ಹಿಂದುತ್ವವಲ್ಲ ದ್ವಂದ್ವತ್ವದತ್ತ ಕಾಂಗ್ರೆಸ್ ರಾಗಾ!

ನಟ ಪ್ರಕಾಶ್ ರೈ ಮುಂದಿಡುತ್ತಿರುವ ವಾದಗಳ ಕುರಿತು ತದನಂತರದಲ್ಲಿ ಚರ್ಚೆ ಮಾಡೋಣ. ಅದಕ್ಕೂ ಮೊದಲು ಗಮನಿಸಲೇಬೇಕಾದ ಕೆಲ ಸಂಗತಿಗಳಿವೆ. ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಗ್ರಪ್ರಾಶಸ್ತ್ಯ ಇರುವುದು ನಿಜ. ಆದರೆ ಅದರ ಅರ್ಥ ಯಾರು ಬೇಕಾದರೂ, ಯಾರ ವಿರುದ್ಧ ಬೇಕಾದರೂ ಏನು ಬೇಕಾದರೂ ಮಾತನಾಡಬಹುದು ಅಂತಲ್ಲ. ಬಾಯಿಗೆ ಬಂದಂತೆ ಮಾತನಾಡಿದರೆ ಟಿವಿ ಚಾನೆಲ್​ಗಳಿಗೆ ಆಹಾರ ಆಗಬಹುದೇ ಹೊರತು ಆಡಿದವನ ವ್ಯಕ್ತಿತ್ವವೇನೂ ಅರೆಕ್ಷಣದಲ್ಲಿ ಹಿಮಾಲಯದ ಎತ್ತರಕ್ಕೆ ಏರುವುದಿಲ್ಲ. ಇತಿಹಾಸ, ಪರಂಪರೆ ಬದಲಾಗಿಹೋಗುವುದಿಲ್ಲ. ಜನರು ನಂಬಿ ಅನುಸರಿಸುವುದಿಲ್ಲ. ಈ ಹಿನ್ನೆಲೆಯಲ್ಲಿ ಕೆಲವೊಂದು […]

Read More

ಗುಜರಾತ್ ಮಾದರಿ, ರಾಜ್ಯ ರಾಜಕೀಯ ಗರಿಗರಿ

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅನಿರೀಕ್ಷಿತ ಫಲಿತಾಂಶ ಪಡೆದಿರುವುದು ಗೊತ್ತೇ ಇದೆ. ಅನಿರೀಕ್ಷಿತ ಫಲಿತಾಂಶ ಎಂದು ಉದ್ಗರಿಸಿದ ತಕ್ಷಣ ಪ್ರಮುಖವಾಗಿ ಎರಡು ಪ್ರಶ್ನೆಗಳು ಏಳುವುದು ಸಹಜ. ಗುಜರಾತಲ್ಲಿ ಬಿಜೆಪಿ ಸರಳ ಬಹುಮತ ಗಳಿಸುವ ಸಂಭವ ಇರಲಿಲ್ಲವೇ ಎಂಬ ಒಂದು ಅರ್ಥವನ್ನು ಈ ಪ್ರಶ್ನೆ ಧ್ವನಿಸಿದರೆ, ಬಿಜೆಪಿ ಇದಕ್ಕೂ ಹೆಚ್ಚಿನ ಸ್ಥಾನ ಗಳಿಸಲು ಸಾಧ್ಯವಿತ್ತೇ ಎಂಬ ಅರ್ಥವನ್ನೂ ಹೊರಹೊಮ್ಮಿಸುತ್ತದೆ. ವಾಸ್ತವದಲ್ಲಿ ಇವೆರಡೂ ಸಂಗತಿಗಳು ಸಹ ನಿಜವೆ. ಈಗ ಮೊದಲನೆಯ ಅಂಶವನ್ನು ಅವಲೋಕಿಸೋಣ. ಬಿಜೆಪಿ ಗುಜರಾತಲ್ಲಿ ಸರಳ ಬಹುಮತವನ್ನು ಗಳಿಸಲು […]

