ಸೂಪರ್ ಸಿಕ್ಸಸ್

– ಎಸ್ಸೆಸ್ಸೆಲ್ಸಿ 71.80% ರಿಸಲ್ಟ್ | ಆರು ಮಂದಿಗೆ 625/625 ಅಂಕ – ಗ್ರೇಡಿಂಗ್ ಪದ್ಧತಿ ಜಾರಿ: 10 ಜಿಲ್ಲೆಗಳಿಗೆ ‘ಎ’ಶ್ರೇಣಿ | ಮತ್ತೆ ಬಾಲಕಿಯರೇ ಮೇಲುಗೈ ವಿಕ ಸುದ್ದಿಲೋಕ ಬೆಂಗಳೂರು. ಕೊರೊನಾ ಆಂತಕದ ನಡುವೆಯೂ ರಾಜ್ಯದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಈ ಬಾರಿ ಒಟ್ಟು 6 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಕೊರೊನಾ ಸೋಂಕಿನ ಭೀತಿ ನಡುವೆ ಪರೀಕ್ಷೆ ನಡೆದಿದ್ದು ಒಂದು ಸಾಧನೆಯಾದರೆ, ದಿಟ್ಟತನದಿಂದ ಪರೀಕ್ಷೆ ಎದುರಿಸಿ […]

Read More

ಶಿಕ್ಷಣ ನೀತಿಯ ನೂರೆಂಟು ಮುಖ

ನೂತನ ಶಿಕ್ಷಣ ನೀತಿಯನ್ನು ಕೇಂದ್ರ ಸರಕಾರ ಬಿಡುಗಡೆ ಮಾಡಿದೆ. ಯಾವ ದೇಶಗಳಲ್ಲಿ ಪರಿಣಾಮಕಾರಿ ಶಿಕ್ಷಣ ನೀತಿಯಿದೆ? ಭಾರತಕ್ಕೂ ಅವುಗಳಿಗೂ ಇರುವ ವ್ಯತ್ಯಾಸವೇನು? ಒಂದು ನೋಟ ಇಲ್ಲಿದೆ. ತಾಯಿನುಡಿಗೆ ಯುನೆಸ್ಕೊ ಒತ್ತು ನೂತನ ಶಿಕ್ಷಣ ನೀತಿಯಲ್ಲಿ ಕೇಂದ್ರ ಸರಕಾರ ಮಾತೃಭಾಷೆಗೆ ನೀಡಿರುವ ಒತ್ತನ್ನು, ವಿಶ್ವ ಸಂಸ್ಥೆಯ ಶಿಕ್ಷಣ, ವಿಜ್ಞಾನ ಮತ್ತು ಸಾಂಸ್ಕೃತಿಕ ಘಟಕ (ಯುನೆಸ್ಕೊ) ಕೂಡ ಒತ್ತಿ ಹೇಳಿದೆ. ಮಗುವಿಗೆ ಚಿಕ್ಕ ವಯಸ್ಸಿನಿಂದಲೇ ಬಹುಭಾಷಾ ಶಿಕ್ಷಣವನ್ನು ಒದಗಿಸಬೇಕು. ಇದರಿಂದ ಮಗುವಿನ ಕಲ್ಪನೆ, ವೈವಿಧ್ಯತೆಯ ಪರಿಕಲ್ಪನೆ ಹಾಗೂ ಸೃಜನಶೀಲತೆಗೆ ಇಂಬು […]

Read More

ಸಿಇಟಿ ಪರೀಕ್ಷೆಯೂ ಸುಗಮ – ಶಾಲಾರಂಭಕ್ಕೆ ಇದು ಸ್ಫೂರ್ತಿಯಾಗಲಿ

ಕರ್ನಾಟಕ ಸರಕಾರ ಇಂಜಿನಿಯರಿಂಗ್‌ ಹಾಗೂ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಸಿಇಟಿ ಪರೀಕ್ಷೆಗಳನ್ನು ಯಶಸ್ವಿಯಾಗಿ ಪೂರೈಸಿದೆ. ಗುರುವಾರ ಹಾಗೂ ಶುಕ್ರವಾರ ಸುಮಾರು 497 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪರೀಕ್ಷೆಯಲ್ಲಿ 1.75 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪಿಯುಸಿ ಇಂಗ್ಲಿಷ್‌ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಲಾಕ್‌ಡೌನ್‌ ಸಂದರ್ಭದಲ್ಲಿಯೇ ಯಶಸ್ವಿಯಾಗಿ ನಡೆಸಿದ್ದ ಸರಕಾರ, ಈಗ ಸಿಇಟಿಯನ್ನೂ ನೆರವೇರಿಸಿ ಸೈ ಎನ್ನಿಸಿಕೊಂಡಿದೆ. ಇದರಲ್ಲಿ 63 ಮಂದಿ ಕೋವಿಡ್‌ ಸೋಂಕಿತರೂ ಇದ್ದುದು ವಿಶೇಷ. ಈ ವಿದ್ಯಾರ್ಥಿಗಳು ಪರೀಕ್ಷೆಗಳಿಂದ ವಂಚಿತರಾಗದಂತೆ ನೋಡಿಕೊಂಡ ಪರೀಕ್ಷಾ ಪ್ರಾಧಿಕಾರದ […]

