ಕನ್ನಡದ ಖ್ಯಾತ ಕಾದಂಬರಿಕಾರ ನಿರಂಜನ ಅವರು ಬರೆದ ‘ಹಿಮಾಲಯದ ದಳ್ಳುರಿ’ ಕೃತಿ ಭಾರತ ಮತ್ತು ಚೀನಾ ಸಂಘರ್ಷದ ಇತಿಹಾಸವನ್ನು ದಾಖಲಿಸಿರುವ ಒಂದು ಆಕರಗ್ರಂಥ. ಚೀನಾ ದೇಶ ಭಾರತದ ಮೇಲೆ ದುರಾಕ್ರಮಣ ನಡೆಸುತ್ತಿದ್ದ ಸಂದರ್ಭದಲ್ಲಿಯೇ (1962ರ ನವೆಂಬರ್ 15) ಈ ಪುಸ್ತಕ ಪ್ರಕಟವಾಗಿತ್ತು. ವಿಜಯ ಕರ್ನಾಟಕಕ್ಕಾಗಿ ಇದರ ಸಂಗ್ರಹ ನಿರೂಪಣೆ ಸುಧೀಂದ್ರ ಹಾಲ್ದೊಡ್ಡೇರಿ. – ನಿರಂಜನ ಹತ್ತೊಂಬತ್ತನೆಯ ಶತಮಾನದಲ್ಲಿ ಭಾರತವನ್ನು ಬ್ರಿಟಿಷರು ಆಕ್ರಮಿಸಿದಾಗ, ಕಾಶ್ಮೀರದಿಂದ ಬರ್ಮಾದವರೆಗೂ ತಮ್ಮ ಗಡಿಯನ್ನು ಅವರು ಭದ್ರಗೊಳಿಸಿದರು. ಲಡಾಖ್ ಪ್ರದೇಶದಲ್ಲಿ ಆ ಮೊದಲೇ ಗಡಿಯ […]
Read More
ಮುಂದಿನ ದಿನಗಳಲ್ಲಿ ಆರ್ಥಿಕತೆಯ ಉತ್ತೇಜನಕ್ಕೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದಾರೆ. ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ, ಅನ್ಲಾಕ್ 1.0 ಜಾರಿಯ ಪರಿಣಾಮ, ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು 15 ರಾಜ್ಯಗಳ ಸಿಎಂಗಳೊಂದಿಗೆ ಬುಧವಾರ ನಡೆಸಿದ ವಿಡಿಯೊ ಕಾನ್ಫರೆನ್ಸ್ನಲ್ಲಿ ಅವರು ಹಲವು ಸಲಹೆಗಳನ್ನು ನೀಡಿದ್ದಾರೆ. ಕೋವಿಡ್ ಸಂದರ್ಭ ಬಳಸಿಕೊಂಡು ಆರೋಗ್ಯ ಸೇವೆಗಳ ವಿಸ್ತರಣೆಗೆ ನಾವು ಒತ್ತು ನೀಡಬೇಕೆಂಬ ಆಶಯವನ್ನೂ ಅವರು ಪ್ರತಿಪಾದಿಸಿದ್ದಾರೆ. ಮತ್ತೊಮ್ಮೆ ಲಾಕ್ಡೌನ್ ಮಾಡಲಾಗುವುದಿಲ್ಲ […]
Read More
– ಎನ್.ರವಿಕುಮಾರ್. ಇಂದು ದೇಶಗಳ ಮಧ್ಯೆ ನಡೆಯುತ್ತಿರುವುದು ಆರ್ಥಿಕ ಯುದ್ಧ. ಭಾರತ ಮತ್ತು ಚೀನಾ ದೇಶಗಳ ಮಧ್ಯೆ ನಡೆಯುತ್ತಿರುವುದು ಕೂಡ ಭೌಗೋಳಿಕ ಯುದ್ಧವಲ್ಲ; ಈ ಆರ್ಥಿಕ ಯುದ್ಧವೇ. ಚೀನಾ ಮೌನವಾಗಿ ನಡೆಸಿರುವ ಆರ್ಥಿಕ ಅಕ್ರಮಣ ನಮ್ಮ ಜನರ ಗಮನಕ್ಕೆ ಬರುತ್ತಿಲ್ಲ. ಭಾರತದಂತೆ ಚೀನಾ ಕೂಡ ಕೃಷಿ ಪ್ರಧಾನವಾಗಿತ್ತು. 70ರ ದಶಕದ ನಂತರ ಅದು ಉತ್ಪಾದನಾ ಶಕ್ತಿಯಾಗಿ ಬದಲಾವಣೆಯಾಯಿತು. ಇಂದು ಜಗತ್ತಿನ ಆರ್ಥಿಕ ಶಕ್ತಿ ಅಮೆರಿಕ ನಂತರ ಸ್ಥಾನ ಚೀನಾದ್ದು. ಇಂದು ಚೀನಾದ ಜಿಡಿಪಿ ಭಾರತದ 3ರಷ್ಟಿದೆ. ಚೀನಾದ […]
Read More