ಕೊರೊನೇತರರ ಕಾಪಾಡಿ

– ಕೊರೊನಾ ವರದಿ ಇಲ್ಲದೆ ನೋ ಎಂಟ್ರಿ ಎನ್ನುತ್ತಿರುವ ಆಸ್ಪತ್ರೆಗಳು – ತುರ್ತು ಪರಿಸ್ಥಿತಿಯಲ್ಲೂ ನಿಲ್ಲದ ಅಲೆದಾಟ – ಸರಕಾರದ ಅಂತಿಮ ಎಚ್ಚರಿಕೆ ಮಧ್ಯೆಯೂ ಇತರ ರೋಗಿಗಳ ಸರಣಿ ಸಾವು. – ಗಿರೀಶ್ ಕೋಟೆ ಬೆಂಗಳೂರು. ಉಸಿರಾಟದ ತೊಂದರೆ, ಹೃದ್ರೋಗ ಸಮಸ್ಯೆ, ಹೆರಿಗೆ ನೋವಿನಿಂದ ಬಳಲುತ್ತಿರುವ ವ್ಯಕ್ತಿಗೆ ಪ್ರತಿ ಕ್ಷಣವೂ ಅಮೂಲ್ಯ. ಒಂದು ಕ್ಷಣವೂ ತಡ ಮಾಡದೆ ಅವರನ್ನು ಆಸ್ಪತ್ರೆಗೆ ಕರೆತರಬೇಕು… ಇತ್ತೀಚಿನವರೆಗೂ ವೈದ್ಯ ಜಗತ್ತು ಈ ಮಾತನ್ನು ಮಂತ್ರದಂತೆ ಪಠಿಸುತ್ತಿತ್ತು. ಆದರೆ ಈಗ ಕೊರೊನಾ ರೋಗಿಗಳಷ್ಟೇ […]

Read More

ಕೊರೊನಾ ಕಾಲದಲ್ಲಿ ಮಂತ್ರಿಗಳ ದಿನಚರಿ…

ಇಡೀ ವಿಶ್ವವನ್ನೇ ನಡುಗಿಸಿರುವ ಕೊರೊನಾ ರಾಜ್ಯಕ್ಕೂ ಸಂಕಷ್ಟ ತಂದಿದೆ. ಇದನ್ನೇ ಒಂದಂಶದ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿರುವ ಸರಕಾರ ಮಾರಕ ವೈರಾಣು ನಿಯಂತ್ರಣಕ್ಕೆ ಹರಸಾಹಸ ಮಾಡುತ್ತಿದೆ. ಇಂಥ ವಿಷಮ ಸನ್ನಿವೇಶದಲ್ಲಿ ಯೋಧರಂತೆ ಕ್ರಿಯಾಶೀಲರಾಗಬೇಕಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಏನು ಮಾಡುತ್ತಿದ್ದಾರೆ, ಜನತೆಗೆ ಯಾವ ರೀತಿ ಒತ್ತಾಸೆ ನೀಡಿದ್ದಾರೆ, ‘ಉಸ್ತುವಾರಿ’ ಎಂಬುದರ ಅರ್ಥವನ್ನು ಹೇಗೆ ವಿಸ್ತರಿಸಿದ್ದಾರೆ ಎಂಬುದರ ಕುರಿತು ವಿಕ ರಿಯಾಲಿಟಿ ಚೆಕ್. ಸಚಿವರ ಕ್ರಿಯಾಶೀಲತೆ ಬಡಿದೆಬ್ಬಿಸಿದ ಕೊರೊನಾ ಬೀದರ್‌ನಲ್ಲಿ ಪ್ರಭು ಕಾರುಣ್ಯ ಬೀದರ್: ಕೊರೊನಾ ತಡೆಯುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top