ಪ್ರಾದೇಶಿಕ ವೈವಿಧ್ಯತೆಯನ್ನು ಕೇಂದ್ರ ಗೌರವಿಸಿದರೆ ಒಕ್ಕೂಟ ವ್ಯವಸ್ಥೆ ಬಲಿಷ್ಠ-

ಸ್ಥಳೀಯ ನಾಯಕತ್ವವನ್ನು ಮರೆತು ಹೈಕಮಾಂಡ್ ಪಾಳೇಗಾರಿಕೆ ಮೆರೆದವರು ದುಷ್ಪಲ ಉಂಡಿದ್ದಾರೆ, ನೋಡಿ ಪಾಠ ಕಲಿಯೋಣ   ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಂಬಂಧ, ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿ, ಇಂಗ್ಲಿಷ್ ಭಾಷೆಗಳ ಪಾರಮ್ಯ, ದಿಲ್ಲಿಕೇಂದ್ರಿತ ಹೈಕಮಾಂಡ್ ಸಂಸ್ಕೃತಿಯಂಥ ವಿಷಯಗಳು ಚರ್ಚೆಯ ಸಂಗತಿಗಳಾಗುತ್ತಿರುವ ಹೊತ್ತಲ್ಲಿ, ಎಂದಿನಂತೆ ಪ್ರತ್ಯೇಕತೆಯ ಸೊಲ್ಲುಗಳು, ತಾರತಮ್ಯ ನೀತಿಯ ಬಗೆಗಿನ ಬೇಸರದ ಬೇಗುದಿ ಅಲ್ಲಲ್ಲಿವ್ಯಕ್ತವಾಗುತ್ತಿವೆ. ಇದು ಸಹಜ. ಆದರೆ, ಇಂಥಾ ಸಂಗತಿಗಳನ್ನು ಸೂಕ್ಷ್ಮವಾಗಿ ಗಮನಿಧಿಸಬೇಕು. ಈ ಎಲ್ಲಆಕ್ರೋಶ, ಬೇಗುದಿಗಳ ನೆಲೆ, ಅವುಗಳ ಉದ್ದೇಶ ಒಂದೇ ಆಗಿರುವುದಿಲ್ಲ. […]

Read More

ಸೇನೆ ಸ್ವಾವಲಂಬನೆ

-ಸ್ವದೇಶಿ ರಕ್ಷಣಾ ಸಾಧನ ಉತ್ಪಾದನೆಗೆ ಬಲ- ಸಂದರ್ಶನ: ಹರೀಶ್ ಕೇರ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಮೇಕ್‌ ಇನ್‌ ಇಂಡಿಯಾ’. 2014 ಸೆ.25ರಂದು ಘೋಷಿಸಲಾದ ಈ ಯೋಜನೆಯ ಮುಖ್ಯ ಉದ್ದೇಶ ದೇಶದಲ್ಲಿ ಕೈಗಾರಿಕೆ ಉತ್ಪಾದನೆ ಹೆಚ್ಚಳ ಮಾಡುವುದು. 2025ರ ಹೊತ್ತಿಗೆ ಜಿಡಿಪಿಯಲ್ಲಿ ಉತ್ಪಾದನಾ ವಲಯದ ಪಾಲನ್ನು ಶೇ.25ಕ್ಕೆ ಹೆಚ್ಚಿಸುವುದು. ಅದಕ್ಕೆ ಅನುಗುಣವಾಗಿ ಹೂಡಿಕೆ ಮತ್ತು ಕೈಗಾರಿಕೆ ಅನುಮತಿಗೆ ಸಂಬಂಧಿಸಿದ ಹಲವು ನೀತಿಗಳಲ್ಲಿಯೂ ಬದಲಾವಣೆ ಮಾಡಲಾಗಿದೆ. ಕೊರೊನಾ ಕಾಲಘಟ್ಟದಲ್ಲಿ ಪ್ರಧಾನಿ ಘೋಷಿಸಿರುವ ‘ಆತ್ಮ ನಿರ್ಭರ […]

