
ರಾಜ್ಯದಲ್ಲಿ ಕೋವಿಡ್ ಕಸದ ವಿಲೇವಾರಿ ಹೇಗಿದೆ? – ರಾಮಸ್ವಾಮಿ ಹುಲಕೋಡು. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದರ ಪರಿಣಾಮ ಜೈವಿಕ ವೈದ್ಯಕೀಯ ತ್ಯಾಜ್ಯದ ಪ್ರಮಾಣ ಕೂಡ ಹೆಚ್ಚುತ್ತಿದ್ದು, ಇದರ ವಿಲೇವಾರಿ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಸವಾಲನ್ನು ರಾಜ್ಯ ಸರಕಾರ ಸಮರ್ಥವಾಗಿ ಎದುರಿಸಿ ಗಮನ ಸೆಳೆದಿದೆ. ಕೊರೊನಾ ಸೋಂಕಿನ ನಿರ್ವಹಣೆ ರಾಜ್ಯ ಸರಕಾರಕ್ಕೆ ಹೊಸ ಹೊಸ ಸವಾಲನ್ನೊಡ್ಡುತ್ತಿದೆ. ಇದರಲ್ಲಿ ಮುಖ್ಯವಾಗಿದ್ದು, ಜೈವಿಕ ವೈದ್ಯಕೀಯ ತ್ಯಾಜ್ಯದ ನಿರ್ವಹಣೆ. ಈ ವಿಷಯದಲ್ಲಿ ಸರಕಾರ ಚೂರು […]