– ಡ್ಯಾನಿ ಪಿರೇರಾ ಸಾವರ್ಕರ್ ಅವರು ಜನಿಸಿದ್ದು 1883ರ ಮೇ 28ರಂದು ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಭಗೂರಿನಲ್ಲಿ. ತಂದೆ ದಾಮೋದರ ಸಾವರ್ಕರ್, ತಾಯಿ ರಾಧಾಬಾಯಿ. ಮೂವರು ಸಹೋದರರಲ್ಲಿ ಮಧ್ಯಮರೇ ವಿನಾಯಕ ದಾಮೋದರ ಸಾವರ್ಕರ್. ಅಣ್ಣ ಗಣೇಶ ಸಾವರ್ಕರ್ ತಮ್ಮ ವಿನಾಯಕರ ‘ಭಾರತೀಯ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ’ ಪುಸ್ತಕವನ್ನು ಮುದ್ರಿಸಿದ ಆರೋಪದಲ್ಲಿ 25 ವರ್ಷಗಳ ಅಂಡಮಾನ್ ಜೈಲಿನ ಕರಿನೀರ ಶಿಕ್ಷೆಗೊಳಗಾಗಿದ್ದರೆ, ಇನ್ನೊಬ್ಬ ತಮ್ಮ ನಾರಾಯಣ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಕೋಲ್ಕತ್ತದ ಜೈಲಿನಲ್ಲಿದ್ದವರು. ಇಡೀ ಬದುಕು ರಾಷ್ಟ್ರಯಜ್ಞಕ್ಕೆ ಹವಿಸ್ಸಾಗಿ ಉರಿಸಿದ […]
Read More
– ಡಾ.ವಿ.ಬಿ.ಆರತೀ. ಜೀವನವು ಎಲ್ಲ ಮನುಷ್ಯರಿಗೂ ಸುಖದುಃಖಗಳನ್ನು ಒಡ್ಡುತ್ತದೆ. ಈ ಅನುಭವಗಳಿಗೆ ಮನುಷ್ಯರು ಬಗೆಬಗೆಯಾಗಿ ಪ್ರತಿಕ್ರಿಯಿಸುತ್ತಾರೆ! ಕಷ್ಟನಷ್ಟಗಳಿಗೆ ಹೆಚ್ಚು ತಲೆ ಕೆಡಿಸಿಕೊಳ್ಳದೇ ಮುಂದುವರಿಯುವ ಸಕಾರಾತ್ಮಕ ಮನೋಭಾವದವರು ಕೆಲವರಾದರೆ, ಚಿಕ್ಕಪುಟ್ಟ ಕಷ್ಟಗಳಿಗೂ ಅತಿಯಾಗಿ ದುಃಖಿಸಿ ಖಿನ್ನರಾಗುವವರು ಕೆಲವರು. ಜೀವನದ ಸುಖದುಃಖಗಳನ್ನು ಸಮಭಾವದಿಂದ ನೋಡುತ್ತ ಪಕ್ವರಾಗುವವರು ವಿರಳ. ಜೀವನದ ಎಲ್ಲಸಂದರ್ಭಗಳಲ್ಲೂ ಸ್ಥಿತಪ್ರಜ್ಞರಾಗಿರುತ್ತ, ದೇಶಧರ್ಮಗಳಲ್ಲಿ ನಿಷ್ಠರಾಗಿರುವವರು, ತಮ್ಮ ಸುತ್ತಲಿನ ಜನರಲ್ಲೂ ಜಾಗೃತಿ ಮೂಡಿಸುವ ವ್ರತ ತೊಡುವವರು ವಿರಳಾತಿ ವಿರಳರು. ಇಂತಹ ಪುರುಷಸಿಂಹರು ಎಷ್ಟೋ ಮಂದಿ ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿ ಮಡಿದಿದ್ದಾರೆ. […]
Read More
– ಸ್ವಾತಂತ್ರ್ಯವೀರನ ನಾಮಕರಣಕ್ಕೆ ಕಾಂಗ್ರೆಸ್, ಜೆಡಿಎಸ್ ವಿರೋಧ – ಕ್ಯಾಂಟೀನ್ಗೆ ಇಂದಿರಾ ಗಾಂಧಿ ಹೆಸರಿಟ್ಟಿರಲಿಲ್ಲವೇ ಎಂದ ಬಿಜೆಪಿ. ವಿಕ ಸುದ್ದಿಲೋಕ ಬೆಂಗಳೂರು : ಬೆಂಗಳೂರಿನ ಯಶವಂತಪುರ ಮಾರ್ಗವಾಗಿ ಯಲಹಂಕ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಫ್ಲೈಓವರ್ಗೆ ಸ್ವಾತಂತ್ರ್ಯ ಯೋಧ ವೀರ ಸಾವರ್ಕರ್ ಹೆಸರಿಡುವ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್-ಜೆಡಿಎಸ್ ತೀವ್ರ ಜಟಾಪಟಿ ನಡೆದಿದೆ. ಈ ವಾದ-ವಿವಾದದ ನಡುವೆಯೇ, ಮೇಲ್ಸೇತುವೆ ಉದ್ಘಾಟನೆ ಸಮಾರಂಭವನ್ನು ರಾಜ್ಯ ಸರಕಾರ ಮುಂದೂಡಿದೆ.ಫ್ಲೈಓವರ್ಗೆ ವೀರ ಸಾವರ್ಕರ್ ಹೆಸರಿಡಲು ಫೆಬ್ರವರಿಯಲ್ಲಿ ಬಿಬಿಎಂಪಿ ಸಭೆಯಲ್ಲಿ ನಿರ್ಣಯಿಸಲಾಗಿತ್ತು. […]
Read More