ಸಾಮೂಹಿಕ ಥಳಿತ, ಹತ್ಯೆ ನಿಲ್ಲಲಿ – ಪಾಲ್ಘರ್ ಘಟನೆಯ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಗಡಚಿಂಚಲೆಯಲ್ಲಿ ಇಬ್ಬರು ಸಾಧುಗಳು ಮತ್ತು ಅವರ ಕಾರು ಚಾಲಕನನ್ನು ಸಾಮೂಹಿಕವಾಗಿ ಥಳಿಸಿ, ಭೀಕರವಾಗಿ ಕೊಲೆ ಮಾಡಿದ ಘಟನೆ ಮತ್ತೆ ಸದ್ದು ಮಾಡುತ್ತಿದೆ. ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ಘಟನೆ ಸಂಬಂಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿ, ಉನ್ನತ ತನಿಖೆಗೆ ಆದೇಶಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೂರಕ್ಕೂ ಹೆಚ್ಚು ಜನರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಆದರೆ, ಮಹಾರಾಷ್ಟ್ರದಲ್ಲಿ […]

Read More

ಸಂಘಟಿತ ಅಪರಾಧ ಸೂಚನೆ – ಸಾಮೂಹಿಕ ಹೊಣೆಗಾರಿಕೆಯೇ ಪರಿಹಾರ

ಕೊರೊನಾ ವೈರಸ್ ಹರಡುವಿಕೆ ಕಾರಣದಿಂದಾಗಿ ಇಡೀ ದೇಶವೇ ತುರ್ತು ಸ್ಥಿತಿಗೆ ಸಿಲುಕಿದೆ. ಈ ಸಂಕಟದ ಸಮಯದಲ್ಲಿ ಜಾತಿ, ಧರ್ಮ, ನಂಬಿಕೆಗಳು ಮೇಲುಗೈ ಸಾಧಿಸಬಾರದು. ಮಂದಿರ, ಮಸೀದಿ, ಚರ್ಚುಗಳ ಚಟುವಟಿಕೆಗಳು ಸ್ತಬ್ಧವಾಗಿ, ಧಾರ್ಮಿಕ ಆಚರಣೆಗಳೆಲ್ಲ ಹೊಸ್ತಿಲೊಳಗೆ ಸೀಮಿತವಾಗಿವೆ. ಕೊರೊನಾ ಸೇನಾನಿಗಳು ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಇದು ಇಡೀ ಭಾರತ ಕೊರೊನಾ ಮಹಾಮಾರಿ ವಿರುದ್ಧ ತೋರುತ್ತಿರುವ ಒಗ್ಗಟ್ಟಿನ ಝಲಕ್. ಆದರೆ, ಭಾನುವಾರ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಘಟನೆ ಒಗ್ಗಟ್ಟಿನ ಹೋರಾಟಕ್ಕೆ ಭಂಗ ತರಲು ಕಾರಣವಾಗಿದೆ. […]

Read More

ಠೇವಣಿ ಬಡ್ಡಿ ಇಳಿಯದಿರಲಿ: ಸಂಕಷ್ಟದ ದಿನಗಳಲ್ಲಿ ಉಳಿತಾಯವೇ ಆಸರೆ

ಲಾಕ್‌ಡೌನ್‌ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ, ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸಲು ಒಟ್ಟು 1 ಲಕ್ಷ ಕೋಟಿ ರೂ.ಗಳ ನಾನಾ ನೆರವಿನ ಪ್ಯಾಕೇಜ್‌ ಅನ್ನು ಶುಕ್ರವಾರ ಘೋಷಿಸಿದೆ. ಇದರ ಪರಿಣಾಮ ಬ್ಯಾಂಕ್‌ಗಳು ಮತ್ತು ಬ್ಯಾಂಕೇತರ ಹಣಕಾಸು ಸಂಸ್ಥೆಗಳಿಗೆ ಹೆಚ್ಚಿನ ಸಾಲ ವಿತರಿಸಲು ಹಣಕಾಸು ಸಿಗಲಿದೆ. ರೈತರು, ಸಣ್ಣ ವ್ಯಾಪಾರಿಗಳು, ಉದ್ದಿಮೆದಾರರಿಗೆ ಬ್ಯಾಂಕ್‌ ಸಾಲ ಸೌಲಭ್ಯ ಹೆಚ್ಚಲಿದೆ. ವಿಶೇಷ ಹಣಕಾಸು ಸಂಸ್ಥೆಗಳಿಗೂ ಹಣ ನೀಡಲಾಗಿದ್ದು, ಕಾಮಗಾರಿಗಳಿಗೆ ನೆರವಾಗಲಿದೆ. ಇದು ಶ್ಲಾಘನೀಯ ಕ್ರಮ. ಇಂಥದೊಂದು ನೆರವಿನ ನಿರೀಕ್ಷೆಯಲ್ಲಿ ದೇಶದ […]

