ಸ್ವದೇಶಿ ಭಾರತಕ್ಕೆ ಕೊರೊನಾ ಪ್ರೇರಣೆಯಾಗಲಿ

– ನಾ. ತಿಪ್ಪೇಸ್ವಾಮಿ. ಕೊರೊನಾ ಮಹಾಮಾರಿಯಿಂದಾಗಿ ಅಮೆರಿಕ, ರಷ್ಯಾ, ಚೀನಾ, ಸ್ಪೇನ್ ಮುಂತಾದ ಶ್ರೀಮಂತ ರಾಷ್ಟ್ರಗಳು ತತ್ತರಿಸಿ ಹೋಗಿವೆ. ಅತ್ಯಧಿಕ ಸಂಖ್ಯೆಯಲ್ಲಿಸಾವು ನೋವುಗಳು ಸಂಭವಿಸಿವೆ. ಈ ವೈರಸ್ ಭಾರತದಲ್ಲಿಯೂ ಹರಡಿದೆ. ಆದರೆ ಅಷ್ಟೊಂದು ದೊಡ್ಡ ಪ್ರಮಾಣದ ಪ್ರಾಣಹಾನಿಯನ್ನು ಮಾಡಲಿಲ್ಲ. ಇದಕ್ಕೆ ಮುಖ್ಯ ಕಾರಣ ಭಾರತದ ನಾಯಕತ್ವ ತೆಗೆದುಕೊಂಡ ನಿರ್ಣಯಗಳು ಹಾಗೂ ಈ ದೇಶದಲ್ಲಿಆಚರಣೆಯಲ್ಲಿರುವ ರೀತಿ ನೀತಿಗಳು. ಪ್ರಧಾನಿ ಮೋದಿ ಮಾ.22ರಂದು 21ದಿನಗಳ ಕಾಲ ಲಾಕ್‌ಡೌನ್‌ ಘೋಷಿಸಿದರು. ಇದು ಅನೇಕರನ್ನು ದಿಗ್ಭ್ರಮೆಗೊಳಿಸಿತು. 130 ಕೋಟಿ ಜನರಿರುವ ಭಾರತದಲ್ಲಿ ಅನೇಕ […]

Read More

ಮೂವರಲ್ಲಿ ಒಬ್ಬರಿಗೆ ಮಾಸ್ಕ್‌ ಇರಲಿಲ್ಲ

ಲಂಡನ್‌ನಿಂದ ಮರಳಿದ ವಿದ್ಯಾರ್ಥಿನಿ ಮೇಘನಾ ಅನುಭವ – ಏರ್‌ ಇಂಡಿಯಾದಿಂದ ಉತ್ಪಮ ಸ್ಪಂದನೆ, ನಿಲ್ದಾಣದಲ್ಲೂ ಉತ್ತಮ ವ್ಯವಸ್ಥೆ ಬೆಂಗಳೂರು: ವಿಮಾನದಲ್ಲಿದ್ದ ಎಲ್ಲರಿಗೂ ಮಾಸ್ಕ್‌, ಫೇಸ್‌ಶೀಲ್ಡ್‌ ಇರಲಿಲ್ಲ. ಮೂವರಲ್ಲಿ ಒಬ್ಬರಿಗೆ ಸುರಕ್ಷತಾ ಸಾಧನಗಳ ಕೊರತೆ ಇತ್ತು…. ಭಾರತೀಯರನ್ನು ವಾಪಸ್‌ ಕರೆಸಿಕೊಳ್ಳಲು ಕೇಂದ್ರ ಸರಕಾರ ಮಾಡಿದ ವಿಶೇಷ ವ್ಯವಸ್ಥೆಯಡಿ ಏರ್‌ ಇಂಡಿಯಾ ವಿಮಾನದಲ್ಲಿ ಲಂಡನ್‌ನಿಂದ ಸೋಮವಾರ ನಸುಕಿನಲ್ಲಿ ನಗರಕ್ಕೆ ಮರಳಿದ ಲ್ಯಾಂಡ್‌ಸ್ಕೇಪ್‌ ಆರ್ಕಿಟೆಕ್ಚರ್‌ ವಿದ್ಯಾರ್ಥಿನಿ ಮೇಘನಾ ತಮ್ಮ ಅನುಭವ ಹಂಚಿಕೊಂಡರು. ಕೆಲವು ಪ್ರಯಾಣಿಕರು ತಾವೇ ತಂದಿದ್ದ ಮಾಸ್ಕ್‌, ಗ್ಲೌಸ್‌ ಬಳಕೆ […]