Read More

ಕಾಂಗ್ರೆಸ್ ಗೆ ಹೊಡೆತ ನೀಡಿದ ಮೋದಿ ಸರ್ಕಾರದ ಕಠಿಣ ನಿರ್ಧಾರಗಳು

ಬಹುನಿರೀಕ್ಷಿತ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಹಿಮಾಚಲದಲ್ಲಿ ಗರಿಷ್ಠ ಸ್ಥಾನ ಗಳಿಸಿ, ಗುಜರಾತಿನಲ್ಲಿ ಪ್ರಯಾಸ ಪಟ್ಟು ಬಿಜೆಪಿ ಅಧಿಕಾರವನ್ನು ಹಿಡಿದಿದೆ. ಇಲ್ಲಿ ಆರಂಭವಾಗುವ ಮೊದಲ ಲೆಕ್ಕಾಚಾರ ಈ ಜಿದ್ದಾಜಿದ್ದಿನಲ್ಲಿ ಗೆದ್ದವರು ಯಾರು? ಸೋತವರು ಯಾರು? ಎಂಬುದು.   ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಥಾನಗಳನ್ನು ಗೆದ್ದು ಸಂಖ್ಯಾಬಲ ಹೆಚ್ಚಿಸಿಕೊಂಡಿರುವುದು ನಿಜ. ಆದರೂ ಶತಾಯಗತಾಯ ಅಧಿಕಾರ ಹಿಡಿಯುವ ಮಹತ್ವಾಕಾಂಕ್ಷೆಯೊಂದಿಗೆ ತನ್ನೆಲ್ಲ ಪ್ರತಿಷ್ಠೆಯನ್ನು ಪಣಕ್ಕಿಟ್ಟು, ತರಹೇವಾರಿ ಹೊಂದಾಣಿಕೆಗಳನ್ನು ಮಾಡಿಕೊಂಡು ಸೆಣೆಸಿದರೂ ಅಧಿಕಾರದ ಕನಸು ಕೈಗೂಡಲಿಲ್ಲ ಎಂಬುದೂ […]

Read More

ದೇಶದ ಘನತೆ ಕಾಯದವರು ಆಳಲು ಅರ್ಹರೆ? (16 .09.2017)

ಕೆಲವು ಎನ್​ಜಿಒಗಳು ಭಾರತದ ಘನತೆ ಗೌರವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಲೆಂದೇ ಕಾರ್ಯನಿರ್ವಹಿಸುತ್ತಿವೆ. ಈ ಘನಂದಾರಿ ಕೆಲಸಕ್ಕಾಗಿ ಅವಕ್ಕೆ ಅಪಾರ ಪ್ರಮಾಣದ ಧನ ಸಹಾಯವೂ ಬರುತ್ತದೆ. ಈ ಹುನ್ನಾರವನ್ನು ಅರಿಯದೆ ವಿದೇಶಿ ನೆಲದಲ್ಲಿ ಭಾರತವನ್ನು ಬೈಯುವುದಕ್ಕೆ ಏನೆನ್ನಬೇಕೋ ತಿಳಿಯದು. ರಾಹುಲ್ ಗಾಂಧಿ ಕೊನೆಗೂ ಕಾಂಗ್ರೆಸ್ ಗಾಡಿಯ ನೊಗಕ್ಕೆ ಹೆಗಲು ಕೊಡಲು ಮನಸ್ಸು ಮಾಡಿದ್ದಾರೆ. ಅಷ್ಟು ಮಾತ್ರವಲ್ಲ, ದೇಶದ ಪ್ರಧಾನಮಂತ್ರಿಯೂ ಆಗುತ್ತೇನೆಂದು ಹೇಳುವ ಧೈರ್ಯ ತೋರಿದ್ದಾರೆ. ಅದು ಒಳ್ಳೆಯದೇ ಅಂತಿಟ್ಟುಕೊಳ್ಳೋಣ. ಈ ಘೊಷಣೆಯಿಂದ ಯಾರಿಗೆ ಎಷ್ಟು ಸಮಾಧಾನ, ಖುಷಿಯಾಗಿದೆಯೋ […]

Read More

ಆಗ ಚೀನಾದೆದುರು ಸೋತ ಭಾರತ ಈಗ ಗೆದ್ದಿದ್ದು ಹೇಗೆ? (02.09.2017)