Read More

ಸಂಕಷ್ಟವಷ್ಟೇ ಅಲ್ಲ, ಭರವಸೆ ಉಂಟು – ಭವಿಷ್ಯದ ಸವಾಲಿಗೊಂದು ಹಾಲಿ ರಿಹರ್ಸಲ್

ಎಲ್ಲ ಸರಾಗವಾಗಿ ನಡೆದುಕೊಂಡು ಹೋಗುತ್ತಿರುವಾಗ ದಿಢೀರ್ ಎದುರಾಗುವ ಸವಾಲುಗಳು ನಮ್ಮ ಮನೋಬಲವನ್ನು ಕುಂದಿಸಿ, ನಾವು ಋಣಾತ್ಮಕವಾಗಿ ಚಿಂತಿಸುವಂತೆ ಮಾಡುವುದು ಸಹಜ. ಕೊರೊನಾ ಸೃಷ್ಟಿಸಿರುವ ಆವಾಂತರವೂ ಇದಕ್ಕೆ ಹೊರತಲ್ಲ. ಈ ಆರೋಗ್ಯ ಸಂಬಂಧಿ ತುರ್ತು ಪರಿಸ್ಥಿತಿಯಿಂದಾಗಿ ನಾವು ಎಲ್ಲವನ್ನು ಕಳೆದುಕೊಂಡು ಬಿಟ್ಟೆವು; ಎಲ್ಲವೂ ಮುಗಿದೇ ಹೋಯಿತು; ಬದುಕು ಹಾಳಾಯಿತು ಎಂದು ಭಾವಿಸಲು ಕಾರಣವಿಲ್ಲ. ನಮ್ಮನ್ನು ನಾವು ಮತ್ತು ನಮ್ಮ ಶಕ್ತಿಯನ್ನು ಮರುಪೂರಣಗೊಳಿಸಿಕೊಳ್ಳಲು ಸೃಷ್ಟಿಯಾಗಿರುವ ಅವಕಾಶ ಎಂದು ಏಕೆ ತಿಳಿಯಬಾರದು. ಸಕಾರಾತ್ಮಕ ದೃಷ್ಟಿಕೋನದಿಂದ ಈಗಿನ ಪರಿಸ್ಥಿತಿಯನ್ನು ನೋಡಿದರೆ, ಮುಂಬರುವ ದಿನಗಳು […]

Read More

ಸರಳ ಜೀವನ ಕಲಿಯೋಣ – ಸುರಂಗದ ಕೊನೆಯಲ್ಲಿ ಬೆಳಕಿದೆ

ಕೊರೊನಾ ವೈರಸ್ ಹಬ್ಬದಿರಲಿ ಎಂಬ ಮುಂದಾಲೋಚನೆಯಿಂದ ಭಾರತವೂ ಸೇರಿದಂತೆ ಹಲವು ದೇಶಗಳು ಲಾಕ್‌ಡೌನ್ ಮಾಡಿವೆ. ಕಳೆದ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಜಾಗತಿಕ ಆರ್ಥಿಕ ಹಿಂಜರಿತ ಆರಂಭವಾಗಿದ್ದ ಹೊತ್ತಿನಲ್ಲೇ ಕೋವಿಡ್ ಸೋಂಕು ಕಾಣಿಸಿಕೊಂಡು, ಜಗತ್ತಿನಾದ್ಯಂತ ವ್ಯಾಪಿಸಲು ಆರಂಭವಾಗಿತ್ತು. ಇದನ್ನು ತಡೆಗಟ್ಟುವುದು, ಅದಕ್ಕಾಗಿ ಲಾಕ್‌ಡೌನ್‌ಗಳು ಅನಿವಾರ್ಯವಾಗಿದ್ದವು. ಲಾಕ್‌ಡೌನ್‌ಗಳ ಪರೋಕ್ಷ ಪರಿಣಾಮ ಆರ್ಥಿಕತೆಯ ಮೇಲೆ ಆಗಿದ್ದು ಅಂತಾರಾಷ್ಟ್ರೀಯ ವ್ಯಾಪಾರ- ವಹಿವಾಟುಗಳು ಕುಸಿದಿವೆ. ಹಲವು ವಲಯಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದು, ಕಂಪನಿಗಳು ಮುಚ್ಚಿವೆ. ಇದು ಇನ್ನಷ್ಟು ಕಾಲ ಮುಂದುವರಿಯಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top