ನೀಚ ತಂತ್ರದ ಮೊರೆ ಹೋದ ಚೀನಾ

– ಗುಂಡೇಟಿನ ಬದಲು ಕಲ್ಲೇಟಿನ ತಂತ್ರ ಬಳಕೆ | ದೊಣ್ಣೆ, ತಂತಿಗಳಿಂದ ಸುತ್ತಿದ ಬಾಲ್ ಸಹ ಚೀನೀಯರ ಅಸ್ತ್ರ! ಹೊಸದಿಲ್ಲಿ: ಚೀನಾ ಸೇನೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಪಡೆಗಳ ಮೇಲೆ ಆಕ್ರಮಣ ನಡೆಸಲು ನೈತಿಕತೆ ಮರೆತು ಉಗ್ರರಂತೆ ಕೀಳುಮಟ್ಟದ ತಂತ್ರಗಾರಿಕೆಗಳನ್ನು ಬಳಸುತ್ತಿದೆ. ಕಳೆದ ತಿಂಗಳು ಸಿಕ್ಕಿಂ ಗಡಿಯಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಮಾರಾಮಾರಿಯಾದಾಗಲೂ ಕಲ್ಲು, ದೊಣ್ಣೆಗಳನ್ನು ಬಳಸಲಾಗಿತ್ತು. ಸೋಮವಾರ ರಾತ್ರಿ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿಯೂ ಒಂದೇ ಒಂದು ಗುಂಡು ಹಾರಿಲ್ಲ. ಬದಲಿಗೆ ಕಲ್ಲು ತೂರಾಟ […]

Read More

ಚೀನಾದ ಜೊತೆ ಮಾತುಕತೆ ಭಾರತ ಸ್ನೇಹಕ್ಕೆ ಬದ್ಧ, ಸಮರಕ್ಕೂ ಸಿದ್ಧ

ಚೀನಾದ ಜೊತೆಗೆ ಲಡಾಕ್‌ ಗಡಿಭಾಗದಲ್ಲಿ ತಲೆದೋರಿದ ಬಿಕ್ಕಟ್ಟನ್ನು ದ್ವಿಪಕ್ಷೀಯ ಮಾತಕತೆ ಮೂಲಕ ಶಾಂತಿಯುತ ರೀತಿಯಲ್ಲಿ ಇತ್ಯರ್ಥಪಡಿಸಿಕೊಳ್ಳಲು ಉಭಯ ದೇಶಗಳ ಮಿಲಿಟರಿ ಮಟ್ಟದ ಸಂಧಾನ ಸಭೆ ತೀರ್ಮಾನಿಸಿದೆ. ಒಂದು ತಿಂಗಳಿಂದ ಎರಡು ರಾಷ್ಟ್ರಗಳ ನಡುವೆ ಉದ್ಭವಿಸಿರುವ ಸಂಘರ್ಷ ಸ್ಥಿತಿ ಶಮನಕ್ಕಾಗಿ ಶನಿವಾರ ಎರಡೂ ದೇಶಗಳ ಉನ್ನತ ಸೇನಾಧಿಕಾರಿಗಳ ಸಭೆ ನಡೆದಿದ್ದು, ಅದರಲ್ಲಿ ಈ ನಿರ್ಧಾರವಾಗಿದೆ. ಇದೇ ವೇಳೆಗೆ ‘‘ಸಂಘರ್ಷದಿಂದ ಸಮಸ್ಯೆ ಇತ್ಯರ್ಥಗೊಳ್ಳುವುದಿಲ್ಲ. ಇದನ್ನು ಚೀನಾ ಅರ್ಥ ಮಾಡಿಕೊಳ್ಳಬೇಕು. ಅನಗತ್ಯ ಹಸ್ತಕ್ಷೇಪ ಹಾಗೂ ಶಕ್ತಿಪ್ರದರ್ಶನಕ್ಕೆ ಮುಂದಾದರೆ ನಾವು ಕೈಕಟ್ಟಿ ಕೂಡುವುದಿಲ್ಲ,’’ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top