Read More

ದೇಸಿ ರಕ್ಷಣೆಗೆ ಮಣೆ

101 ರಕ್ಷಣಾ ಸಾಮಗ್ರಿಗಳ ಆಮದು ನಿಷೇಧ ದೇಶೀಯ ಉತ್ಪಾದನೆಗೆ ಒತ್ತು | ಕೇಂದ್ರದ ದಿಟ್ಟ ಹೆಜ್ಜೆ. ಹೊಸದಿಲ್ಲಿ: ರಕ್ಷ ಣಾ ಸಾಮಾಗ್ರಿಗಳ ದೇಶೀಯ ಉತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ ಬಂದೂಕು, ರೇಡಾರ್‌, ಲಘು ಯುದ್ಧ ಹೆಲಿಕಾಪ್ಟರ್‌ ಸೇರಿದಂತೆ 101 ರಕ್ಷಣಾ ಉತ್ಪನ್ನಗಳ ಆಮದಿನ ಮೇಲೆ ಕೇಂದ್ರ ಸರಕಾರ ನಿರ್ಬಂಧ ಹೇರಿದೆ. ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಈ ವಿಷಯವನ್ನು ಪ್ರಕಟಿಸಿದ್ದಾರೆ. ‘‘ಪ್ರಧಾನಿ ಮೋದಿಯವರ ‘ಆತ್ಮ ನಿರ್ಭರ ಭಾರತ’ ಕರೆಯಿಂದ ಪ್ರೇರಣೆಗೊಂಡು ಹಾಗೂ ರಕ್ಷ ಣಾ ಸಾಮಾಗ್ರಿಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ […]

Read More

ಮಂದಿರವೆಂಬುದು ಸ್ಥಾವರವಲ್ಲ, ಮೌಲ್ಯಗಳ ಪ್ರತೀಕ

ಪ್ರತಿಪಕ್ಷದಲ್ಲೂ ಕೇಳಿಬಂತು ರಾಮನೇ ರಾಷ್ಟ್ರೀಯ ಏಕತೆಯ ಸಂಕೇತ ಎಂಬ ಒಕ್ಕೊರಲ ದನಿ – ಹರಿಪ್ರಕಾಶ್‌ ಕೋಣೆಮನೆ. ‘‘ಶ್ರೀ ರಾಮನ ಗುಣಸಂಪನ್ನತೆಯು ಇಡೀ ಭರತ ಖಂಡಕ್ಕೆ ಏಕತೆಯ ಸಂದೇಶವನ್ನು ಸಾರಿತ್ತು. ಭಾರತವಷ್ಟೇ ಏಕೆ, ಇಡೀ ವಿಶ್ವದ ನಾಗರಿಕತೆಯಲ್ಲಿ ರಾಮನ ಹೆಜ್ಜೆಗುರುತುಗಳನ್ನು ಅಳಿಸಲಾಗದು. ಶ್ರೀರಾಮ ಎಲ್ಲರಿಗೂ ಸೇರಿದವನು. ಆತ ಮರ್ಯಾದಾ ಪುರುಷೋತ್ತಮನೇ ಹೌದು…,’’ -ಕಾಂಗ್ರೆಸ್‌ನ ವರಿಷ್ಠ ಮುಖಂಡರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ರಾಮಭಜನೆ ಮಾಡುತ್ತಿರುವ ಪರಿ ಇದು. ನಿಸ್ಸಂದೇಹವಾಗಿ ಇದೊಂದು ಒಳ್ಳೆಯ ಬೆಳವಣಿಗೆ. ಅಜಮಾಸು ಮೂವತ್ತು ವರ್ಷಗಳ ನಂತರ ಕಾಂಗ್ರೆಸ್‌ನ […]

