ಇದು ವಿಜಯ ಕರ್ನಾಟಕ ಹೇಳಿದ್ದಲ್ಲ, ಕೇಂದ್ರ‌ ಸರಕಾರ‌ ಬಿಡುಗಡೆ ಮಾಡಿದ ಮಾಹಿತಿ…

ದೇಶದ 30% ಸೋಂಕಿಗೆ ತಬ್ಲಿಘಿ ಸಮಾವೇಶ ಲಿಂಕ್‌ – ದೇಶಾದ್ಯಂತ ಪತ್ತೆಯಾದ ಒಟ್ಟು ಕೊರೊನಾ ಪ್ರಕರಣಗಳು 14,378 – ತಬ್ಲಿಘಿ ಜಮಾತ್‌ ಸಮಾವೇಶದ ನಂಟಿರುವ ಸೋಂಕಿತರು 4,291 – ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಧಿಕೃತ ಮಾಹಿತಿ ಏಜೆನ್ಸೀಸ್‌ ಹೊಸದಿಲ್ಲಿ ದೇಶದಲ್ಲಿ ದಾಖಲಾದ ಕೊರೊನಾ ಸೋಂಕು ಪ್ರಕರಣಗಳಲ್ಲಿ ಶೇಕಡಾ 30ಕ್ಕೆ ತಬ್ಲಿಕ್‌ ಜಮಾತ್‌ ಸಮಾವೇಶದ ನಂಟು ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ‘‘ದೇಶಾದ್ಯಂತ ಶನಿವಾರ ಮಧ್ಯಾಹ್ನದವರೆಗಿನ ವರದಿ ಪ್ರಕಾರ ಒಟ್ಟು 14,378 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, […]

Read More

ಈ ರೀತಿಯ‌ ಅಪಪ್ರಚಾರ, ಕಿರುಕುಳ ಸರಿಯೆ?

ಕೆಲ ಸಂದರ್ಭಗಳಲ್ಲಿ ವಿನಾಕಾರಣ ಕಿರಿಕಿರಿ,‌ ತೊಂದರೆ ಅನುಭವಿಸಬೇಕಾಗಿ ಬರುತ್ತದೆ. ಕೆಲ ವರ್ಷಗಳ ಹಿಂದಿನ ಅನುಭವ. ಈ ಹಿಂದೆ ನಾನು ವಿಜಯವಾಣಿ, ದಿಗ್ವಿಜಯ ನ್ಯೂಸ್ ಸಂಪಾದಕನಾಗಿದ್ದಾಗ ರಮಜಾನ್ ಹಬ್ಬದಂದು ಓರ್ವ ಪ್ರಬುದ್ಧ ಲೇಖಕರು ಬರೆದ ಉತ್ತಮ ಲೇಖನ ಪ್ರಕಟಿಸಿದ್ದೆವು. ಪುಟ ವಿನ್ಯಾಸ ಮಾಡುವಾಗ ಲೇಖನ ಗಮನ ಸೆಳೆಯುವಂತೆ ಮಾಡಲು,‌ ಪುಟದ ಅಂದ ಹೆಚ್ಚಿಸಲು ನನ್ನ ಆಗಿನ ಸಹೋದ್ಯೋಗಿಗಳು ಒಂದು ಸಾಂದರ್ಭಿಕ ಚಿತ್ರ ಬಳಸಿದ್ದರು. ಹಾಗೆ ದೇವರ ಚಿತ್ರ ಬಳಸುವುದು ನಿಷಿದ್ಧ ಎಂಬ ಮಾಹಿತಿ ಕೊರತೆ ನಮ್ಮ‌ ಸಹೋದ್ಯೋಗಿಗಳಿಗೆ ಇತ್ತು. […]

Read More

ಇದೊಂದು ಇರ್ಲಿಲ್ಲಾ ಅಂದ್ರೆ ಭಾರತ ಸೇಫಾಗಿತ್ತು..

ತಬ್ಲಿಘಿ ನಂಜೇ ಸಾವಿರ! – 17 ರಾಜ್ಯಗಳಲ್ಲಿನ 1023 ಕೇಸಿಗೆ ನಿಜಾಮುದ್ದೀನ್‌ ನಂಟು – 22 ಸಾವಿರ ಜನರು ಕ್ವಾರಂಟೈನ್‌ – ಶತಕದ ಬಾಗಿಲಿಗೆ ಬಂದ ಸಾವಿನ ಸಂಖ್ಯೆ – ರಾಜ್ಯದಲ್ಲೂ16 ಹೊಸ ಕೇಸ್‌ ಪತ್ತೆ ಹೊಸದಿಲ್ಲಿ: ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಮೂರು ಸಾವಿರದ ಗಡಿ ದಾಟಿದೆ. ಆದರೆ, ಸೋಂಕಿನ ಪ್ರಮಾಣದಲ್ಲಿ ಸಿಂಹಪಾಲು ಪ್ರಕರಣಗಳು ನೇರವಾಗಿ ದಿಲ್ಲಿಯಲ್ಲಿ ನಡೆದ ತಬ್ಲಿಘಿ ಸಮಾವೇಶದೊಂದಿಗೆ ನಂಟು ಹೊಂದಿರುವುದು ಬೆಳಕಿಗೆ ಬಂದಿದೆ. ಕರ್ನಾಟಕ, ತಮಿಳುನಾಡು, […]

