ಬ್ಯಾಂಕ್‌ ಗ್ರಾಹಕರ ವಿಶ್ವಾಸಕ್ಕೆ ಗುನ್ನ

– ಪ್ರೊ. ಬಿ.ಎಂ. ಕುಮಾರಸ್ವಾಮಿ. ಬ್ಯಾಂಕಿಂಗ್‌ ವ್ಯವಸ್ಥೆಯ ಅತ್ಯಂತ ಅಮೂಲ್ಯ ಆಸ್ತಿ ಎಂದರೆ, ಗ್ರಾಹಕರು ಅದರ ಮೇಲೆ ಇಟ್ಟಿರುವ ನಂಬಿಕೆ. ತಾವು ಬ್ಯಾಂಕಿನಲ್ಲಿ ಇಟ್ಟಿರುವ ಹಣ ಸುರಕ್ಷಿತವಾಗಿರುತ್ತದೆ ಹಾಗೂ ತಾವು ಕೇಳಿದಾಗ ಅದು ತಮಗೆ ದೊರೆಯುತ್ತದೆ ಎಂಬ ಗ್ರಾಹಕರ ವಿಶ್ವಾಸವೇ ಬ್ಯಾಂಕಿನ ಅಮೂಲ್ಯ ಆಸ್ತಿ. ಗ್ರಾಹಕರ ನಂಬಿಕೆಯನ್ನು ಉಳಿಸಿಕೊಳ್ಳುವುದು ಬ್ಯಾಂಕಿನ ಆದ್ಯ ಕರ್ತವ್ಯ. ಏಕೆಂದರೆ ಗ್ರಾಹಕರ ಠೇವಣಿ ಹಣವೇ ಬ್ಯಾಂಕಿನ ಪ್ರಧಾನ ಬಂಡವಾಳ. ಗ್ರಾಹಕರ ನಂಬಿಕೆಗೆ ಧಕ್ಕೆ ಬಂದಾಗ ಬ್ಯಾಂಕಿನ ಅವನತಿ ಪ್ರಾರಂಭ. ಅಂಥ ದುರ್ಗತಿ ಈಗ […]

Read More

ಮಲ್ಯ ಗಡೀಪಾರು ಸನ್ನಿಹಿತ – ದೇಶ ಬಿಟ್ಟು ಹೋದವರಿಗೆ ಇದು ಪಾಠ

ಒಂದು ಕಾಲದಲ್ಲಿ ‘ಕಿಂಗ್ ಆಫ್ ಗುಡ್ ಟೈಮ್ಸ್’ ಎಂದು ಖ್ಯಾತನಾಗಿದ್ದ ‘ಮದ್ಯದ ದೊರೆ’ ವಿಜಯ ಮಲ್ಯ ಭಾರತೀಯ ಬ್ಯಾಂಕುಗಳಿಗೆ ಮೋಸ ಮಾಡಿ 2016ರಲ್ಲಿ ಬ್ರಿಟನ್‌ಗೆ ಪಲಾಯನ ಮಾಡಿದ್ದರು. ಅಂದಿನಿಂದಲೂ ಮಲ್ಯ ಅವರನ್ನು ವಾಪಸ್ ಭಾರತಕ್ಕೆ ಕರೆ ತರುವ ಪ್ರಯತ್ನವನ್ನು ಭಾರತ ಸರಕಾರ ಮಾಡುತ್ತಲೇ ಇದೆ. ಹಂತ ಹಂತವಾಗಿ ಕಾನೂನು ಹಾಗೂ ರಾಜತಾಂತ್ರಿಕ ಉಪಾಯಗಳ ಮೂಲಕ ಇದೀಗ ಮುಂದಿನ 28 ದಿನಗಳಲ್ಲಿ ಭಾರತೀಯ ಕೋರ್ಟು ಕಟಕಟೆಯಲ್ಲಿ ಮಲ್ಯ ನಿಲ್ಲಲಿದ್ದಾರೆ. ವಿಜಯ ಮಲ್ಯ ರೀತಿಯಲ್ಲೇ ಸುಸ್ತಿದಾರರಾಗಿ ದೇಶ ತೊರೆದಿರುವ ಲಲಿತ್ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top