Read More

ಒಂದು ವರ್ಷ, ಎರಡು ಮಹಾ ನಿರ್ಧಾರ – 370ನೇ ವಿಧಿ ರದ್ದು ಮತ್ತು ಮಂದಿರ ಶಿಲಾನ್ಯಾಸ ಐತಿಹಾಸಿಕ

– ಮಹದೇವ ಪ್ರಕಾಶ್‌. ದಿಕ್ಕು ತಪ್ಪಿದ್ದ ಭಾರತದ ಅಖಂಡತೆಯಯನ್ನು ರಾಜಪಥದತ್ತ ಎಳೆದುತಂದ ಐತಿಹಾಸಿಕ ಸಂವತ್ಸರ. 2019ರ ಆಗಸ್ಟ್‌ 5ರಂದು ಸಂವಿಧಾನದ 370ನೇ ವಿಧಿ ರದ್ದು. 2020ರ ಆಗಸ್ಟ್‌ 5ರಂದು ಭಾರತದ ಬಹುಜನರ ಮಹಾ ನಿರೀಕ್ಷೆಯ ರಾಮಜನ್ಮಭೂಮಿ ಶಿಲಾನ್ಯಾಸ. ಒಮ್ಮೊಮ್ಮೆ ಐತಿಹಾಸಿಕ ತಪ್ಪುಗಳು ದಶಕಗಳು ಕಳೆದರೂ ಉಳಿದುಕೊಂಡಿರುತ್ತವೆ. ಇಂತಹ ಸ್ಥಗಿತ ವ್ಯವಸ್ಥೆಗೆ ಚಲನಶೀಲತೆ ನೀಡುವ ಯುಗಪ್ರವರ್ತಕ ನಾಯಕತ್ವದ ಉದಯ ಆಗುತ್ತದೆ. ಅಂತಹ ನಾಯಕತ್ವದಲ್ಲಿ ಅತಿದೊಡ್ಡ ಸಮಸ್ಯೆಗಳಾಗಿದ್ದ ಐತಿಹಾಸಿಕ ತಪ್ಪುಗಳನ್ನು ತಿದ್ದುವ ಕೆಲಸ ನಡೆದು ಹೋಗುತ್ತದೆ. ಬ್ರಿಟಿಷ್‌ ಚಕ್ರಾಧಿಪತ್ಯದಲ್ಲಿ ಐನೂರ […]

Read More

ಅಯೋಧ್ಯೆಯಲ್ಲಿ ಮಂದಿರವೇಕೆ ಬೇಕು?

ದೇವಸ್ಥಾನವೆಂದರೆ ಬರೀ ಪ್ರಾರ್ಥನೆಯ ಸ್ಥಳವಲ್ಲ, ಸಂಸ್ಕೃತಿಯ ಆಗರ – ಡಾ.ಆರತೀ ವಿ.ಬಿ. ‘‘ವರ್ಷಸಾಹಸ್ರಗಳ ಕನಸು ನನಸಾಗಿಹುದು/ಅಹಹ ರಾಮಾಲಯವು ಬೆಳಗುತಿಹುದು/ದೀರ್ಘನಿದ್ರೆಯು ಕಳೆದು ಕ್ಷಾತ್ರತೇಜವು ಬೆಳೆದು/ರಾಮರಾಜ್ಯವು ಭುವಿಗೆ ಮರಳುತಿಹುದು’’ ರಾಮಮಂದಿರ ಮರಳಿ ತಲೆಯೆತ್ತಿದೆ! ಭಾರತವನ್ನೂ ಭಾರತೀಯತೆಯನ್ನೂ ಎತ್ತಿ ಮೆರೆಸಿದೆ! ಅಸಂಖ್ಯರ ಪ್ರಾಮಾಣಿಕ ಯತ್ನಗಳಿಗೆ ಫಲವಿತ್ತಿದೆ! ಶತಮಾನಗಳ ಶತಸಂಖ್ಯೆಗಳ ಜನರ ಸಮ್ಮಾನಿಸಿದೆ! ದೇಶಧರ್ಮಗಳಿಗೆ ಕಳಂಕವೀಯಲೆಂದೇ ಸದಾ ದುರ್ವಾಸನೆ ಬೀರುವ ವಾಮಬಾಯಿಗಳನ್ನು ಮುಚ್ಚಿಸಿದೆ! ಮತಗಳಿಗಾಗಿ ದೇಶವನ್ನೂ ದೇಶೀಯತೆಯನ್ನೂ ಬಲಿಗೊಡುವ ದೇಶದ್ರೋಹಿ ಪಕ್ಷಗಳ ಬಾಲ ಮುದುರಿಸಿದೆ! ಐನೂರಕ್ಕೂ ಹೆಚ್ಚು ವರ್ಷ ನೂರಾರು ಪೀಳಿಗೆಗಳ ಭಾರತೀಯರ […]

