– ಎನ್.ರವಿಕುಮಾರ್. ಇಂದು ದೇಶಗಳ ಮಧ್ಯೆ ನಡೆಯುತ್ತಿರುವುದು ಆರ್ಥಿಕ ಯುದ್ಧ. ಭಾರತ ಮತ್ತು ಚೀನಾ ದೇಶಗಳ ಮಧ್ಯೆ ನಡೆಯುತ್ತಿರುವುದು ಕೂಡ ಭೌಗೋಳಿಕ ಯುದ್ಧವಲ್ಲ; ಈ ಆರ್ಥಿಕ ಯುದ್ಧವೇ. ಚೀನಾ ಮೌನವಾಗಿ ನಡೆಸಿರುವ ಆರ್ಥಿಕ ಅಕ್ರಮಣ ನಮ್ಮ ಜನರ ಗಮನಕ್ಕೆ ಬರುತ್ತಿಲ್ಲ. ಭಾರತದಂತೆ ಚೀನಾ ಕೂಡ ಕೃಷಿ ಪ್ರಧಾನವಾಗಿತ್ತು. 70ರ ದಶಕದ ನಂತರ ಅದು ಉತ್ಪಾದನಾ ಶಕ್ತಿಯಾಗಿ ಬದಲಾವಣೆಯಾಯಿತು. ಇಂದು ಜಗತ್ತಿನ ಆರ್ಥಿಕ ಶಕ್ತಿ ಅಮೆರಿಕ ನಂತರ ಸ್ಥಾನ ಚೀನಾದ್ದು. ಇಂದು ಚೀನಾದ ಜಿಡಿಪಿ ಭಾರತದ 3ರಷ್ಟಿದೆ. ಚೀನಾದ […]
Read More
– ಸ್ವಾವಲಂಬನೆಯೊಂದಿಗೆ ವೈಶ್ವಿಕ ಗ್ರಾಮ ಬಲಗೊಳಿಸುವ ಭಾರತೀಯ ಚಿಂತನೆ – ಹರಿಪ್ರಕಾಶ್ ಕೋಣೆಮನೆ. ಕೊರೊನಾ ವೈರಸ್ನಿಂದ ಪಾರಾಗುವುದು ಹೇಗೆ ಎಂಬುದೇ ಮೂರು ತಿಂಗಳ ಹಿಂದೆ ನಮ್ಮೆದುರಿನ ಬೃಹತ್ ಸವಾಲಾಗಿತ್ತು. ಕಾರಣ ಎದುರಾಗಿದ್ದ ಜೀವ ಭಯ! ಅದೊಂದು ಜೀವನ್ಮರಣದ ಪ್ರಶ್ನೆ ಎಂಬಂತೆಯೇ ಸರಕಾರವೂ ಯೋಚನೆಗೆ ಬಿದ್ದಿತ್ತು. ಆದರೆ ಈಗ ಅದು ನಮ್ಮ ಚಿಂತನೆಯ ಕೇಂದ್ರ ವಸ್ತುವಲ್ಲ. ಕೊರೊನಾದೊಂದಿಗೆ ಬದುಕಲು ಕಲಿಯಿರಿ ಎಂದು ಸರಕಾರ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಹೇಳುವ ಮುನ್ನವೇ, ಅದರೊಟ್ಟಿಗೆ ಬದುಕಲು ಕಲಿಯಲಾರಂಭಿಸಿದ್ದೇವೆ. ಆದರೆ, ಈಗ […]
Read More