ತನ್ನ ಸಾಮ್ರಾಜ್ಯವಾದ ವಿಸ್ತರಣೆಗೆ ಭಾರತವೇ ದೊಡ್ಡ ಅಡ್ಡಿ ಎಂಬುದು ಚೀನಾದ ಅಸಮಾಧಾನ. ಹೀಗಾಗಿ ಲಭ್ಯ ವೇದಿಕೆಗಳನ್ನೆಲ್ಲ ಬಳಸಿಕೊಂಡು ಭಾರತಕ್ಕೆ ತಲೆನೋವು ತರುವುದು ಅದರ ಕಾರ್ಯತಂತ್ರ. ಆದರೆ ಭಾರತ ಬದಲಾಗಿದೆ ಎಂಬ ಸ್ಪಷ್ಟ ಸಂದೇಶ ಡೋಕ್ಲಂ ಬಿಕ್ಕಟ್ಟಿನ ಸಂದರ್ಭದಲ್ಲಿ ರವಾನೆಯಾಗಿದೆ. ಇನ್ನೇನು ಭಾರತದ ಮೇಲೆ ಚೀನಾ ಯುದ್ಧ ನಡೆಸಿಯೇಬಿಟ್ಟಿತು ಎಂಬ ಸ್ಥಿತಿ ನಿರ್ಮಾಣ ಆದಾಗಲೂ ಪ್ರಧಾನಿ ನರೇಂದ್ರ ಮೋದಿ ಯಾಕೆ ಮೌನ ಮುರಿಯಲಿಲ್ಲ? ಚೀನಾದ ಸತತ ತರ್ಲೆಗಳಿಗೆ ಬಹಿರಂಗ ಉತ್ತರ ಕೊಡುವುದಕ್ಕೆ ಅವರೇಕೆ ಮುಂದಾಗಲಿಲ್ಲ ಎಂಬ ಪ್ರಶ್ನೆಗಳಿಗೆ ಈಗ […]

Read More

ಸೋಷಿಯಲ್ ಇಂಜಿನಿಯರಿಂಗ್ ಎಂಬ ರಾಜಕೀಯ ಲೆಕ್ಕಾಚಾರ (3. 06. 2017)

ಸಿದ್ಧಾಂತಗಳನ್ನು ತೇಲಿಬಿಡುವುದು ಸುಲಭ. ಆದರೆ ಅದರ ಉದ್ದೇಶ, ಆಶಯವನ್ನು ಕಾರ್ಯರೂಪಕ್ಕೆ ತರುವಾಗಲೇ ಅಸಲಿಯತ್ತು ಬಹಿರಂಗವಾಗುವುದು. ಆಡಳಿತದ ಸ್ಥಾನಗಳನ್ನು ನಿರ್ಧರಿಸುವಾಗ ಈವರೆಗೆ ಪಾಲಿಸಿಕೊಂಡು ಬಂದ ಸಂಪ್ರದಾಯವನ್ನು ಮೀರಿ ಹೊಸ ಹೆಜ್ಜೆಯಿಡುವ ಧೈರ್ಯ ಮಾಡಿದರೆ ಬದಲಾವಣೆಯನ್ನು ನಿರೀಕ್ಷಿಸಬಹುದು. ಸೋಷಿಯಲ್ ಇಂಜಿನಿಯರಿಂಗ್ ಎನ್ನುವ ಪದ ಇತ್ತೀಚಿನ ವರ್ಷಗಳಲ್ಲಿ ಬಹಳಷ್ಟು ಚರ್ಚೆಯಾಗುತ್ತಿರುವುದನ್ನು ಎಲ್ಲರೂ ಗಮನಿಸಿಯೇ ಇರುತ್ತೀರಿ. ಅದರ ಅರ್ಥ ಬಹಳ ವಿಶಾಲ. ವ್ಯಾಪ್ತಿಯ ಹರವು ಬಹಳ ದೊಡ್ಡದು. ಆದರೆ ಅದರ ಬಳಕೆ ಮಾತ್ರ ರಾಜಕೀಯ ವಲಯದಲ್ಲಿ ಮತ್ತು ಅದಕ್ಕೆ ಪೂರಕವಾದ ಸಾಮಾಜಿಕ ವಲಯದಲ್ಲಿ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top