Read More

ಸಂಪೂರ್ಣ ಜಗತ್ತೇ ರಾಮಮಯ

ಜಗತ್ತಿನ ಎಲ್ಲ ದೇಶಗಳಲ್ಲೂ ರಾಮನಾಮವಿದೆ, ರಾಮನ ಮರ್ಯಾದೆ ಪಾಲನೆ ಇಂದಿನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿ ನುಡಿದಿದ್ದಾರೆ. ಮಂದಿರ ನಿರ್ಮಾಣ ರಾಷ್ಟ್ರವನ್ನು ಜೋಡಿಸುವ ಪ್ರಕ್ರಿಯೆಯಾಗಬೇಕು ಎಂದೂ ಆಶಿಸಿದ್ದಾರೆ. ಅವರ ಭಾಷಣದ ಪೂರ್ಣ ಸಾರ ಇಲ್ಲಿದೆ. || ಜೈ ಶ್ರೀರಾಮ್ || ಇಂದು ಈ ಜಯಘೋಷ ಕೇವಲ ಶ್ರೀರಾಮನ ನೆಲದಲ್ಲಿ ಮಾತ್ರವಲ್ಲ, ಇದರ ಕಂಪನ ಇಡೀ ವಿಶ್ವದಲ್ಲಿ ಅನುರಣಿಸುತ್ತಿದೆ. ಇಡೀ ದೇಶವಾಸಿಗಳಲ್ಲಿ, ವಿಶ್ವಾದ್ಯಂತ ತುಂಬಿದ ಭಾರತದ ಭಕ್ತರಲ್ಲಿ, ರಾಮಭಕ್ತರಲ್ಲಿ […]

Read More

ಶ್ರೀರಾಮನ ಆದರ್ಶಗಳ ತಾಣ – ಆಧ್ಯಾತ್ಮಿಕ ಜಾಗೃತಿಯ ಕೇಂದ್ರಕ್ಕೆ ಅಡಿಗಲ್ಲು

ಕೋಟ್ಯಂತರ ಭಾರತೀಯರ ಶ್ರದ್ಧೆ- ನಂಬಿಕೆಗಳ ನೆಲೆಯಾಗಿ, ಆಸ್ತಿಕತೆಯ ಅಸ್ತಿಭಾರವಾಗಿ ರೂಪುಗೊಳ್ಳಲಿರುವ ಅಯೋಧ್ಯೆಯ ಶ್ರೀ ರಾಮಜನ್ಮಭೂಮಿ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸದ ಕಾರ್ಯಕ್ರಮ ಇಂದು ನಡೆಯುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಕಳೆದ ವರ್ಷ ಸುಪ್ರೀಂ ಕೋರ್ಟ್‌ ತೀರ್ಪು ಬರುವವರೆಗೂ ಈ ಜಾಗ ದಾಖಲೆಗಳಲ್ಲಿ ವಿವಾದಿತವಾಗಿಯೇ ಉಳಿದಿತ್ತು; ಆದರೆ ಭಾರತೀಯರ ಭಾವಕೋಶದಲ್ಲಿ ಅದು ಯಾವತ್ತಿಗೂ ಶ್ರೀ ರಾಮಚಂದ್ರನಿಗೆ ಸೇರಿದ್ದಾಗಿತ್ತು. ಪುರಾತತ್ವ ಇಲಾಖೆಯ ಉತ್ಖನನ ಸಾಕ್ಷ್ಯಗಳು, ಸುಪ್ರೀಂ ಕೋರ್ಟ್‌ನ ತೀರ್ಪು ನಿಸ್ಸಂಶಯವಾಗಿ ಅದನ್ನು ದೃಢಪಡಿಸಿದವು. ಈಗ ಭವ್ಯ […]