Read More

‘ವಿಷಾನಿಲ’ ವಿಲವಿಲ

– ಭೋಪಾಲ್ ದುರಂತವನ್ನು ನೆನಪಿಸಿದ ವಿಷಾಖಪಟ್ಟಣಂನ ವಿಷಾನಿಲ ಸೋರಿಕೆಗೆ 11 ಬಲಿ – ನೋಡನೋಡುತ್ತಿದ್ದಂತೆಯೇ ಬಿದ್ದು ಒದ್ದಾಡಿದ ಜನ – ಪ್ರಾಣಿಗಳೂ ಸಾವು | ಸಾವಿರಾರು ಮಂದಿ ಅಸ್ವಸ್ಥ ವಿಶಾಖಪಟ್ಟಣಂ: ನಲವತ್ತಾರು ವರ್ಷಗಳ ಹಿಂದೆ ನಡೆದ ಭೋಪಾಲ್ ವಿಷಾನಿಲ ದುರಂತವನ್ನೇ ನೆನಪಿಸುವ ಅನಿಲ ಸೋರಿಕೆ ಘಟನೆ ಗುರುವಾರ ನಸುಕಿನ ಜಾವ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು, ಮಹಿಳೆ ಸೇರಿದಂತೆ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಅಸ್ವಸ್ಥರಾಗಿದ್ದಾರೆ. ಆರ್‌ ಆರ್‌ ವೆಂಕಟಾಪುರಂ ಗ್ರಾಮದ […]

Read More

ರೊಮ್ಯಾಂಟಿಕ್‌ ಯುಗ ಪುರುಷ

ರಿಷಿ ಕಪೂರ್ ನಿಧನ, ಕಂಬನಿ ಮಿಡಿದ ಭಾರತ ಮೂರು ದಶಕಗಳ ಕಾಲ ಬಾಲಿವುಡ್‌ನ ‘ರೊಮ್ಯಾಂಟಿಕ್‌ ಹೀರೋ’ ಆಗಿ ಮೆರೆದ ರಿಷಿ ಕಪೂರ್‌ ಗುರುವಾರ ಬೆಳಗ್ಗೆ ನಿಧನರಾದರು. ಎರಡು ವರ್ಷಗಳಿಂದ ರಕ್ತದ ಕ್ಯಾನ್ಸರ್(ಲುಕೇಮಿಯಾ)ನಿಂದ ಬಳಲುತ್ತಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಅವರನ್ನು ಮುಂಬಯಿನ ಎಚ್.ಎನ್.ರಿಲಯನ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಕೊನೆಯುಸಿರೆಳೆದರು. ಭಾರತೀಯ ಸಿನಿಮಾಕ್ಕೆ ಅನನ್ಯ ಕೊಡುಗೆ ನೀಡಿರುವ ಕಪೂರ್‌ ಕುಟುಂಬದ ಮೂರನೇ ತಲೆಮಾರಿನ ನಟರಾಗಿದ್ದ ರಿಷಿ […]

Read More

ಭಾರತದಲ್ಲಿ ಹೂಡಿಕೆ ಸಾಧ್ಯತೆ – ಸೂಕ್ತ ಯೋಜನೆ, ಇಚ್ಛಾಶಕ್ತಿ ಬೇಕು

ಕೊರೊನಾ ಸೋಂಕಿನ ಕಾರಣವಾಗಿ ಚೀನಾದಿಂದ ಅನೇಕ ಬಹುರಾಷ್ಟ್ರೀಯ ಕಂಪನಿಗಳು ಭಾರತಕ್ಕೆ ಸ್ಥಳಾಂತರವಾಗುವ ನಿರೀಕ್ಷೆ ಇದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತೆ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ. ರಾಜ್ಯಗಳಿಗೆ ಇವುಗಳ ಹೂಡಿಕೆಯನ್ನು ಆಕರ್ಷಿಸಲು ಸಮಗ್ರ ಯೋಜನೆಯನ್ನು ರೂಪಿಸಬೇಕು ಎಂದು ಮೋದಿಯವರು ತಿಳಿಸಿದ್ದಾರೆ. ಇದು ಒಂದು ಪೂರ್ವ ಸೂಚನೆ ಅಷ್ಟೇ. ಹೀಗಾಗುವ ಸಾಧ್ಯತೆ ನಿಚ್ಚಳವಾಗಿ ಕಾಣಿಸುತ್ತಿದೆ. ಯಾಕೆಂದರೆ ಇತ್ತೀಚೆಗೆ ಅಮೆರಿಕ, ಜಪಾನ್ ಮತ್ತಿತರ ರಾಷ್ಟ್ರಗಳು ಚೀನಾದ ಅವಲಂಬನೆಯನ್ನು ಗಣನೀಯವಾಗಿ ತಗ್ಗಿಸಲು ನಿರ್ಧರಿಸಿವೆ. ಜಪಾನ್ ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಯೋಜನೆಯನ್ನು […]

