– ಭೂಗರ್ಭದಲ್ಲಿ ವಿದ್ಯುತ್ ಉತ್ಪಾದನೆ ಯೋಜನೆ | ಕಣಿವೆಯ ಒಡಲು ಕೊರೆದು ಸಮೀಕ್ಷೆ. ವಿವೇಕ ಮಹಾಲೆ, ಶಿವಮೊಗ್ಗ. ಹಲವಾರು ಯೋಜನೆಗಳ ಭಾರ ಹೇರಿಕೊಂಡು ನಲುಗುತ್ತಿರುವ ಶರಾವತಿ ಕಣಿವೆಗೆ ಮತ್ತೊಂದು ಕಂಟಕ ಎದುರಾಗಿದೆ. ಕಳೆದ ವರ್ಷವಷ್ಟೇ ಬೆಂಗಳೂರಿಗೆ ನೀರು ಹರಿಸುವ ಯೋಜನೆ ವಿರುದ್ಧ ಧ್ವನಿ ಎತ್ತಿದ್ದ ಇಲ್ಲಿನ ಜನ ಮತ್ತೊಮ್ಮೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಬೆಂಗಳೂರಿಗೆ ನೀರು ಹರಿಸುವ ಯೋಜನೆ ಕೈಬಿಟ್ಟಿದ್ದ ರಾಜ್ಯ ಸರಕಾರ ಈಗ ಮತ್ತೊಂದು ಯೋಜನೆ ಮೂಲಕ ಆತಂಕ ಮೂಡಿಸಿದೆ. ಪಶ್ಚಿಮಘಟ್ಟದ ಹೃದಯ ಭಾಗವಾಗಿರುವ ಶರಾವತಿ ಕಣಿವೆಯಲ್ಲಿ […]