Read More

ಪ್ರತಿರೋಧ ವೃದ್ಧಿಗೆ ವಿಶ್ರಾಂತಿ ಸಮಯ ಘೋಷಿಸಿ

ರಾತ್ರಿ 8ರಿಂದ ಬೆಳಗ್ಗೆ 4ರವರೆಗೆ ನಿದ್ದೆಗೆ ಅವಕಾಶ * ರಾತ್ರಿ ಟಿವಿ ಇರಬಾರದು * ಪುತ್ತಿಗೆ ಶ್ರೀ ಸಲಹೆ. ವಿಕ ಸುದ್ದಿಲೋಕ ಉಡುಪಿ. ಮನುಷ್ಯನ ಪ್ರತಿರೋಧ ಶಕ್ತಿ ವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ರಾತ್ರಿ 8ರಿಂದ ಬೆಳಗ್ಗೆ 4ರ ತನಕ ರಾಷ್ಟ್ರೀಯ ವಿಶ್ರಾಂತಿ ಸಮಯವೆಂದು ಘೋಷಿಸಲು ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರು ಸಲಹೆ ನೀಡಿದ್ದಾರೆ. ಸೋಂಕಿನಿಂದ ಗುಣಮುಖರಾದ ಅವರು ಪ್ರಕಟಣೆಯಲ್ಲಿ ಸಂದೇಶ ನೀಡಿದ್ದು ಈ ಬಗ್ಗೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಆರೋಗ್ಯ ವ್ಯವಸ್ಥೆಯನ್ನು ಪುನರ್ ನವೀಕರಿಸುವ ಯೋಗ, ಪ್ರಾಣಾಯಾಮ, […]

Read More

ಬದುಕಲು ಕಲಿಯಿರಿ

ರಾಷ್ಟ್ರೀಯ ಶಿಕ್ಷಣ ನೀತಿ 2020ಗೆ ಅಸ್ತು | ಜ್ಞಾನದ ಜತೆಗೆ ವೃತ್ತಿಪರ ಕೌಶಲಕ್ಕೆ ಒತ್ತು 3ನೇ ವರ್ಷದಿಂದಲೇ ಸ್ಕೂಲಿಂಗ್ | 5ನೇ ಕ್ಲಾಸಿನವರೆಗೆ ಮಾತೃಭಾಷಾ ಶಿಕ್ಷಣ ಶಿಕ್ಷಣವನ್ನು ಕೇವಲ ಜ್ಞಾನಕ್ಕೆ ಸೀಮಿತಗೊಳಿಸದೆ ಕೌಶಲಕ್ಕೂ ಒತ್ತು ನೀಡಿ ಬದುಕಿಗೆ ಪೂರಕಗೊಳಿಸುವ ಮಹತ್ವಾಕಾಂಕ್ಷೆಯನ್ನು ಹೊತ್ತ ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಕೇಂದ್ರ ಸಂಪುಟ ಬುಧವಾರ ಒಪ್ಪಿಗೆ ನೀಡಿದೆ. 18 ವರ್ಷದವರೆಗೆ ಕಡ್ಡಾಯ ಶಿಕ್ಷಣ, ಪದವಿಯನ್ನು ಯಾವ ಹಂತದಲ್ಲಿ ನಿಲ್ಲಿಸಿದರೂ ಪ್ರಮಾಣಪತ್ರ ನೀಡುವ ವ್ಯವಸ್ಥೆ, ವಿದ್ಯಾರ್ಥಿಗಳನ್ನು ತಂತ್ರಜ್ಞಾನದಲ್ಲಿ ಸಶಕ್ತಗೊಳಿಸಿ ವೃತ್ತಿಗೆ ಸಿದ್ಧಗೊಳಿಸುವುದು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top