Read More

ಕೊರೊನಾ ಗೆಲ್ಲುವ ಹಾದಿಯಲ್ಲಿ ಕರುನಾಡು, ಸಂಘಟಿತ ಹೋರಾಟಕ್ಕೆ ಸಿಕ್ಕ ಫಲ

– ರಾಘವೇಂದ್ರ ಭಟ್, ಬೆಂಗಳೂರು: ದೇಶದಲ್ಲೇ ಮೊದಲ ಕೊರೊನಾ ಸಾವು ಸಂಭವಿಸಿದ್ದು ಕಲಬುರಗಿಯಲ್ಲಿ. ಮಾರ್ಚ್ 9ರಂದು ಮೊದಲ ಪ್ರಕರಣ ದಾಖಲಾಗಿ ಹಲವು ವಾರಗಳ ಕಾಲ ರಾಜ್ಯ ಸೋಂಕಿನ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿತ್ತು. ಮುಂದಿನ ದಿನಗಳಲ್ಲಿ ಭಾರಿ ಅಪಾಯ ಕಾದಿದೆ ಎನ್ನುವ ಸಂಕೇತವೊಂದು ಆಗ ದೊರಕಿತ್ತು. ಆದರೆ, ರಾಜ್ಯದ ಸರಕಾರ, ಅಧಿಕಾರಿಗಳು ಮತ್ತು ಜನರ ಸಂಘಟಿತ ಪ್ರಯತ್ನದ ಫಲವಾಗಿ ದೇಶದಲ್ಲೇ ಕೊರೊನಾ ಅತ್ಯಂತ ನಿಯಂತ್ರಣದಲ್ಲಿರುವ ರಾಜ್ಯಗಳ ಪೈಕಿ ಕರ್ನಾಟಕ ಮುಂಚೂಣಿಯಲ್ಲಿದೆ. ಮಹಾರಾಷ್ಟ್ರ, ಗುಜರಾತ್, ದಿಲ್ಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ […]

Read More

ಇರೋಣ ಮನೆಯಲ್ಲಿ ಬೆಚ್ಚಗೆ, ತೋರೋಣ ಸೇನಾನಿಗಳಿಗೆ ಮೆಚ್ಚುಗೆ

ಲಾಕ್‌ಡೌನ್‌ನಿಂದ ಕಲಿತ ಪಾಠಗಳನ್ನು ಜೀವಮಾನ ಪರ್ಯಂತ ಅಳವಡಿಸಿಕೊಂಡರೆ ಅಪಾಯ ದೂರ.  ಕೊರೊನಾ ಲಾಕ್‌ಡೌನ್‌ ಏಪ್ರಿಲ್‌ 14ಕ್ಕೆ ಅಂತ್ಯ ಕಾಣುವುದೇ ಅಥವಾ ಮುಂದುವರಿಯುವುದೇ ಎಂಬ ಒಂದು ಪ್ರಶ್ನೆ ಭಾರತದ ಕೋಟಿ ಕೋಟಿ ಜನರನ್ನು ಮೂರು ದಿನಗಳ ಹಿಂದಿನವರೆಗೂ ಕಾಡುತ್ತಿತ್ತು. ಅದನ್ನು ಎಲ್ಲರೂ ತಮ್ಮೊಳಗೆ ತಾವು ಕೇಳಿಕೊಳ್ಳುತ್ತಿದ್ದರು. ಆದರೆ, ಈಗ ಲಾಕ್‌ಡೌನ್‌ ಮೇ 3ರವರೆಗೆ ಅಧಿಕೃತವಾಗಿ ವಿಸ್ತರಣೆಯಾಗಿರುವುದರಿಂದ 14ರ ಕುತೂಹಲಕ್ಕೆ ತೆರೆ ಬಿದ್ದಾಗಿದೆ. ಬೆನ್ನಲ್ಲಿಯೇ ಏಪ್ರಿಲ್‌ 20ರ ಬಳಿಕ ಈಗ ಜಾರಿಯಲ್ಲಿರುವ ಲಾಕ್‌ಡೌನ್‌-2ರ ಬಿಗಿ ಏನಾದರೂ ಸಡಿಲ ಆಗುವುದೇ? ಮೇ […]

