ನಮ್ಮೊಳಗೇ ಸದಾ ನಡೆಯುತ್ತಿವೆ ಹತ್ತು ಹಲವು ರಾಮಾಯಣಗಳು

– ಹರೀಶ್‌ ಕೇರ. ರಾವಣನಿಂದ ಅಪಹೃತಗೊಂಡ ಸೀತೆಯ ಶೋಧಕ್ಕಾಗಿ ಹನುಮಂತ ಸಮುದ್ರವನ್ನೇ ಹಾರುತ್ತಾನೆ. ಅಲ್ಲಿ ಸೀತೆಯನ್ನು ಕಂಡು, ಆಕೆಯಿಂದ ಚೂಡಾಮಣಿಯನ್ನು ಪಡೆದು, ಮರಳಿ ಸಮುದ್ರದ ಮೇಲೆ ಹಾರಿ ಬರುತ್ತಿರುವಾಗ ಚೂಡಾಮಣಿ ಕೈಜಾರಿ ಸಮುದ್ರದೊಳಗೆ ಬಿತ್ತು. ಕೂಡಲೇ ಆಂಜನೇಯ ಸಮುದ್ರಕ್ಕೆ ಧುಮುಕಿ, ಉಂಗುರವನ್ನು ಹುಡುಕುತ್ತ ನೇರವಾಗಿ ಪಾತಾಳಕ್ಕೆ ಹೋದ. ಅಲ್ಲಿ ಬಲಿ ಚಕ್ರವರ್ತಿಯಿದ್ದ. ಅವನ ಬಳಿ ಹೋಗಿ ಮಾರುತಿ, ಚೂಡಾಮಣಿಯ ಬಗ್ಗೆ ಕೇಳಿದ. ಬಲಿಯೇಂದ್ರ ನೂರಾರು ಚೂಡಾಮಣಿಗಳಿದ್ದ ತಟ್ಟೆಯೊಂದನ್ನು ಹನುಮನ ಮುಂದಿರಿಸಿ, ‘‘ಇದರಲ್ಲಿ ನಿನ್ನ ಚೂಡಾಮಣಿ ಯಾವುದು ತೆಗೆದುಕೋ,’’ […]

Read More

ಈಡೇರಿದ ದಶಕಗಳ ಕನಸು – ಅಯೋಧ್ಯೆಯಲ್ಲಿಂದು ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ

ಕೋಟ್ಯಂತರ ಭಕ್ತರ ಹಲವು ವರ್ಷಗಳ ಕನಸು ಈಡೇರುವ ಗಳಿಗೆ ಹತ್ತಿರವಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಬುಧವಾರ(ಜೂ.10)ರಂದು ಶಿಲಾನ್ಯಾಸ ನಡೆಯಲಿದೆ. ರಾಮಜನ್ಮಭೂಮಿ ವ್ಯಾಪ್ತಿಯಲ್ಲೇ ಇರುವ ‘ಕುಬೇರ ತಿಲ’ ಮಂದಿರದಲ್ಲಿ ಶಿವನಿಗೆ ರುದ್ರಾಭಿಷೇಕ ಮಾಡುವುದರೊಂದಿಗೆ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಲಿವೆ. ‘‘ಲಂಕಾ ಮೇಲಿನ ದಾಳಿಗೂ ಮುನ್ನ ಶ್ರೀರಾಮಚಂದ್ರನು ಶಿವನನ್ನು ಪ್ರಾರ್ಥಿಸಿದ್ದ. ಅದೇ ಸಂಪ್ರದಾಯವನ್ನು ಈಗ ಪಾಲಿಸುತ್ತಿದ್ದೇವೆ. ರುದ್ರಾಭಿಷೇಕದ ಬಳಿಕವೇ ರಾಮ ಮಂದಿರ ಶಿಲಾನ್ಯಾಸದ ಕಾರ್ಯಕ್ರಮಗಳು ಆರಂಭವಾಗಲಿವೆ,’’ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಕ್ತಾರರಾದ ಮಹಾಂತ ಕಮಲನಯನ ದಾಸ್ […]

Read More

ಕವಲು ದಾರಿಯಲ್ಲಿ ನಿಂತು ಮುಗಿಯದ ಪ್ರಶ್ನೆಗಳ ಕಂತು

– ಹರೀಶ್ ಕೇರ.  ಶಾಲೆಗಳು ಯಾವಾಗ ಆರಂಭ? ಗೊತ್ತಿಲ್ಲ. ಕೊರೊನಾ ಸೋಂಕಿನ ಗ್ರಾಫ್ ಯಾವಾಗ ಇಳಿಯುತ್ತದೆ? ಗೊತ್ತಿಲ್ಲ. ಮತ್ತೆ ನಾವೆಲ್ಲ ಯಾವಾಗ ಕೈ ಕುಲುಕಬಹುದು? ಯಾವಾಗ ಅಪ್ಪಿಕೊಳ್ಳಬಹುದು? ಊರಿಗೆ ಹೋದವರು ಯಾವಾಗ ಹಿಂದಿರುಗಬಹುದು? ಪರದೇಶಗಳಲ್ಲಿರುವವರು ಯಾವಾಗ ಬರಬಹುದು? ಐಸಿಯುನಲ್ಲಿರುವವರು ಮನೆಗೆ ಮರಳಬಹುದೇ? ಮಾಸ್ಕ್ ಹಾಕಿದ ಮುಖಗಳ ಹಿಂದೆ ಯಾರಿದ್ದಾರೆ? ಕೊರೊನಾ ಹೋದ ಮೇಲೆ ಬದುಕುಳಿದವರ ಜೀವನ ಹೇಗಿರುತ್ತದೆ? ಆಗಲೂ ಸಣ್ಣಪುಟ್ಟ ಸಂಗತಿಗಳಿಗೆ ನಕ್ಕು ಹಗುರಾಗುವಷ್ಟು ಶಕ್ತಿ ನಮ್ಮಲ್ಲಿ ಉಳಿದಿರಬಹುದಾ? ಯಾವುದೂ ಗೊತ್ತಿಲ್ಲ. ಕತೆ, ಕಾದಂಬರಿ ಬರೆಯುವವರು ಮೊದಲ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top