಂದು ಡ್ಯಾಶ್‌ಬೋರ್ಡ್‌ ಬಿಡುಗಡೆ ಮಾಡಿದರು. ಇದರ ಕೆಲಸ, ರಾಜ್ಯದಾದ್ಯಂತ ಇರುವ ಕೋವಿಡ್‌ ಸೊಂಕಿತರು, ಶಂಕಿತರು ಹಾಗೂ ಚಿಕಿತ್ಸೆ ಕುರಿತ ಪೂರ್ಣ ವಿವರ ನೀಡುವುದು. ಇದರ ಜೊತೆಗೆ, ಕೊರೊನಾ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top