Read More

ಲಾಕ್‌ಡೌನ್‌: ಸೋಂಕು ಇಳಿಸದಿದ್ದರೆ ಭಾರತ ತ್ರಿಶಂಕು

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಮೂರು ವಾರಗಳ ಲಾಕ್‌ಡೌನ್‌ ಅನ್ನು ಭಾರತ ಮುಗಿಸಿದೆ. ಮೇ 3ರವರೆಗೆ ಮತ್ತೆ ವಿಸ್ತರಿಸಲಾಗಿದೆ. ಈ ನಡುವೆ, ಲಾಕ್‌ಡೌನ್‌ನಿಂದ ಭಾರತಕ್ಕೆ ಆದ ಪ್ರಯೋಜನ ಏನು? ಲಾಕ್‌ಡೌನ್‌ ಮಾಡದಿದ್ದರೆ ಏನಾಗುತ್ತಿತ್ತು? ಮೂರು ವಾರಗಳಿಂದ ಲಾಕ್‌ಡೌನ್‌ ಅನುಭವಿಸುತ್ತಿರುವ ಭಾರತ ಮತ್ತೂ ಹದಿನೆಂಟು ದಿನಗಳ ಲಾಕ್‌ಡೌನ್‌ಗೆ ಒಳಪಟ್ಟಿದೆ. ಈ ಅವಧಿಯಲ್ಲಿ, ಹೊಸ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಕೇರಳ ಕೊರೊನಾ ವೈರಸ್‌ನ್ನು ತಡೆಗಟ್ಟುವುದು ಹೇಗೆ ಎಂಬುದಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸಿದೆ. ಮಧ್ಯಪ್ರದೇಶ, ಮಹಾರಾಷ್ಟ್ರಗಳಲ್ಲಿ ಲಾಕ್‌ಡೌನ್‌ […]

Read More

ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ

ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ ಎಲ್ಲರಿಗಿಂತ ಮೊದಲು ಎಚ್ಚೆತ್ತುಕೊಂಡ ಭಾರತದ ಲಾಕ್‌ಡೌನ್‌ ನಿರ್ಧಾರ ಮೆಚ್ಚುಗೆ ಪಡೆದಿದೆ ಕೊರೊನಾ ಎಂಬ ಮಾರಕ ಸೋಂಕು ಜನರ ಜೀವವನ್ನೇ ಹಿಂಡಿ ಹಿಪ್ಪೆ ಮಾಡುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈಗ ನಾವು ಪಾಲಿಸುತ್ತಿರುವ ಸಾಮಾಜಿಕ ಅಂತರ, ಸ್ವಚ್ಛತೆಯ ಶಿಸ್ತು, ಅನಿವಾರ್ಯ ಮನೆವಾಸ, ಏಕಾಂಗಿತನ (ಕ್ವಾರಂಟೈನ್‌)- ಈ ಎಲ್ಲವೂ ನಿಶ್ಚಿತವಾಗಿ ನಮಗೊಂದು ದೊಡ್ಡ ಪಾಠವಾಗಲಿದೆ. ಇದು ನಮ್ಮ ಜೀವನ ಕ್ರಮ ಮತ್ತು ಆಲೋಚನಾ ವಿಧಾನದಲ್ಲಿ ಅಗಾಧ ಬದಲಾವಣೆ ತರಬೇಕಿದೆ. ಆಗ ಮಾತ್ರ […]

Read More

ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ!

ಈ ಅಪಾಯಕಾರಿ ಪಿಡುಗಿಗೆ ಸಹಾನುಭೂತಿ ತೋರುವುದನ್ನು ನಿಲ್ಲಿಸಿದರೆ ಅದೇ ಪರಿಹಾರ ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ! ‘ಪಾಕಿಸ್ತಾನ್‌ ಜಿಂದಾಬಾದ್‌’ ಎಂದು ಘೋಷಣೆ ಕೂಗುವ ಪ್ರವೃತ್ತಿ ಕೊರೋನಾ ವೈರಸ್‌ ರೀತಿಯಲ್ಲಿಹಬ್ಬುತ್ತಿದೆ. ರಾಷ್ಟ್ರದ ಸಮಗ್ರತೆ ಮತ್ತು ಏಕತೆಯ ದೃಷ್ಟಿಯಿಂದ ಇದು ಖಂಡಿತಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಈ ವಿಷಬೀಜ ಮೊಳಕೆಯೊಡೆದದ್ದು ದಿಲ್ಲಿಯ ಜೆಎನ್‌ಯು ಕ್ಯಾಂಪಸ್‌ನಿಂದ ಎನ್ನುತ್ತಾರೆ. ಅದಕ್ಕೆ ಪುರಾವೆಗಳೂ ಸಿಗುತ್ತಿವೆ. ಹಲವು ವರ್ಷಗಳಿಂದ ಸುಪ್ತವಾಗಿ ಪ್ರವಹಿಸಿ ಗಟ್ಟಿಗೊಳ್ಳುತ್ತಲಿದ್ದ ಆ ಮಾನಸಿಕತೆ ಕೆಲ ವರ್ಷಗಳ ಹಿಂದೆ ಬಹಿರಂಗ ಸ್ವರೂಪ ಪಡೆದುಕೊಂಡಿತು. ಜೆಎನ್‌ಯು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top