ಕಾಶ್ಮೀರ ಕಣಿವೆಯಲ್ಲಿ ಉಗ್ರ ದಾಳಿಯ ಕ್ರೂರ ಮುಖ: ಮೊಮ್ಮಗನ ಕಣ್ಣೆದುರೇ ತಾತ ಗುಂಡಿಗೆ ಬಲಿ. ಹೊಸದಿಲ್ಲಿ: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ತಾತನ ಶವದ ಮೇಲೆ ಬಿದ್ದು, ಅವರನ್ನು ಎಬ್ಬಿಸಲು ಮೂರು ವರ್ಷದ ಬಾಲಕನೊಬ್ಬ ಪ್ರಯತ್ನಿಸುತ್ತಿರುವ ಹೃದಯ ವಿದ್ರಾವಕ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಜ್ಜ ಮೃತಪಟ್ಟಿದ್ದಾರೆ, ಇನ್ನು ಏಳುವುದಿಲ್ಲ ಎಂಬ ವಾಸ್ತವವನ್ನು ಅರಿಯದ ಬಾಲಕ ಮೃತ ದೇಹದ ಮೇಲೆ ಕುಳಿತು ಅವರನ್ನು ಎಚ್ಚರಿಸಲು ಪ್ರಯತ್ನಿಸುವ ಸನ್ನಿವೇಶವು ಮನಕಲಕುವಂತಿದೆ. ಜಮ್ಮು-ಕಾಶ್ಮೀರದ ಸೊಪೊರದಲ್ಲಿ ಬುಧವಾರ ಉಗ್ರರು ಹಾಗೂ […]
Read More
ಗಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರನ್ನು ಹಿಮ್ಮೆಟ್ಟಿಸಿದ ಭಾರತೀಯ ಸೈನ್ಯದ ಬಿಹಾರ್ ರೆಜಿಮೆಂಟ್ನ ಯೋಧರ ದಿಟ್ಟತನ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ. ಬಿಹಾರ್ ರೆಜಿಮೆಂಟ್ನ ಇತಿಹಾಸ, ಅದು ಮಾಡಿದ ಸಾಧನೆಗಳನ್ನು ತಿಳಿಯೋಣ ಬನ್ನಿ. ಗಲ್ವಾನ್ ಕಣಿವೆಯಲ್ಲಿ ಭಾರತ- ಚೀನಾ ಸೈನಿಕರ ನಡುವೆ ನಡೆದ ತಿಕ್ಕಾಟದ ವೇಳೆ ಅಲ್ಲಿದ್ದ ಭಾರತದ ಕಡೆಯ ಸೇನಾಯೋಧರು ಪ್ರದರ್ಶಿಸಿದ್ದು ಬರಿಯ ಧೈರ್ಯ, ಹೋರಾಟದ ಕೆಚ್ಚೆದೆ ಮಾತ್ರವಲ್ಲ. ಕುರುಕ್ಷೇತ್ರ ಯುದ್ಧದಲ್ಲಿ ದುಶ್ಶಾಸನನ ಎದೆ ಸೀಳಿದ ಸಂದರ್ಭದಲ್ಲಿ ಭೀಮಸೇನ ಪ್ರದರ್ಶಿಸಿದಂಥ ಭೀಭತ್ಸ ಸನ್ನಿವೇಶವನ್ನೇ ನಮ್ಮ ಯೋಧರು ಅಲ್ಲಿ ಸೃಷ್ಟಿಸಿದ್ದರು […]
Read More
– ತರುಣ್ ವಿಜಯ್. ಮುಂಬೈ ದಾಳಿಯ ಭಯೋತ್ಪಾದಕ ದಾವೂದ್ ಇಬ್ರಾಹಿಂ ಕೊರೊನಾ ಸೋಂಕಿಗೆ ಒಳಗಾಗಿದ್ದಾನೆ ಎಂದು ಸಂತೋಷದಿಂದ ಹೇಳುವ ಕೆಲವು ಟ್ವೀಟ್ಗಳು ಮತ್ತು ಸುದ್ದಿ ತುಣುಕುಗಳನ್ನು ನೋಡಿದೆ. ಅವನು ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿ. ಯಾಕೆಂದರೆ ನಮ್ಮ ಭದ್ರತಾ ಸಿಬ್ಬಂದಿಯ ಗುಂಡುಗಳಿಂದ ಸಾಯಲು ಅಥವಾ ಮುಂಬೈಗೆ ತಂದು ಗಲ್ಲಿಗೇರಿಸಲ್ಪಡಲು ಆತ ಅರ್ಹನಾಗಿದ್ದಾನೆ. ನಾವು ಯಾವ ಬಗೆಯ ರಾಷ್ಟ್ರ ಅಂತ ಯೋಚಿಸೋಣ. ನಮ್ಮ ಜನರು ಮತ್ತು ಸೈನಿಕರ ಮೇಲೆ ದಾಳಿ ಮಾಡುವ, ನಮ್ಮ ಮಣ್ಣಿನ ಮೇಲೆ ಯುದ್ಧ ಸಾರುವ ದಾಳಿಕೋರರನ್ನು ಮುಕ್ತವಾಗಿ […]
Read More
ರಿಷಿ ಕಪೂರ್ ನಿಧನ, ಕಂಬನಿ ಮಿಡಿದ ಭಾರತ ಮೂರು ದಶಕಗಳ ಕಾಲ ಬಾಲಿವುಡ್ನ ‘ರೊಮ್ಯಾಂಟಿಕ್ ಹೀರೋ’ ಆಗಿ ಮೆರೆದ ರಿಷಿ ಕಪೂರ್ ಗುರುವಾರ ಬೆಳಗ್ಗೆ ನಿಧನರಾದರು. ಎರಡು ವರ್ಷಗಳಿಂದ ರಕ್ತದ ಕ್ಯಾನ್ಸರ್(ಲುಕೇಮಿಯಾ)ನಿಂದ ಬಳಲುತ್ತಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಅವರನ್ನು ಮುಂಬಯಿನ ಎಚ್.ಎನ್.ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಕೊನೆಯುಸಿರೆಳೆದರು. ಭಾರತೀಯ ಸಿನಿಮಾಕ್ಕೆ ಅನನ್ಯ ಕೊಡುಗೆ ನೀಡಿರುವ ಕಪೂರ್ ಕುಟುಂಬದ ಮೂರನೇ ತಲೆಮಾರಿನ ನಟರಾಗಿದ್ದ ರಿಷಿ […]
Read More