Read More

ತೆರೆದ ಶಾಲೆಗಳ ಪಾಠ

ಕೊರೊನಾ ವೈರಸ್ಸನ್ನು ಯಶಸ್ವಿಯಾಗಿ ನಿಯಂತ್ರಿಸಿರುವ ಹಲವು ದೇಶಗಳಲ್ಲಿ ಶಾಲೆಗಳನ್ನು ಆಗಲೇ ತೆರೆಯಲಾಗಿದೆ. ಆದರೆ ಬಹಳ ಮುನ್ನೆಚ್ಚರಿಕೆ, ಕಠಿಣ ಸುರಕ್ಷತಾ ಕ್ರಮಗಳೊಂದಿಗೆ ಇವನ್ನು ನಡೆಸಲಾಗುತ್ತಿದೆ. ಈ ದೇಶಗಳ ಶಾಲೆಗಳ ಮಾದರಿ ನಮಗೆ ಒಂದು ಪಾಠ ಆಗಬಹುದು. ಸಣ್ಣ ಮಕ್ಕಳಿಗೆ ಭೀತಿಯಿಲ್ಲ ಈ ಸೋಂಕಿಗೆ ಸಂಬಂಧಿಸಿದ ಒಂದು ವಿಚಿತ್ರ ಸಗತಿಯೆಂದರೆ, ಮಕ್ಕಳು ಸಣ್ಣವರಾಗಿದ್ದಷ್ಟೂ ಈ ವೈರಸ್‌ ಬಾಧಿಸುವ ಸಾಧ್ಯತೆ ಕಡಿಮೆ. ಅಂದರೆ ಹೈಸ್ಕೂಲ್‌ ಮಕ್ಕಳನ್ನು ಬಾಧಿಸುವ ಪ್ರಮಾಣದಲ್ಲಿ ಪ್ರಾಥಮಿಕ ಶಾಲಾ ವಯೋಮಾನದ ಮಕ್ಕಳನ್ನು ಈ ವೈರಸ್‌ ಸೋಂಕುವುದೇ ಇಲ್ಲ; ಅಥವಾ […]

Read More

ಗ್ರಾಮೀಣರ ಸಫಲ ಸಾಧನೆ- ಮುಂದಿನ ಕಲಿಕೆಯತ್ತ ಗಮನ ಬೇಕು

ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ವಿಜ್ಞಾನದಲ್ಲಿ ಕಳೆದ ವರ್ಷಕ್ಕಿಂತ ಶೇ.9ರಷ್ಟು ಹೆಚ್ಚಿನ ಹಾಗೂ ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಕಡಿಮೆ ಫಲಿತಾಂಶ ಬಂದಿದೆ. ಈ ಬಾರಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಹೆಚ್ಚು ಕಡಿಮೆ ಹತ್ತಿರದಲ್ಲೇ ಗ್ರಾಮೀಣ ವಿದ್ಯಾರ್ಥಿಗಳು ಸಹ ಫಲಿತಾಂಶ ಪಡೆದಿರುವುದು ಒಂದು ಅಚ್ಚರಿಯ ಹಾಗೂ ಶ್ಲಾಘನೀಯ ವಿಚಾರ. ರೂಢಿಯಂತೆ ಕರಾವಳಿಯ ಜಿಲ್ಲೆಗಳು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದಿವೆ. ಗ್ರಾಮೀಣ […]

Read More

ಬಡತನದಲ್ಲೂ ಅರಳಿದ “ಕಲೆ’

