ಯೋಧರ ಬಲಿದಾನಕ್ಕೆ ಪ್ರತೀಕಾರ

– ಭಾರತ ಶಾಂತಿ ಪ್ರಿಯ, ಆದರೆ ಕೆದಕಿದರೆ ಸಹಿಸಲ್ಲ – ಚೀನಾಗೆ ಪ್ರಧಾನಿ ಮೋದಿ ಖಡಕ್‌ ವಾರ್ನಿಂಗ್‌ – ತನ್ನ ಯೋಧರ ಸಾವಿನ ಸಂಖ್ಯೆ ಮುಚ್ಚಿಡುತ್ತಿರುವ ಡ್ರ್ಯಾಗನ್‌ ಹೊಸದಿಲ್ಲಿ: ಲಡಾಖ್‌ ಗಡಿಯಲ್ಲಿ ಹುತಾತ್ಮರಾದ ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ. ಭಾರತ ಶಾಂತಿ ಪ್ರಿಯ ದೇಶ ನಿಜ. ಆದರೆ ಪ್ರಚೋದಿಸಿದರೆ ಮುಟ್ಟಿ ನೋಡಿಕೊಳ್ಳುವಂತೆ ದಿಟ್ಟ ಉತ್ತರ ನೀಡುವ ಸಾಮರ್ಥ್ಯ‌ ನಮಗಿದೆ. ಅದು ಎಂಥದ್ದೇ ಸಂದರ್ಭವಾದರೂ ಸರಿ. ಈ ವಿಚಾರದಲ್ಲಿ ಯಾರಿಗೂ ಅನುಮಾನ ಬೇಡ… ಇದು ಯುದ್ಧೋನ್ಮಾದಿ ಚೀನಾಗೆ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top