ಹೋದರೆ ಹೋಗು ಚೀನಾ – ಇರೋದು ನೀನೊಬ್ನೇನಾ!

ಚೀನೀ ಆ್ಯಪ್‌ಗೆ ಪರ್ಯಾಯಗಳು. ಗುರ್‌ ಎಂದ ಚೀನಾ 59 ಚೀನಾ ಆ್ಯಪ್‌ಗಳನ್ನು ಬ್ಯಾನ್‌ ಮಾಡಿದ ಭಾರತದ ಕ್ರಮ ತನಗೆ ಕಳವಳ ಉಂಟುಮಾಡಿದೆ ಎಂದು ಚೀನಾ ಹೇಳಿದೆ. ಅಂತಾರಾಷ್ಟ್ರೀಯ ಹೂಡಿಕೆದಾರರ ಹಿತ ಹಾಗೂ ಕಾನೂನಾತ್ಮಕ ಹಕ್ಕುಗಳನ್ನು ರಕ್ಷಿಸುವ ಹೊಣೆ ಭಾರತ ಸರಕಾರದ ಮೇಲೆ ಇದೆ ಎಂದು ಚೀನಾ ಗುರುಗುಟ್ಟಿದೆ. ಚೀನದ ಕಂಪನಿಗಳು ಯಾವಾಗಲೂ ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಸರಕಾರಗಳ ಕಾನೂನುಗಳಿಗೆ ಬದ್ಧವಾಗಿರುವಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಚೀನಾ ವಿದೇಶಾಂಗ ಖಾತೆ ವಕ್ತಾರ ಝಾವೊ ಲಿಜಿಯನ್‌ ಹೇಳಿದ್ದಾರೆ. ಇದು ಅಂತಾರಾಷ್ಟ್ರೀಯ […]

Read More

ಡ್ರೋನ್‌ ಹಾರುಯಂತ್ರದಿಂದ ಮಿಡತೆ ಹಾವಳಿ ನಿಯಂತ್ರಣ – ಬಳಸಿದಷ್ಟೂ ವಿಸ್ತಾರವಾಗುತ್ತಿದೆ ಡ್ರೋನ್‌ಗಳ ಬಳಕೆಯ ಸಾಧ್ಯತೆ

– ಸುಧೀಂದ್ರ ಹಾಲ್ದೊಡ್ಡೇರಿ.  ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಜಗದ್ವಿಖ್ಯಾತ ವಿದ್ಯಾಸಂಸ್ಥೆ ಭಾರತೀಯ ವಿಜ್ಞಾನ ಮಂದಿರ (ಐಐಎಸ್‌ಸಿ) ನಿಮಗೆ ಗೊತ್ತು. ನವೀನ ವಿಜ್ಞಾನ-ತಂತ್ರಜ್ಞಾನ ಕನಸುಗಳನ್ನು ಹೊತ್ತಯುವ ಪ್ರತಿಭಾವಂತರಿಗೆ ಅಗತ್ಯ ಸಂಪನ್ಮೂಲಗಳನ್ನು, ಸಾಧನ-ಸಲಕರಣೆಗಳನ್ನು ಹಾಗೂ ವಿದ್ವಜ್ಜನರ ಮಾರ್ಗದರ್ಶನವನ್ನು ನೀಡಿ, ಸಾರ್ವತ್ರಿಕ ಒಳಿತಿಗೆ ಬಳಕೆಯಾಗಬಲ್ಲ ಉತ್ಪನ್ನಗಳ ಅಭಿವೃದ್ಧಿಗೆ ನೆರವಾಗುವಉದ್ದಿಶ್ಯ ಇಲ್ಲಿನ ‘ಸೊಸೈಟಿ ಫಾರ್‌ ಇನ್ನೋವೇಶನ್‌ ಆ್ಯಂಡ್‌ ಡೆವಲಪ್‌ಮೆಂಟ್‌’ ಒಕ್ಕೂಟದ್ದು. ಕೆಲ ವರ್ಷಗಳ ಹಿಂದೆ ವೈಮಾಂತರಿಕ್ಷ ಕ್ಷೇತ್ರದ ಉತ್ಸಾಹಿ ಸಮೂಹವೊಂದು ದೇಶದ ಹೆಮ್ಮೆಯ ಲಘು ಯುದ್ಧ ವಿಮಾನ ‘ತೇಜಸ್‌’ನ ವಿನ್ಯಾಸಗಾರ ಡಾ.ಕೋಟಾ ಹರಿನಾರಾಯಣ ಅವರ […]

