– ಶಶಿಧರ ಹೆಗಡೆ. ಸೋಮನಾಥ ಮಂದಿರದ ಜೀರ್ಣೋದ್ಧಾರದ ವೇಳೆ ಕಾಂಗ್ರೆಸ್ ಹೇಗೆ ನಡೆದುಕೊಂಡಿತು ಎನ್ನುವುದು ದೇಶದ ಚರಿತ್ರೆಯ ಪುಟಗಳಲ್ಲಿ ದಾಖಲಾಗಿ ಹೋಗಿದೆ. ಭಾರತದ ಸಾಂಸ್ಕೃತಿಕ ಪರಂಪರೆಯ ಅಭಿಮಾನದ ಪ್ರತೀಕವಾದ ಸೋಮನಾಥ ದೇಗುಲ ಪುನರುತ್ಥಾನಗೊಂಡು ಸುಮಾರು ಏಳು ದಶಕಗಳೇ ಉರುಳಿದೆ. ಇದೀಗ ಭಾರತೀಯರ ಸಂಸ್ಕೃತಿ, ತತ್ತ್ವಾದರ್ಶದ ಮೇಲ್ಮೆಯನ್ನು ಪ್ರತಿಬಿಂಬಿಸುವ ಶ್ರೀರಾಮನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಜಗನ್ನಾಥನಾದ ರಾಮನ ಮಂದಿರದ ಭೂಮಿ ಪೂಜೆಯ ಶುಭಾವಸರದಲ್ಲಿ ಕಾಂಗ್ರೆಸ್ನ ಸ್ಪಂದನೆ ಮಾತ್ರ ಅನಿರೀಕ್ಷಿತ. ಯಾಕೆಂದರೆ ಮಂದಿರ ನಿರ್ಮಾಣವನ್ನು ಕಾಂಗ್ರೆಸ್ ಸ್ವಾಗತಿಸಿದೆ. ಪ್ರಾರಂಭದಿಂದಲೂ ರಾಮ […]
Read More
ಈ ಅಪಾಯಕಾರಿ ಪಿಡುಗಿಗೆ ಸಹಾನುಭೂತಿ ತೋರುವುದನ್ನು ನಿಲ್ಲಿಸಿದರೆ ಅದೇ ಪರಿಹಾರ ಪಾಕಿಸ್ತಾನದ ಪರ ಅದೇಕೆ ಇಷ್ಟೊಂದು ಪ್ರೀತಿ! ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗುವ ಪ್ರವೃತ್ತಿ ಕೊರೋನಾ ವೈರಸ್ ರೀತಿಯಲ್ಲಿಹಬ್ಬುತ್ತಿದೆ. ರಾಷ್ಟ್ರದ ಸಮಗ್ರತೆ ಮತ್ತು ಏಕತೆಯ ದೃಷ್ಟಿಯಿಂದ ಇದು ಖಂಡಿತಕ್ಕೂ ಒಳ್ಳೆಯ ಬೆಳವಣಿಗೆಯಲ್ಲ. ಈ ವಿಷಬೀಜ ಮೊಳಕೆಯೊಡೆದದ್ದು ದಿಲ್ಲಿಯ ಜೆಎನ್ಯು ಕ್ಯಾಂಪಸ್ನಿಂದ ಎನ್ನುತ್ತಾರೆ. ಅದಕ್ಕೆ ಪುರಾವೆಗಳೂ ಸಿಗುತ್ತಿವೆ. ಹಲವು ವರ್ಷಗಳಿಂದ ಸುಪ್ತವಾಗಿ ಪ್ರವಹಿಸಿ ಗಟ್ಟಿಗೊಳ್ಳುತ್ತಲಿದ್ದ ಆ ಮಾನಸಿಕತೆ ಕೆಲ ವರ್ಷಗಳ ಹಿಂದೆ ಬಹಿರಂಗ ಸ್ವರೂಪ ಪಡೆದುಕೊಂಡಿತು. ಜೆಎನ್ಯು […]
Read More
ಇವರ ಜಾತ್ಯತೀತವಾದದ ಹಣೆಬರಹವೇ ಇಷ್ಟು ಅನ್ನುವ ತೀರ್ಮಾನಕ್ಕೆ ಬರದೇ ವಿಧಿಯಿಲ್ಲ. ಬೇರೆಲ್ಲ ಬಿಟ್ಟು ಈಗ ಶುರು ಆಗಿದೆ ಲಿಂಗಾಯತ ಧರ್ಮ ಸ್ಥಾಪನೆಯ ಚರ್ಚೆ. ಇದಕ್ಕೆ ಕಾರಣ ಮುಂಬರುವ ವಿಧಾನಸಭೆ ಚುನಾವಣೆ ಮೇಲಿನ ದೃಷ್ಟಿ ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ಈ ಮಾತು ಚೆನ್ನಾಗಿ ಅರ್ಥ ಆಗಬೇಕೆಂದರೆ, ಲಿಂಗಾಯತ ಧರ್ಮ ಸ್ಥಾಪನೆಯ ವಿಚಾರಕ್ಕಿಂತ ಮೊದಲು ಬಾಕಿ ಇನ್ನೊಂದಿಷ್ಟು ಸಂಗತಿಗಳತ್ತ ಮೆಲುಕು ಹಾಕಬೇಕು. 1985ರ ಸಂದರ್ಭ. ಆಗ ರಾಜೀವ ಗಾಂಧಿ ಈ ದೇಶದ ಪ್ರಧಾನಿ ಆಗಿದ್ದರು. ಪಶ್ಚಿಮ ಬಂಗಾಳದಲ್ಲಿ […]
Read More