ದ್ವಿತೀಯ ಪಿಯು 61.80% ರಿಸಲ್ಟ್ | ಕಲಾ ವಿಭಾಗದಲ್ಲಿ ಗ್ರಾಮಾಂತರ ವಿದ್ಯಾರ್ಥಿಗಳ ಸಾಧನೆ ಸಾರ್ವಕಾಲಿಕ ಗರಿಷ್ಠ ಫಲಿತಾಂಶ | ಕೊರೊನಾ ಅವಧಿಯ ಇಂಗ್ಲಿಷ್ ಪರೀಕ್ಷೆಯಲ್ಲಿ ಹೆಚ್ಚು ನಪಾಸು. ವಿಕ ಸುದ್ದಿಲೋಕ ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಸರಾಸರಿ ಶೇ.61.80ರಷ್ಟು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಸಾರ್ವಕಾಲಿಕ ದಾಖಲೆ ಫಲಿತಾಂಶ ಪ್ರಕಟವಾಗಿದೆ. ಈ ನಡುವೆ ಕಷ್ಟನಷ್ಟ, ಸೌಕರ್ಯ ಕೊರತೆಗಳನ್ನೂ ಮೀರಿ ಹಲವಾರು ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಮುಖ್ಯವಾಗಿ ಕಲಾ ವಿಭಾಗದಲ್ಲಿ ಟಾಪ್ ಸ್ಥಾನ ಪಡೆದಿರುವ ಬಹುತೇಕ […]

Read More

ಆನ್‌ಲೈನ್‌ ಕ್ಲಾಸ್‌ಗೆ ಸವಾಲುಗಳು : ಉಳ್ಳವರ – ಇಲ್ಲದವರ ಅಂತರ ಹೆಚ್ಚಾಗದಿರಲಿ

ಖಾಸಗಿ ಶಾಲೆಗಳು ಎಲ್‌ಕೆಜಿಯಿಂದ ಹತ್ತನೇ ತರಗತಿಯವರೆಗೆ ಆನ್‌ಲೈನ್‌ ಕ್ಲಾಸ್‌ಗಳನ್ನು ನಡೆಸುವುದಕ್ಕೆ ಸರಕಾರ ವಿಧಿಸಿರುವ ನಿರ್ಬಂಧಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ‘ಇದು ಸಂವಿಧಾನದ 21 ಹಾಗೂ 21ಎ ವಿಧಿಯಯನ್ವಯ ಪ್ರಜೆಗಳಿಗೆ ದತ್ತವಾಗಿರುವ ಬದುಕಿನ ಹಾಗೂ ಶಿಕ್ಷಣದ ಹಕ್ಕನ್ನು ನಿರಾಕರಿಸಿದಂತಾಗಿದೆ’ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ. ಇದರಿಂದ, ಆನ್‌ಲೈನ್‌ ಕ್ಲಾಸ್‌ಗಳನ್ನು ನಡೆಸಲು ಮುಂದಾಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮುಕ್ತ ರಹದಾರಿ ದೊರೆತಂತಾಗಿದೆ. ಆದರೆ ಈ ಆದೇಶ, ಆನ್‌ಲೈನ್‌ ಶಿಕ್ಷಣದ ಹೆಸರಿನಲ್ಲಿ ಶುಲ್ಕ ವಸೂಲಿ ಮಾಡಲು ಅಥವಾ ಆನ್‌ಲೈನ್‌ ಕ್ಲಾಸುಗಳನ್ನು ಕಡ್ಡಾಯ ಮಾಡಲು […]

Read More

ಬದುಕು ಬದಲಿಸಿದ ಮಹಾಗುರುಗಳು

ಇಂದು ಗುರು ಪೌರ್ಣಿಮೆ. ಗುರು ಎಂದರೆ ಕೇವಲ ಜ್ಞಾನ ನೀಡಿದ, ಅಕ್ಷರ ಕಲಿಸಿದವರು ಮಾತ್ರವಲ್ಲ. ‘ಗುರು’ವಿನ ಪಾತ್ರವನ್ನು ನಿರ್ವಹಿಸಿದವರು ಎಲ್ಲರ ಜೀವನದಲ್ಲೂ ಇರುತ್ತಾರೆ. ಯಾವುದೇ ಒಂದು ಸಣ್ಣ ಬೈಗುಳ, ಹಿತ ವಚನಗಳು ನಮ್ಮ ಜೀವನದ ದಿಕ್ಕನ್ನೇ ಬದಲಿಸುತ್ತವೆ. ಅಂಥ ಘಟನೆಗಳಿಗೆ ಕಾರಣರಾದವರ ಬಗ್ಗೆ ಬರೆಯುವಂತೆ ವಿಜಯ ಕರ್ನಾಟಕ ಕರೆ ನೀಡಿತ್ತು. ನಮ್ಮ ಈ ಆಹ್ವಾನಕ್ಕೆ ಸಾವಿರಾರು ಓದುಗರು ಸ್ಪಂದಿಸಿದ್ದಾರೆ. ನಮಗೆ ಬಂದ ಪತ್ರಗಳ ಪೈಕಿ ಕೆಲವು ಆಯ್ದ ಪತ್ರಗಳನ್ನು ಇಲ್ಲಿಪ್ರ ಕಟಿಸಿದ್ದೇವೆ. ಓದಿಕೊಳ್ಳಿ…  ಶಿಕ್ಷಕಿಯಾಗಲು ಪ್ರೇರಣೆ : […]