Read More

ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ

ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ ಎಲ್ಲರಿಗಿಂತ ಮೊದಲು ಎಚ್ಚೆತ್ತುಕೊಂಡ ಭಾರತದ ಲಾಕ್‌ಡೌನ್‌ ನಿರ್ಧಾರ ಮೆಚ್ಚುಗೆ ಪಡೆದಿದೆ ಕೊರೊನಾ ಎಂಬ ಮಾರಕ ಸೋಂಕು ಜನರ ಜೀವವನ್ನೇ ಹಿಂಡಿ ಹಿಪ್ಪೆ ಮಾಡುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈಗ ನಾವು ಪಾಲಿಸುತ್ತಿರುವ ಸಾಮಾಜಿಕ ಅಂತರ, ಸ್ವಚ್ಛತೆಯ ಶಿಸ್ತು, ಅನಿವಾರ್ಯ ಮನೆವಾಸ, ಏಕಾಂಗಿತನ (ಕ್ವಾರಂಟೈನ್‌)- ಈ ಎಲ್ಲವೂ ನಿಶ್ಚಿತವಾಗಿ ನಮಗೊಂದು ದೊಡ್ಡ ಪಾಠವಾಗಲಿದೆ. ಇದು ನಮ್ಮ ಜೀವನ ಕ್ರಮ ಮತ್ತು ಆಲೋಚನಾ ವಿಧಾನದಲ್ಲಿ ಅಗಾಧ ಬದಲಾವಣೆ ತರಬೇಕಿದೆ. ಆಗ ಮಾತ್ರ […]

Read More

ವೈದ್ಯರ ಮೇಲೆ ಹಲ್ಲೆ ಖಂಡನೀಯ: ಸಮುದಾಯಕ್ಕೆ ಹಾನಿ ಮಾಡಲಿರುವ ವರ್ತನೆ

ಕೊರೊನಾ ವೈರಸ್ ಶಂಕಿತರ ಆರೋಗ್ಯ ತಪಾಸಣೆಗಾಗಿ ತೆರಳುತ್ತಿರುವ ವೈದ್ಯಕೀಯ ಸಿಬ್ಬಂದಿಯ ಮೇಲೆ ಕೆಲವರು ಗುಂಪುಗೂಡಿ ಹಲ್ಲೆ ನಡೆಸುತ್ತಿರುವ ಘಟನೆ ದೇಶದ ಕೆಲವು ಕಡೆಗಳಲ್ಲಿ ವರದಿಯಾಗಿದೆ. ಬೆಂಗಳೂರಿನ ಒಂದು ಬಡಾವಣೆಯಲ್ಲಿ ವೈದ್ಯಕೀಯ ತಪಾಸಣೆಗೆ ಹೋದ ಆಶಾ ಕಾರ್ಯಕರ್ತರ ಮೇಲೆ ಸ್ಥಳೀಯ ನಿವಾಸಿಗಳ ಗುಂಪು ಹಲ್ಲೆ ನಡೆಸಿದೆ. ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ನಿವಾಸಿಗಳ ತಪಾಸಣೆಗೆ ಬಂದಿದ್ದ ಆರೋಗ್ಯ ಸೇವೆ ಸಿಬ್ಬಂದಿಯನ್ನು ಸ್ಥಳೀಯರ ಗುಂಪು ಹಿಗ್ಗಾಮುಗ್ಗಾ ಥಳಿಸಿ ಓಡಿಸಿದೆ. ಮಧ್ಯಪ್ರದೇಶದ ಸಿಲಾವತ್‌ಪುರದಲ್ಲಿ, ಪಂಜಾಬ್‌ನ ಮೋಗಾ ಜಿಲ್ಲೆಯಲ್ಲಿ, ಉತ್ತರ ಪ್ರದೇಶದ ಮೀರತ್‌ನಲ್ಲೂ ಹೀಗೆ […]

Read More

ಸಾಮಾಜಿಕ ಹೊಣೆಗಾರಿಕೆ ಇರಲಿ: ಸಮುದಾಯ ಕಾಯಿಲೆ ಹರಡುವಿಕೆ ತಡೆಯಬೇಕು

ದಿಲ್ಲಿಯ ನಿಜಾಮುದ್ದೀನ್‌ ತಬ್ಲಿಘ್‌-ಇ-ಜಮಾತ್‌ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂರಾರು ಮಂದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿರುವುದು ದೇಶದ ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ ಹಾಗೂ ಇತರ ರಾಜ್ಯಗಳಿಗೆ ಸೇರಿದ ಸಾವಿರಾರು ಮಂದಿ ಜಮಾತ್‌ ಸಭೆಯಲ್ಲಿ ಭಾಗವಹಿಸಿ ವಾಪಸಾಗಿ ನಾನಾ ಕಡೆ ಸಂಚರಿಸಿರುವುದು ಆತಂಕ ಹೆಚ್ಚಾಗುವಂತೆ ಮಾಡಿದೆ. ತಬ್ಲಿಘ್‌-ಇ-ಜಮಾತ್‌ ಸಭೆಯಲ್ಲಿ ಭಾಗವಹಿಸಿ ವಾಪಸಾದ ಕರ್ನಾಟಕದ ಸಿರಾದ ವೃದ್ಧ, ಆಂಧ್ರ ಮತ್ತು ತೆಲಂಗಾಣದ ತಲಾ ಓರ್ವರು ಸೇರಿ ಒಟ್ಟು ಹತ್ತಕ್ಕೂ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top