ಲಾಮಾ ಬ್ರೇನ್ ವಾಷ್ ವಿಫಲ

– ನಿರಂಜನ ಸಂಗ್ರಹ ನಿರೂಪಣೆ: ಸುಧೀಂದ್ರ ಹಾಲ್ದೊಡ್ಡೇರಿ  ಮಂಚೂ ಸೇನೆಗಳು ಈ ಹಿಂದೆ ಟಿಬೆಟ್‌ಗೆ ಬಂದಿದ್ದಾಗ ಅಧಿಕಾರದಲ್ಲಿದ್ದ ದಲಾಯಿ ಲಾಮಾ ಕಾಲವಾಗಿ, ಹೊಸ ದಲಾಯಿಗಾಗಿ ದೀರ್ಘ ಶೋಧ ನಡೆದಿತ್ತು. ಆಗ ಹುಡುಕಾಟಕ್ಕೆ ಸಿಕ್ಕ ‘ದಲಾಯಿ’ ಮಗುವನ್ನು ಪೊಟಾಲಾ ಅರಮನೆಯಲ್ಲಿ ಪ್ರತಿಷ್ಠಾಪಿಸಲಾಗಿತ್ತು. ದಲಾಯಿ ಲಾಮನ ಹೆಸರಲ್ಲಿ ಟಿಬೆಟಿನ ಮಂತ್ರಿಮಂಡಲ ರಾಜ್ಯಭಾರ ಮಾಡುತ್ತಿತ್ತು. ಚೀನದ ಬಂಧ ವಿಮೋಚನಾ ಪಡೆಗಳು ಟಿಬೆಟಿನ ಗಡಿಯ ಬಳಿಗೆ ಬಂದಾಗ ದಲಾಯಿ ಲಾಮಾಗೆ ಇನ್ನೂ ಹತ್ತು ಹನ್ನೆರಡರ ವಯಸ್ಸು. ಆದರೂ ಆತ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ […]

Read More

ಜೀವನ ಉಳಿಸಲು ಜೀವವೈವಿಧ್ಯ

ಮೇ 22 ವಿಶ್ವ ಜೀವವೈವಿಧ್ಯ ದಿನ. ಜೀವ ವೈವಿಧ್ಯತೆಯ ಮಹತ್ವವನ್ನು ಅರ್ಥ ಮಾಡಿಸಲು ವಿಶ್ವ ಸಂಸ್ಥೆ ಈ ದಿನವನ್ನು ಮುಡಿಪಾಗಿಟ್ಟಿದೆ. ಕೊರೊನಾ ಕಾಡುತ್ತಿರುವ ಹೊತ್ತಿನಲ್ಲಿಈ ದಿನ ಪ್ರಸ್ತುತ. ‘‘ಇನ್ನಾದರೂ ನಮ್ಮ ಜೀವವೈವಿಧ್ಯವನ್ನು ಅರ್ಥ ಮಾಡಿಕೊಂಡು ಅದನ್ನ ಉಳಿಸಲು ಪಣ ತೊಡದಿದ್ದರೆ ಮಾನವನೂ ಸರ್ವನಾಶವಾಗುವ ದಿನ ದೂರವಿಲ್ಲ,’’ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಹೆಚ್ಚುತ್ತಿರುವ ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿಈ ಮಾತು. ಭೂಮಿಯಲ್ಲಿ ಗಿಡಮೂಲಿಕೆ, ಕ್ರಿಮಿಕೀಟಗಳೂ ಸೇರಿದಂತೆ ಕೋಟ್ಯಂತರ ಜೀವಿಗಳಿವೆ. ಇವುಗಳ ಜೀವನ ಒಂದಕ್ಕೊಂದು ಹೆಣೆದುಕೊಂಡಿವೆ. ಆಹಾರ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top