Read More

ಎಸ್ಎಸ್ಎಲ್‌ಸಿ ಪರೀಕ್ಷೆ ಪೂರ್ಣ ಸಕ್ಸೆಸ್

– ಕೋವಿಡ್ ಆತಂಕದ ನಡುವೆಯೂ ಶೇ.90ರಷ್ಟು ವಿದ್ಯಾರ್ಥಿಗಳು ಹಾಜರು. ವಿಕ ಸುದ್ದಿಲೋಕ ಬೆಂಗಳೂರು. ಕೋವಿಡ್-19ನಿಂದಾಗಿ ತೀವ್ರ ಆತಂಕದೊಂದಿಗೆ ಜೂ.25ರಿಂದ ಆರಂಭವಾಗಿದ್ದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಯಾವುದೇ ಅಹಿತಕರ ಘಟನೆಗಳಿಲ್ಲದೆ ಪೂರ್ಣಗೊಂಡಿತು. ಶುಕ್ರವಾರ ನಡೆದ ತೃತೀಯ ಭಾಷಾ ವಿಷಯಗಳ ಪರೀಕ್ಷೆಗೆ ಶೇ.98.10ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ‘‘ಕೊರೊನಾ ವೈರಸ್ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸವಾಲಾಗಿತ್ತು. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಪುದುಚೆರಿ, ಮಹಾರಾಷ್ಟ್ರಗಳಲ್ಲಿ ಅಲ್ಲಿನ ಸರಕಾರಗಳು ಪರೀಕ್ಷೆ ಮುಂದೂಡಿವೆ. ಆದರೆ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ನಾವು ನಡೆಸಿದ ಪ್ರಯತ್ನ […]

Read More

ಅಗ್ನಿ ‘ಪರೀಕ್ಷೆ’ಯಲ್ಲಿ ಮೊದಲ ಯಶಸ್ಸು

ಕೊರೊನಾ ಒಡ್ಡಿದ ಅಗ್ನಿಪರೀಕ್ಷೆಯನ್ನು ಯಶಸ್ವಿಯಾಗಿ ದಾಟಲಾಗುತ್ತಿದೆ. ರಾಜ್ಯಾದ್ಯಂತ ಗುರುವಾರ ಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಸರಕಾರಿ ಯಂತ್ರಾಂಗದ ಕಾಳಜಿ, ಯೋಜನಾಬದ್ಧತೆ, ಕಾರ್ಯ ಸಮನ್ವಯದಿಂದ ವಿದ್ಯಾರ್ಥಿಗಳು ನಿರಾತಂಕವಾಗಿ ಮೊದಲನೇ ದಿನ ಪರೀಕ್ಷೆ ಬರೆದಿದ್ದಾರೆ. ಎಲ್ಲೆಡೆ ‘ಕೋವಿಡ್ ಸಂಹಿತೆ’ಯನ್ನು ಚಾಚೂ ತಪ್ಪದೆ ಪಾಲಿಸಿದ್ದರಿಂದ ಭಯದ ವಾತಾವರಣವಿರಲಿಲ್ಲ. ಸಣ್ಣ ಪುಟ್ಟ ಗೊಂದಲಗಳು, ಒಂದೆರಡು ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಎಲ್ಲೂ ಕೂಡ ವ್ಯವಸ್ಥೆ ಹಳಿ ತಪ್ಪಿಲ್ಲ. ರಾಜ್ಯ ವ್ಯಾಪಿ ನೋಟ ಇಲ್ಲಿದೆ. ವಿಕ ಬ್ಯೂರೊ ಬೆಂಗಳೂರು ಕೋವಿಡ್-19 ಆತಂಕದ ನಡುವೆ ರಾಜ್ಯಾದ್ಯಂತ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top