ಇಡೀ ಜಗತ್ತನ್ನೇ ಕಂಗೆಡಿಸಿರುವ ಕೊರೊನಾ ವೈರಸ್(ಕೋವಿಡ್-19) ಕೂಡಲೇ ನಿರ್ನಾಮ ಆಗಲಿದೆಯೇ, ದೀರ್ಘಕಾಲದವರೆಗೆ ಇರಲಿದೆಯೇ ಎಂಬ ಚರ್ಚೆಗಳು ನಡೆಯುತ್ತಿರುವಾಗಲೇ, ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯೂಎಚ್ಒ), ‘‘ಕೋವಿಡ್-19 ಕೂಡ ಎಚ್ಐವಿ ರೀತಿಯಲ್ಲಿ ದೀರ್ಘಕಾಲಿನ ಸೋಂಕು ರೋಗವಾಗಿ ಉಳಿಯುವ ಸಾಧ್ಯತೆ ಇದ್ದು, ಇದರ ಜತೆಗೇ ಜೀವನ ನಡೆಸುವ ವಿಧಾನಗಳನ್ನು ಕಂಡುಕೊಳ್ಳಬೇಕಿದೆ,’’ ಎಂದು ಹೇಳಿದೆ. ಇದೇ ರೀತಿಯ ಅಭಿಪ್ರಾಯವನ್ನು ಕೆಲವು ದಿನಗಳ ಹಿಂದೆ ಭಾರತ ಸರಕಾರದ ಆರೋಗ್ಯ ಇಲಾಖೆ ಕೂಡ ವ್ಯಕ್ತಪಡಿಸಿ, ‘‘ನಾವು ಕೊರೊನಾ ವೈರಾಣುವಿನೊಂದಿಗೆ ಬದುಕುವುದನ್ನು ಕಲಿಯಬೇಕಿದೆ,’’ ಎಂದು ಹೇಳಿತ್ತು. ಕೊರೊನಾ ವೈರಸ್ […]
Read More
ನಮ್ಮ ನೆರೆಯ ಕೇರಳ ರಾಜ್ಯವು ಕೊರೊನಾ ಸೋಂಕು ನಿಯಂತ್ರಣದಲ್ಲೀಗ ಮುಂದಿದೆ. ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೊನಾ ಪೀಡಿತರ ಗ್ರಾಫ್ ಏರುಮುಖದಲ್ಲಿದ್ದರೆ, ಕೇರಳದಲ್ಲಿ ಅದು ಮಟ್ಟಸವಾಗಿದೆ. ಜೊತೆಗೆ, ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವ ಪ್ರಮಾಣವೂ ಹೆಚ್ಚಿದೆ. ಹಾಗಾದರೆ, ಕೇರಳ ಈ ನಿಯಂತ್ರಣ ಕಂಡುಕೊಂಡಿದ್ದು ಹೇಗೆ ಎಂಬುದು ನೋಡೋಣ ಬನ್ನಿ. ಇಡೀ ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು ‘ದೇವರ ನಾಡು’ ಕೇರಳದಲ್ಲಿ. ಅದೇ ಕೇರಳ ಇದೀಗ ಕೊರೊನಾ ಹಿಮ್ಮೆಟಿಸುವ ವ್ಯವಸ್ಥೆಗೆ ಇಡೀ ದೇಶಕ್ಕೆ ಮಾದರಿಯಾಗುತ್ತಿದೆ. ನೆರೆಯ ಬಾಂಗ್ಲಾದೇಶ ಕೂಡ […]
Read More
