ಜಾರ್ಜ್ ಪ್ರತಿಪಾದಿಸಿದ್ದ ಆತ್ಮನಿರ್ಭರ ಮಂತ್ರ

ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಇಂದಿಗೆ (ಜೂನ್ 25) 45 ವರ್ಷ. ಎಮರ್ಜೆನ್ಸಿ ಹೀರೊ, ಜನನಾಯಕ ಜಾರ್ಜ್ ಫರ್ನಾಂಡಿಸ್ ಅವರು ಪ್ರತಿಪಾದಿಸುತ್ತಿದ್ದ ಸ್ವದೇಶಿ, ಸ್ವಾವಲಂಬನೆ, ಉದ್ಯೋಗ ಸೃಷ್ಟಿ, ಆತ್ಮನಿರ್ಭರ ವಿಚಾರಗಳು ಈಗ ಹೆಚ್ಚು ಪ್ರಸ್ತುತವಾಗಿವೆ. – ಅನಿಲ್ ಹೆಗ್ಡೆ. 1974ರ ಐತಿಹಾಸಿಕ ರೈಲು ಮುಷ್ಕರದ ನೇತೃತ್ವ ವಹಿಸಿದ್ದ ಕರ್ನಾಟಕದ ಹೆಮ್ಮೆಯ ಪುತ್ರ ಜಾರ್ಜ್ ಫರ್ನಾಂಡಿಸ್ ತುರ್ತುಪರಿಸ್ಥಿತಿಯಲ್ಲಿ ಭೂಮಿಗತ ಕ್ರಾಂತಿಕಾರಿ ಆಂದೋಲನ ನಡೆಸಿ ನಂತರ ಬರೋಡಾ ಡೈನಮೈಟ್ ಮೊಕದ್ದಮೆಯಲ್ಲಿ ಬಂಧನಕ್ಕೊಳಗಾಗಿ ಜೈಲಿನಿಂದಲೇ ಬಿಹಾರಿನ ಮುಜಫರ್‌ ಪುರದಿಂದ 3.34 […]

Read More

ಎಚ್‌-1ಬಿ ವೀಸಾ – ಮೀಸೆ ತಿರುವಿದ ಅಮೆರಿಕ

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್‌-1ಬಿ, ಎಲ್‌-1 ಮತ್ತಿತರ ಎಲ್ಲ ವಿದೇಶಿ ವರ್ಕ್‌ ವೀಸಾಗಳನ್ನು ಜೂನ್‌ 24ರಿಂದ ಡಿಸೆಂಬರ್‌ 31ರ ತನಕ ಅಮಾನತಿನಲ್ಲಿಟ್ಟಿದ್ದಾರೆ. ಇದರ ಉದ್ದೇಶವೇನು? ಇದರಿಂದ ಯಾರಿಗೆ ಲಾಭ? ಭಾರತೀಯರಿಗೆ ಏನು ನಷ್ಟ? ಎಷ್ಟು ಎಚ್‌-1ಬಿ ವೀಸಾಗಳಿವೆ? ಅಮೆರಿಕ ಸಂಸ್ಥಾನ ಪ್ರತಿವರ್ಷ 65,000 ಎಚ್‌-1ಬಿ ವೀಸಾಗಳನ್ನು (ಅಲ್ಲದೆ ವಿದೇಶಿ ವಿದ್ಯಾರ್ಥಿಗಳಿಗೆ ಹೆಚ್ಚುವರಿ 20,000 ವೀಸಾಗಳನ್ನು) ವಿತರಿಸುತ್ತದೆ. 2016ರವರೆಗೂ ಶೇ.70ರಷ್ಟು ಎಚ್‌-1ಬಿ ವೀಸಾಗಳನ್ನು ಭಾರತೀಯರೇ ಪಡೆದಿದ್ದಾರೆ ಎನ್ನುತ್ತದೆ ಅಮೆರಿಕದ ಡಿಪಾರ್ಟ್‌ಮೆಂಟ್‌ ಆಫ್‌ ಹೋಮ್‌ಲ್ಯಾಂಡ್‌ ಸೆಕ್ಯುರಿಟಿ. ಔದ್ಯಮಿಕ ಅಂಕಿಅಂಶಗಳ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top