ಅಹಮದ್ ಪಟೇಲರ ಎದೆಬಡಿತ ಹೆಚ್ಚಿಸಿದ್ದು ತಪ್ಪಾ ಒಪ್ಪಾ? (12 .08.2017)

ಸರಿ-ತಪ್ಪುಗಳು ಕಾಲ ಬದಲಾದಂತೆ ಬದಲಾಗುವುದಿಲ್ಲ. ನ್ಯಾಯ-ಅನ್ಯಾಯಗಳು ಕೂಡ ಅದೇ ರೀತಿ. ಜೀವನದ ಮೌಲ್ಯಗಳೂ ಅಷ್ಟೇ. ಹಾಗೇನೆ ತಾನು ಏಟು ತಿಂದಾಗ ನೋವಾಯಿತು ಎಂದು ಅಳುವವರು ತಾವು ಬೇರೆಯವರಿಗೆ ಏಟು ಕೊಟ್ಟಾಗಲೂ ಅದೇ ರೀತಿ ನೋವಾಗುತ್ತದೆ ಎಂದು ತಿಳಿದುಕೊಳ್ಳಬೇಕಲ್ಲವೇ? ಅಹಮದ್ ಪಟೇಲ್ ವಿಚಾರಕ್ಕೆ ಆಮೇಲೆ ಬರೋಣ. ಅದಕ್ಕಿಂತ ಮೊದಲು ಇಬ್ಬರು ವ್ಯಕ್ತಿಗಳ ಜಾತಕವನ್ನು ಒಮ್ಮೆ ಪರಿಶೀಲಿಸುವುದು ಉತ್ತಮ. ಒಬ್ಬಾಕೆ ಇಷ್ರತ್ ಜಹಾನ್. ಮತ್ತೊಬ್ಬಾತ ಸೊಹ್ರಾಬುದ್ದೀನ್ ಶೇಖ್. ಈ ಇಬ್ಬರೂ ಗುಜರಾತ್ ಮತ್ತು ರಾಜಸ್ಥಾನ ಪೊಲೀಸರ ಗುಂಡಿಗೆ ಸಾವನ್ನಪ್ಪಿದವರು. ಇವರ […]

Read More

ಮತ ಬ್ಯಾಂ​ಕೇ ಮುಖ್ಯವಾದರೆ ಮತ್ತೇನಾದೀತು… (29 .07 .2017)  

  ಇವರ ಜಾತ್ಯತೀತವಾದದ ಹಣೆಬರಹವೇ ಇಷ್ಟು ಅನ್ನುವ ತೀರ್ಮಾನಕ್ಕೆ ಬರದೇ ವಿಧಿಯಿಲ್ಲ. ಬೇರೆಲ್ಲ ಬಿಟ್ಟು ಈಗ ಶುರು ಆಗಿದೆ ಲಿಂಗಾಯತ ಧರ್ಮ ಸ್ಥಾಪನೆಯ ಚರ್ಚೆ. ಇದಕ್ಕೆ ಕಾರಣ ಮುಂಬರುವ ವಿಧಾನಸಭೆ ಚುನಾವಣೆ ಮೇಲಿನ ದೃಷ್ಟಿ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಈ ಮಾತು ಚೆನ್ನಾಗಿ ಅರ್ಥ ಆಗಬೇಕೆಂದರೆ, ಲಿಂಗಾಯತ ಧರ್ಮ ಸ್ಥಾಪನೆಯ ವಿಚಾರಕ್ಕಿಂತ ಮೊದಲು ಬಾಕಿ ಇನ್ನೊಂದಿಷ್ಟು ಸಂಗತಿಗಳತ್ತ ಮೆಲುಕು ಹಾಕಬೇಕು. 1985ರ ಸಂದರ್ಭ. ಆಗ ರಾಜೀವ ಗಾಂಧಿ ಈ ದೇಶದ ಪ್ರಧಾನಿ ಆಗಿದ್ದರು. ಪಶ್ಚಿಮ ಬಂಗಾಳದಲ್ಲಿ […]

Read More

ಕೇರಳದ ಈ ಮಾದರಿ ಕರ್ನಾಟಕಕ್ಕೆ ಖಂಡಿತ ಬೇಡ… ( 15 .07 .2017 )