Read More

ಸಿಎಂ ಚಾಟಿಗೆ ಸಾವಿರ ಹಾಸಿಗೆ, 50 ಆ್ಯಂಬುಲೆನ್ಸ್ – ಬಿಬಿಎಂಪಿ ವೈಫಲ್ಯದ ವಿಕ ವಿಸ್ತೃತ ವರದಿಗೆ ಎಚ್ಚೆತ್ತ ರಾಜ್ಯ ಸರಕಾರ

ವಿಕ ಸುದ್ದಿಲೋಕ ಬೆಂಗಳೂರು. ಸೋಂಕಿತರ ಚಿಕಿತ್ಸೆಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲದಿರುವುದು ಮತ್ತು ಆ್ಯಂಬುಲೆನ್ಸ್‌ಗಳಿಲ್ಲದೆ ರೋಗಿಗಳು ಪರದಾಡುತ್ತಿರುವ ದೂರುಗಳು ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಬಿಬಿಎಂಪಿ, ಕೋವಿಡ್ ನಿರ್ವಹಣಾ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳನ್ನು ತಂದಿದೆ. ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಾಟಿ ಬೀಸಿದ್ದರು. ಹೀಗಾಗಿ, ಸೋಂಕಿತರ ಚಿಕಿತ್ಸೆಗೆ ಹಾಸಿಗೆ ವ್ಯವಸ್ಥೆ ಮತ್ತು ಅವರನ್ನು ಆಸ್ಪತ್ರೆಗೆ ದಾಖಲಿಸಲು ಅಗತ್ಯವಿರುವ ಆ್ಯಂಬುಲೆನ್ಸ್‌ಗಳನ್ನು ಒದಗಿಸಲಾಗಿದೆ. ಮೃತಪಟ್ಟ ಸೋಂಕಿತರನ್ನು ಚಿತಾಗಾರಗಳಿಗೆ ಸಾಗಿಸಲು ವಾಹನಗಳನ್ನು ನಿಯೋಜಿಸಲಾಗಿದೆ. ನಗರದಲ್ಲಿ ಸೋಂಕಿತರನ್ನು ಆಸ್ಪತ್ರೆಗೆ […]

Read More

ನವೋದ್ಯಮಿಗಳ e-ಲೋಕ – ಎನ್‌. ರವಿಶಂಕರ್‌

ರವಿ ಕಾಣದ್ದನ್ನು ಕವಿ ಕಾಣುತ್ತಾನೆ! ತನ್ನ ಕಲ್ಪನಾಶಕ್ತಿಯಿಂದ. ಹಾಗೆಯೇ ಕವಿ ಕಾಣದ್ದನ್ನು ನಮ್ಮ ದೇಶದ ನವೋದ್ಯಮಿಗಳು ಕಂಡಿದ್ದಾರೆ. ಕಳೆದ 15 ವರ್ಷಗಳಲ್ಲಿ ಅವರು ಹುಟ್ಟಿಹಾಕಿರುವ ಸಾವಿರಾರು ಉದ್ಯಮಗಳು ಈ ಕೊರೊನಾ ಕಾಲದಲ್ಲಿ ನಮ್ಮನ್ನು ಕಾಯುತ್ತಿವೆ. ಕವಿಗೆ ಕಲ್ಪನೆ ಹೇಗೋ, ನವೋದ್ಯಮಿ / ಆಂತ್ರಪ್ರನರ್‌ಗೆ ‘ವಿಷನ್‌’ ಅಂದರೆ ಹಾಗೆ! ಸಣ್ಣ ಕಿಚ್ಚಿನ ಕಿಡಿಯಿಂದ ಆರಂಭಗೊಂಡು ಇಂದು ಬೃಹತ್‌ ಉದ್ಯಮಗಳಾಗಿ ಬೆಳೆದಿರುವ ಅದೆಷ್ಟೋ ನವೋದ್ಯಮಗಳೊಂದಿಗೆ ಅವುಗಳ ಆರಂಭಾವಸ್ಥೆಯಿಂದಲೇ ಸಲಹೆಗಾರನಾಗಿ ಕೆಲಸ ಮಾಡುವ ಸೌಭಾಗ್ಯ ನನಗೂ ನನ್ನ ಸಂವಹನ ಸಲಹಾ ಸಂಸ್ಥೆಗೂ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top