ಜನಜೀವನ ಇನ್ನಷ್ಟು ಮುಕ್ತ

ಇಂದಿನಿಂದ ಟೆಂಪಲ್‌, ಮಾಲ್‌, ಹೋಟೆಲ್‌ ಓಪನ್‌ | ಷರತ್ತುಗಳು ಅನ್ವಯ. ಎರಡೂವರೆ ತಿಂಗಳ ಬಳಿಕ ಸೃಷ್ಟಿಯಾಗಲಿದೆ ಸಂಚಲನ | ಪ್ರವಾಸಿ ತಾಣಗಳೂ ರೆಡಿ.  ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾದಿಂದಾಗಿ ಅಸ್ತವ್ಯಸ್ತಗೊಂಡಿದ್ದ ವಾಣಿಜ್ಯ ಕ್ಷೇತ್ರ ಮತ್ತು ಜನಜೀವನವನ್ನು ಮರಳಿ ಹಳಿಗೆ ತರುವ ಅತಿ ದೊಡ್ಡ ಕ್ರಮವಾಗಿ ಸೋಮವಾರದಿಂದ ರಾಜ್ಯಾದ್ಯಂತ ದೇವಾಲಯಗಳು, ಹೋಟೆಲ್‌ಗಳು ಮತ್ತು ವಾಣಿಜ್ಯ ಮಾಲ್‌ಗಳನ್ನು ಮತ್ತೆ ತೆರೆಯಲಾಗುತ್ತಿದೆ. ಇದರೊಂದಿಗೆ ಸುಮಾರು ಎರಡುವರೆ ತಿಂಗಳಿನಿಂದ ಸ್ಥಗಿತಗೊಂಡಿದ್ದ ಆತಿಥ್ಯ ಕ್ಷೇತ್ರ, ಧಾರ್ಮಿಕ ಮತ್ತು ವ್ಯಾಪಾರಿ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಲಿದೆ. […]

Read More

ದರ್ಶನಕ್ಕೆ ಬೇಡ ಆತುರ

– ಸೋಮವಾರ ದೇಗುಲ ತೆರೆದರೂ ಹೆಚ್ಚಿನೆಡೆ ದರುಶನಕ್ಕೆ ಸೀಮಿತ – ಸೇವೆ ಆರಂಭ ಸ್ವಲ್ಪ ವಿಳಂಬ | ಜನದಟ್ಟಣೆ ತಪ್ಪಿಸುವುದು ಉತ್ತಮ ವಿಕ ಸುದ್ದಿಲೋಕ ಬೆಂಗಳೂರು. ಸೋಮವಾರದಿಂದ ಭಕ್ತರ ಪ್ರವೇಶಕ್ಕೆ ಅವಕಾಶ ನೀಡಲು ರಾಜ್ಯದ ಹೆಚ್ಚಿನ ದೇವಾಲಯಗಳಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಆದರೆ, ಬಹುತೇಕ ದೇವಾಲಯಗಳಲ್ಲಿ ಸದ್ಯಕ್ಕೆ ದರ್ಶನಕ್ಕೆ ಮಾತ್ರ ಅವಕಾಶ ನೀಡುವ ಚಿಂತನೆ ನಡೆದಿದ್ದು, ದೇವರ ಸೇವೆಗಳು ಕೆಲವು ದಿನ ಬಿಟ್ಟು ಆರಂಭಗೊಳ್ಳಲಿವೆ. ಕೇಂದ್ರ ಸರಕಾರ ವಿಧಿಸಿರುವ ಮಾರ್ಗದರ್ಶಿ ಸೂತ್ರಗಳ ಅಡಿಯಲ್ಲಿ ದೇವಾಲಯಗಳು ಭಕ್ತರಿಗೆ ಅವಕಾಶ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top