– ಸುಧೀಂದ್ರ ಹಾಲ್ದೊಡ್ಡೇರಿ ವೈರಸ್ಗಳಿಗೆ ಯಾವುದೇ ಜಾತಿ, ಮತ, ಪಂಥ, ದೇಶ, ಭಾಷೆಗಳ ಹಂಗಿರುವುದಿಲ್ಲ. ಅಂತೆಯೇ ಬಡವ, ಧನಿಕನೆಂಬ ಭೇದ-ಭಾವವೂ ಇಲ್ಲ. ತಾವು ಹೊಕ್ಕ ಜೀವಿ ಗಂಡೋ ಹೆಣ್ಣೋ ಎಂದು ಗುರುತಿಸುವ ಶಕ್ತಿ ಇಲ್ಲ. ಹಾಗಿದ್ದ ಮೇಲೆ ನಮ್ಮ ದೇಶಕ್ಕಿಂತಲೂ ಹೆಚ್ಚಿನ ಸುಶಿಕ್ಷಿತ ಮಂದಿ ಇರುವ, ನಮಗಿಂತಲೂ (ಬಹುಶಃ) ಪೌಷ್ಟಿಕ ಆಹಾರ ಸೇವಿಸುವ, ಒಳ್ಳೆಯ ಆರೋಗ್ಯ ವ್ಯವಸ್ಥೆ ಇರುವ ದೇಶಗಳೇಕೆ ಕೊರೋನಾ ವೈರಸ್ಗಳ ಹೊಡೆತಕ್ಕೆ ನಮಗಿಂತಲೂ ಹೆಚ್ಚು ನಲುಗುತ್ತಿವೆ ಎಂಬ ಪ್ರಶ್ನೆ ನಮ್ಮೆಲ್ಲರನ್ನೂ ಕಾಡುವುದು ಸಹಜ. ಒಟ್ಟಾರೆ […]
Read More
ಕಣ್ಣಿಗೆ ಕಾಣದ ಶತ್ರುವಿನ ಮುಂದೆ ಸಂಘಟಿತ ಭಾರತೀಯ ಎಲ್ಲರಿಗಿಂತ ಮೊದಲು ಎಚ್ಚೆತ್ತುಕೊಂಡ ಭಾರತದ ಲಾಕ್ಡೌನ್ ನಿರ್ಧಾರ ಮೆಚ್ಚುಗೆ ಪಡೆದಿದೆ ಕೊರೊನಾ ಎಂಬ ಮಾರಕ ಸೋಂಕು ಜನರ ಜೀವವನ್ನೇ ಹಿಂಡಿ ಹಿಪ್ಪೆ ಮಾಡುತ್ತಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಈಗ ನಾವು ಪಾಲಿಸುತ್ತಿರುವ ಸಾಮಾಜಿಕ ಅಂತರ, ಸ್ವಚ್ಛತೆಯ ಶಿಸ್ತು, ಅನಿವಾರ್ಯ ಮನೆವಾಸ, ಏಕಾಂಗಿತನ (ಕ್ವಾರಂಟೈನ್)- ಈ ಎಲ್ಲವೂ ನಿಶ್ಚಿತವಾಗಿ ನಮಗೊಂದು ದೊಡ್ಡ ಪಾಠವಾಗಲಿದೆ. ಇದು ನಮ್ಮ ಜೀವನ ಕ್ರಮ ಮತ್ತು ಆಲೋಚನಾ ವಿಧಾನದಲ್ಲಿ ಅಗಾಧ ಬದಲಾವಣೆ ತರಬೇಕಿದೆ. ಆಗ ಮಾತ್ರ […]
Read More
ಕೊರೊನಾ ವೈರಸ್ ವಿರುದ್ಧ ಹೋರಾಡಲು ಇಡೀ ದೇಶವನ್ನು ಲಾಕ್ಡೌನ್ ಮಾಡಿದ ನಂತರ ಸ್ಥಳೀಯವಾಗಿ ಹಲವು ಬೆಳವಣಿಗೆಗಳು ಆಗುತ್ತಿವೆ. ಉದಾಹರಣೆಗೆ, ಕರ್ನಾಟಕದಲ್ಲಿ ಲಾಕ್ಡೌನ್ ಅನ್ನು ಪೊಲೀಸರು ನಿರ್ವಹಿಸಿದ ರೀತಿ ಸರಿಯಾಗಲಿಲ್ಲ ಎಂಬ ಆಕ್ಷೇಪ ಕೇಳಿಬಂತು. ಕೆಲವೆಡೆ ಬೀದಿಗಿಳಿದ ಜನರ ಮೇಲೆ ಪೊಲೀಸರು ಲಾಠಿ ಬೀಸಿದ ಸುದ್ದಿ, ದೃಶ್ಯಗಳು ಇದಕ್ಕೆ ಪೂರಕವಾಗಿ ಕಂಡುಬಂದವು. ವಿರೋಧ ಕಂಡುಬಂದ ಹಿನ್ನೆಲೆಯಲ್ಲಿ, ಪೊಲೀಸರು ಲಾಠಿ ಎತ್ತದೆ ಕಾರ್ಯ ನಿರ್ವಹಿಸುವಂತೆಯೂ ಪೊಲೀಸ್ ಮುಖ್ಯಸ್ಥರು ನಿರ್ದೇಶನ ನೀಡಿದ್ದಾರೆ. ಇನ್ನೊಂದು ಬೆಳವಣಿಗೆಯೆಂದರೆ, ಕೋವಿಡ್-19 ಸಂಬಂಧಿತ ನಾನಾ ಬಗೆಯ ವದಂತಿಗಳಿಗೆ […]
Read More