– ಎಸ್. ಪ್ರಕಾಶ್. ಡಿಸೆಂಬರ್ 6, 1992ರ ವಿವಾದಿತ ಕಟ್ಟಡದ ಧ್ವಂಸದ ಘಟನೆಗೆ ನಾನು ಪ್ರತ್ಯಕ್ಷ ಸಾಕ್ಷಿಯಾಗಿದ್ದೆ. ಆ ನೆನಪು ಸದಾ ಹಸಿರು; ರೋಮಾಂಚನಕಾರಿ. ಕರ್ನಾಟಕದಲ್ಲಿ ಅಯೋಧ್ಯೆ ಹೋರಾಟದ ಪ್ರಭಾವ ದಟ್ಟವಾಗಿತ್ತು. ನಿತ್ಯ ಬೆಂಗಳೂರಿನಿಂದ ಕರ್ನಾಟಕ ಎಕ್ಸ್ಪ್ರೆಸ್ನಲ್ಲಿ ತಂಡ ತಂಡವಾಗಿ ಉತ್ಸಾಹಿ ರಾಮಭಕ್ತರು ಅಯೋಧ್ಯೆಯತ್ತ ಹೊರಡುತ್ತಿದ್ದರು. ಕರಸೇವಕರನ್ನು ಬೀಳ್ಕೊಡಲು ನಿಲ್ದಾಣಕ್ಕೆ ಹೋಗುತ್ತಿದ್ದ ನಾವು ಅಲ್ಲಿನ ವಾತಾವರಣದಿಂದ ಉತ್ತೇಜಿತರಾಗಿ ಕರಸೇವೆಯಲ್ಲಿ ಭಾಗಿಯಾಗಲು ನಾನು, ಎನ್.ಎಸ್. ಗೋಪಾಲ್, ಅವರ ಇಬ್ಬರು ತಮ್ಮಂದಿರು, ಅವರ ಪತ್ನಿ, ಮಗಳು ಹೊರಟೆವು. ಅಲಹಾಬಾದಿನಿಂದ ಡಿ.2ರ […]
Read More
– ಲಾಲ್ಕೃಷ್ಣ ಆಡ್ವಾಣಿ. ದೇಶಾದ್ಯಂತ ರಥಯಾತ್ರೆ ಮಾಡಿ ರಾಮ ಜನ್ಮಭೂಮಿ ಆಂದೋಲನ ಬಿರುಗಾಳಿಯಂತೆ ವ್ಯಾಪಿಸುವಂತೆ ಮಾಡಿದವರು ಬಿಜೆಪಿಯ ಹಿರಿಯ ಮುಖಂಡ ಲಾಲ್ಕೃಷ್ಣ ಆಡ್ವಾಣಿ. ಜನ್ಮಭೂಮಿ ಸಂಘರ್ಷದ ವೃತ್ತಾಂತ, ರಥಯಾತ್ರೆಯ ಆ ದಿನಗಳು- ಎಲ್ಲದರ ಕುರಿತು ಆಡ್ವಾಣಿಯವರು ತಮ್ಮ ಆತ್ಮಕತೆ ‘ಮೈ ಕಂಟ್ರಿ, ಮೈ ಲೈಫ್’ನಲ್ಲಿ ಬರೆದುದರ ಆಯ್ದ ಭಾಗ ಇಲ್ಲಿದೆ. ದೇಶಾದ್ಯಂತ ಸುಂಟರಗಾಳಿ ಎಬ್ಬಿಸಿದ ಅಯೋಧ್ಯೆ ಮಹಾ ಆಂದೋಲನವು ನನ್ನ ರಾಜಕೀಯ ಜೀವನದ ಅತ್ಯಂತ ಕ್ಲಿಷ್ಟಕರ ಮತ್ತು ಸ್ಥಿತ್ಯಂತರದ ವಿದ್ಯಮಾನ. ನಮ್ಮ ಸಮಾಜ ಮತ್ತು ರಾಜಕೀಯ ಸ್ಥಿತಿಗತಿಯ […]
Read More
– ಕೋವಿಡ್ಗೆ ಬಲಿಯಾದವರ ಅಂತ್ಯಕ್ರಿಯೆಗೆ ಕೊಡಗಿನಲ್ಲಿ ಸ್ವಯಂಸೇವಕರ ಟೀಮ್ ರೆಡಿ – ಕೊಡಗು ಜಿಲ್ಲಾಡಳಿತದಿಂದ ತರಬೇತಿ. ಸುನಿಲ್ ಪೊನ್ನೇಟಿ, ಮಡಿಕೇರಿ. ಕೊರೊನಾ ಶಂಕೆ ಕಂಡುಬಂದರೂ ಸಾಕು ಅಂತಹವರನ್ನು ಅಸ್ಪೃಶ್ಯರಂತೆ ನೋಡಲಾಗುತ್ತದೆ. ಸೋಂಕಿನಿಂದ ಮೃತಪಟ್ಟರಂತೂ ಸಂಬಂಧಿಗಳೇ ಅಂತ್ಯಸಂಸ್ಕಾರದಿಂದ ದೂರ ಸರಿಯುವ ಸುದ್ದಿಗಳು ಸಾಮಾನ್ಯವಾಗಿದೆ. ಇಂಥ ಪರಿಸ್ಥಿತಿಯಲ್ಲಿ ಕೊರೊನಾದಿಂದ ಮೃತಪಟ್ಟವರಿಗೆ ಗೌರವಯುತವಾಗಿ ಮೋಕ್ಷ ಕೊಡಲು ಸ್ವಯಂ ಸೇವಕರ ತಂಡಗಳು ಜಿಲ್ಲೆಯಲ್ಲಿ ಸಿದ್ಧವಾಗಿದೆ. ಇವರಿಗೆ ಜಿಲ್ಲಾಡಳಿತವೇ ತರಬೇತಿ ನೀಡಿದೆ. ಶನಿವಾರ ಮಡಿಕೇರಿ ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟ ಕುಶಾಲನಗರದ ದಂಡಿನಪೇಟೆಯ 58 ವರ್ಷದ […]
Read More