ಹದಿನೈದು ದಿನಗಳ ಹಿಂದೆ ಕಾಳಗಕ್ಕೆ ಸಜ್ಜಾದಂತೆ ಹೂಂಕರಿಸುತ್ತಿದ್ದ, ‘ಗಲ್ವಾನ್ ಪ್ರಾಂತ್ಯ ನಮ್ಮದೇ’ ಎಂದಿದ್ದ ಚೀನಾ ಇದ್ದಕ್ಕಿದ್ದಂತೆ ತಣ್ಣಗಾಗಿ, ಘರ್ಷಣೆ ನಡೆದ ಜಾಗದಿಂದ ಎರಡು ಕಿಲೋಮೀಟರ್ ಹಿಂದೆ ಸರಿದಿದ್ದೇಕೆ? ಇದರ ಹಿಂದಿದ್ದ ಭಾರತದ ಒತ್ತಡ ತಂತ್ರಗಳ್ಯಾವುವು? ಗಲ್ವಾನ್ ನದಿಯ ತೀರವನ್ನು ಪೂರ್ತಿಯಾಗಿ ಕಬಳಿಸುವ ಯೋಜನೆಯೇ ಚೀನಾಕ್ಕೆ ಇತ್ತು. ಆದರೆ ಘರ್ಷಣೆ ಪಡೆದುಕೊಂಡ ಸ್ವರೂಪ, ಭಾರತ ಪ್ರಯೋಗಿಸಿದ ಒತ್ತಡ ತಂತ್ರಗಳು, ಅಂತಾರಾಷ್ಟ್ರೀಯವಾಗಿ ಈ ನಡೆ ತನಗೆ ರಿವರ್ಸ್ ಹೊಡೆಯಬಹುದಾದ ಸಾಧ್ಯತೆ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಚೀನಾ ಈಗ ಎರಡು ಕಿಲೋಮೀಟರ್ನಷ್ಟು ಹಿಂದೆ […]
Read More
ಲಾಕ್ಡೌನ್ ಎರಡು ವಾರಗಳ ತನಕ ಮುಂದುವರಿದಿದ್ದರೂ, ಹಸಿರು ಮತ್ತು ಕೇಸರಿ ವಲಯಗಳಲ್ಲಿ ಗಣನೀಯ ಸಡಿಲವಾಗಿರುವುದರಿಂದ ರಾಜ್ಯದಲ್ಲಿ ಉದ್ದಿಮೆಗಳ ಚಟುವಟಿಕೆಗಳನ್ನು ಪುನರಾರಂಭಿಸಲು ನಾನಾ ಇಂಡಸ್ಟ್ರಿಗಳು ಪೂರ್ವ ಸಿದ್ಧತೆ ನಡೆಸುತ್ತಿವೆ. ಹಾಗಿದ್ದೂ, ರಾಜ್ಯವೂ ಸೇರಿದಂತೆ ದೇಶದ ಹಲವು ಉದ್ದಿಮೆಗಳು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿರುವುದೂ ಸುಳ್ಳಲ್ಲ. ವಾಣಿಜ್ಯ ಪರ ಸಂಘಟನೆಗಳು ಶೀಘ್ರದಲ್ಲೇ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದರೂ, ಉದ್ಯಮಿಗಳು ಹಿಂದೆಂದೂ ಕಂಡರಿಯದ ಸವಾಲುಗಳು ಮತ್ತು ಅನಿಶ್ಚಿತತೆಯ ನಿರೀಕ್ಷೆಯಲ್ಲಿದ್ದಾರೆ. ಕೋವಿಡ್-19 ಬಿಕ್ಕಟ್ಟು ಮತ್ತು ಅನಿಶ್ಚಿತತೆಯ ಪರಿಣಾಮ ಗ್ರಾಹಕರ ಬೇಡಿಕೆ […]
Read More