-ಹೆಚ್ಚಿದ ಉತ್ಪಾದನೆ, ಕುಸಿದ ಬೇಡಿಕೆ-ಹೆಚ್ಚಿದ ಉತ್ಪಾದನೆ, ಕುಸಿದ ಬೇಡಿಕೆ-ಶಾಲೆ, ಹೋಟೆಲ್ಗಳಿಂದ ಡಿಮಾಂಡಿಲ್ಲ. ಸಂತೋಷ್ ಕಾಚಿನಕಟ್ಟೆ ಶಿವಮೊಗ್ಗ. ರಾಜ್ಯದೆಲ್ಲೆಡೆ ಜನತೆಗೆ ಕ್ಷೀರಾಮೃತ ಉಣಿಸುವ, ರೈತರು ಮತ್ತು ಹೈನುಗಾರಿಕೆ ಪಾಲಿನ ಜೀವಾಳ ಎನಿಸಿದ ರಾಜ್ಯ ಸಹಕಾರ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್)ಕ್ಕೂ ಕೊರೊನಾ ಸಂಕಷ್ಟ ತಂದಿಟ್ಟಿದೆ. ರೈತರಿಂದ ಹಾಲನ್ನು ಸಂಗ್ರಹಿಸಿ ಪೇಟೆ, ಪಟ್ಟಣಗಳಲ್ಲಿನ ಗ್ರಾಹಕರಿಗೆ ತಲುಪಿಸುವ ಸೇತುವೆಯಾಗಿ ಕೆಲಸ ಮಾಡುವ ಹಾಲು ಒಕ್ಕೂಟಕ್ಕೆ ಕೊರೊನಾ ಆರ್ಥಿಕ ಪೆಟ್ಟು ನೀಡಿದೆ. ಒಂದೆಡೆ ಹಾಲಿನ ಉತ್ಪಾದನೆ ಹೆಚ್ಚಾದ ಸಂತಸ ಮೂಡಿಸಿದರೆ, ಮತ್ತೊಂದು ಕಡೆ ಉತ್ಪಾದನೆಯಾದ […]
Read More
ಲಾಕ್ಡೌನ್ನಿಂದ ಕೃಷಿಕರಿಗೆ ಸಂಕಷ್ಟವಾದ ಸಂದರ್ಭದಲ್ಲಿ, ಕೃಷಿಕರಿಗೆ ಕೃಷಿ ಚಟುವಟಿಕೆಗಳಿಗೆ ಹಾಗೂ ತಾವು ಬೆಳೆದ ಬೆಳೆಗಳ ಮಾರಾಟಕ್ಕೆ ಮುಕ್ತ ವಾತಾವರಣ ಕಲ್ಪಿಸುವುದಾಗಿ ಸರಕಾರ ಭರವಸೆ ನೀಡಿತ್ತು. ಆದರೆ ಈ ಭರವಸೆ ಸಕಾಲದಲ್ಲಿ ಈಡೇರದೆ ಇರುವುದರಿಂದ ರೈತರು ಇನ್ನಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಮತ್ತು ಮಾರಾಟ ವ್ಯವಸ್ಥೆ ಸಿಗದೆ ಕೃಷಿಕರ ಸಂಕಟ ಮುಂದುವರಿದಿದೆ. ಸಾವಿರಾರು ರೈತರು ಸರಿಯಾದ ಬೆಲೆ ಇಲ್ಲ ಎಂಬ ಕಾರಣದಿಂದ ನಿಂಬೆ ಹಣ್ಣು, ಕಲ್ಲಂಗಡಿ ಸೇರಿದಂತೆ ಹಲವು ಬೆಳೆಗಳನ್ನು ಗದ್ದೆಯಲ್ಲೇ ಬಿಟ್ಟಿದ್ದಾರೆ. ಈರುಳ್ಳಿ […]
Read More
ಬದಲಾದ ಕಾಲಘಟ್ಟದಲ್ಲಿ ಜನರ ನಿರೀಕ್ಷೆಗಳು, ಆದ್ಯತೆಗಳು ಬದಲಾಗಿವೆ. ಸರ್ಕಾರದ ಉನ್ನತ ಅಧಿಕಾರಸ್ಥಾನಗಳು ಪ್ರತಿಷ್ಠೆ, ದೌಲತ್ತಿನ ಪ್ರದರ್ಶನದ ಸಾಧನಗಳು ಎಂಬ ಭಾವನೆಗೆ ಈಗ ಮನ್ನಣೆಯಿಲ್ಲ. ಸೇವೆಯ ಅವಕಾಶವನ್ನು ಸದುಪಯೋಗಪಡಿಸಿಕೊಂಡಲ್ಲಿ ಜನರ ಮನಸ್ಸಿನಲ್ಲಿ ನೆಲೆಯಾಗಬಹುದು. ಕರ್ನಾಟಕದ ಅಧಿಕಾರಿಗಳು ಈ ದಾರಿಯಲ್ಲಿ ಸಾಗಲಿ. ಅಚ್ಚ ಕನ್ನಡತಿ ಕೋಲಾರದ ನಂದಿನಿ ಯುಪಿಎಸ್ಸಿ ಟಾಪರ್ ಆಗಿ ಹೊರ ಹೊಮ್ಮಿದ್ದು ಆಕೆಯ ತಂದೆ-ತಾಯಿಗೆ, ಕುಟುಂಬದವರಿಗೆ ಮಾತ್ರವಲ್ಲ ಇಡೀ ಕನ್ನಡ ಕುಲಕೋಟಿ ಹಿರಿಹಿರಿ ಹಿಗ್ಗುವ ವಿಚಾರ. ಇಪ್ಪತ್ತು ವರ್ಷಗಳ ಹಿಂದಿನ ಸ್ಥಿತಿ ಹೇಗಿತ್ತೆಂದರೆ, ಯುಪಿಎಸ್ಸಿ ಪರೀಕ್ಷೆಯಲ್ಲಿ ಆಯ್ಕೆ […]
Read More