ಪ್ರತಿರೋಧ ವೃದ್ಧಿಗೆ ವಿಶ್ರಾಂತಿ ಸಮಯ ಘೋಷಿಸಿ

ರಾತ್ರಿ 8ರಿಂದ ಬೆಳಗ್ಗೆ 4ರವರೆಗೆ ನಿದ್ದೆಗೆ ಅವಕಾಶ * ರಾತ್ರಿ ಟಿವಿ ಇರಬಾರದು * ಪುತ್ತಿಗೆ ಶ್ರೀ ಸಲಹೆ. ವಿಕ ಸುದ್ದಿಲೋಕ ಉಡುಪಿ. ಮನುಷ್ಯನ ಪ್ರತಿರೋಧ ಶಕ್ತಿ ವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ರಾತ್ರಿ 8ರಿಂದ ಬೆಳಗ್ಗೆ 4ರ ತನಕ ರಾಷ್ಟ್ರೀಯ ವಿಶ್ರಾಂತಿ ಸಮಯವೆಂದು ಘೋಷಿಸಲು ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥರು ಸಲಹೆ ನೀಡಿದ್ದಾರೆ. ಸೋಂಕಿನಿಂದ ಗುಣಮುಖರಾದ ಅವರು ಪ್ರಕಟಣೆಯಲ್ಲಿ ಸಂದೇಶ ನೀಡಿದ್ದು ಈ ಬಗ್ಗೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದಾರೆ. ಆರೋಗ್ಯ ವ್ಯವಸ್ಥೆಯನ್ನು ಪುನರ್ ನವೀಕರಿಸುವ ಯೋಗ, ಪ್ರಾಣಾಯಾಮ, […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top