ಕರ್ನಾಟಕ ಮತ್ತೊಂದು ಕೇರಳ ಆಗುತ್ತಿದೆಯೇ? ಈ ಪ್ರಶ್ನೆ ಇತ್ತೀಚಿನ ದಿನಗಳಲ್ಲಿ ಮತ್ತೊಮ್ಮೆ ಚಾಲ್ತಿಗೆ ಬಂದಿದೆ, ಚರ್ಚೆಗೆ ತಿರುಗಿದೆ. ಕೇರಳ ಅಂದರೆ ಮೊದಲು ನೆನಪಾಗುತ್ತಿದ್ದುದು ಧಾರ್ವಿುಕತೆ, ಅಧ್ಯಾತ್ಮ, ಕಲೆ, ಸಂಗೀತ, ನೃತ್ಯ, ಕಲಾತ್ಮಕ ದೇವಾಲಯಗಳ ವೈಭವದ ಪರಂಪರೆ ಇತ್ಯಾದಿ. ಆ ದೃಷ್ಟಿಯಲ್ಲಿ ನೋಡಿದರೆ ಕೇರಳ ಕರ್ನಾಟಕಕ್ಕೆ ಮಾತ್ರವಲ್ಲ, ಇಡೀ ಭಾರತಕ್ಕೆ, ಅದರಾಚೆಗಿನ ಪ್ರಪಂಚಕ್ಕೆಲ್ಲ ಮಾದರಿಯೆಂದರೂ ಅತಿಶಯೋಕ್ತಿಯಲ್ಲ. ಅಂತಹ ಕೇರಳದ ಮಾದರಿ ದೂರದ ಇಸ್ರೇಲ್​ವರೆಗೂ ಹಬ್ಬಿರುವುದನ್ನು ನಾವು ಕೇಳಿದ್ದೇವೆ, ಪ್ರತ್ಯಕ್ಷ ನೋಡಿದ್ದೇವೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್​ಗೆ ಭೇಟಿ […]

Read More

ನೋಟು ರದ್ದಾದಾಗ ಚಡಪಡಿಕೆ, ಈಗಲೂ… ( 01 .07 .2017 )

ವ್ಯವಸ್ಥೆ ಹಾಳಾಗಿದೆ, ಭ್ರಷ್ಟಾಚಾರ ಮಿತಿಮೀರಿದೆ ಎಂದು ಎಲ್ಲರಿಗೂ ಗೊತ್ತು. ಈ ಬಗ್ಗೆ ಕಿವಿತಮಟೆ ಹರಿದುಹೋಗುವಷ್ಟು ಮಾತುಗಳನ್ನು ಕೇಳಿದ್ದೇವೆ. ಆದರೆ ಎಲ್ಲೋ ಒಂದು ಕಡೆ ಶುದ್ಧೀಕರಣ ಪ್ರಕ್ರಿಯೆ ಆರಂಭವಾಗಲೇಬೇಕಲ್ಲವೆ? ಈಚಿನ ಕೆಲ ನಿದರ್ಶನಗಳನ್ನು ನೋಡಿದರೆ ಆ ಕೆಲಸಕ್ಕೆ ಚಾಲನೆ ದೊರಕಿದಂತಿದೆ. ಆದರೆ ಇದಕ್ಕೂ ಅಪಸ್ವರವೆತ್ತುವವರ ಅಸಲಿಯತ್ತಾದರೂ ಏನು?  ಸುಖೀ ಜೀವನದ ಸೂತ್ರ ತಿಳಿದ ಮಹಾನುಭಾವರ ಹಿತವಚನ ಏನೆಂಬುದನ್ನು ನಾವು ಒಮ್ಮೆ ಮೆಲುಕು ಹಾಕುವುದು ಉಚಿತ. ಭಗವದ್ಗೀತೆಯನ್ನು ಉಪದೇಶಿಸಿದ ಶ್ರೀ ಕೃಷ್ಣ ಪರಮಾತ್ಮನಿಂದ ಹಿಡಿದು ಅಸಂಖ್ಯಾತ ಸಾಧು-ಸಂತರು, ದಾಸರು, ಶರಣರವರೆಗೆ, […]

Read More

ಸತತ ತಪ್ಪಿನಿಂದಲೂ ಕಲಿಯದಿದ್ದರೆ ಹೇಗೆ? (20.05.2017)

ವಿರೋಧ ಪಕ್ಷ ಎಂದರೆ ಆಡಳಿತ ಪಕ್ಷದ ಎಲ್ಲ ಹೆಜ್ಜೆಯನ್ನೂ ಬರೀ ಟೀಕಿಸುವುದಲ್ಲ. ಒಳ್ಳೆಯ ನಿರ್ಧಾರ ಕೈಗೊಂಡಾಗ ನಾಲ್ಕು ಶ್ಲಾಘನೆಯ ಮಾತಾಡಿದರೆ ಕಳೆದುಕೊಳ್ಳುವುದೇನೂ ಇಲ್ಲ. ಯಾವುದೇ ವಿಷಯವನ್ನು ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಕೋನದಿಂದ ನೋಡುವ ಸಂಪ್ರದಾಯ ನಮ್ಮಲ್ಲಿ ಬೆಳೆಯುವುದೆಂದು… ಚಿಕ್ಕವನಿದ್ದಾಗ ಕೇಳಿದ ಕಥೆ ಅದೇಕೋ ಈಗ ನೆನಪಾಗಿ ಕಾಡತೊಡಗಿತು. ಬಹುಶಃ ಆ ಕಥೆಯನ್ನು ನೀವೂ ಕೇಳಿರುತ್ತೀರ ಅಥವಾ ಓದಿರುತ್ತೀರ. ಆದರೂ ಮತ್ತೊಮ್ಮೆ ಮೆಲುಕು ಹಾಕುವ. ಏನಪ್ಪ ಆ ಕಥೆ ಅಂತ ಅಂದರೆ, ಒಂದೂರಲ್ಲಿ ಒಬ್ಬ ಗುಂಡ ಅಂತ ಇದ್ದ. ಹೆಸರಿಗೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top