ದೇವ- ದಾನವ ದೇಶಗಳ ಆಧುನಿಕ ಸಮುದ್ರ ಮಥನ

– ಶ್ರೀ ತರಳಬಾಳು ಜಗದ್ಗುರು ಡಾ|| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಸಿರಿಗೆರೆ ಅಮೃತವ ಕಡೆವಲ್ಲಿ, ವಿಷವಟ್ಟಿ ಸುಡುವಲ್ಲಿ ದೇವರೆಂಬವರೆತ್ತ ಹೋದರೇನಿಂ ಭೋ? ಅಂದೊಮ್ಮೆ ಓಡಿಹೋಗಿ ಆ ಶಿವನ ಮೊರೆಯ ಹೊಗುವಂದು ದೇವರೆಂಬವರೆತ್ತ ಹೋದರೇನಿಂ ಭೋ? ಪುರಾಣ ಪ್ರಸಿದ್ಧವಾದ ಈ ಸಮುದ್ರಮಥನ ಕಥಾಪ್ರಸಂಗವನ್ನು ಉಲ್ಲೇಖಿಸಿ ಬಸವಣ್ಣನವರು ಈ ವಚನದಲ್ಲಿ ವಿಡಂಬನೆ ಮಾಡಿದ್ದಾರೆ. ದೇವತೆಗಳು ಮತ್ತು ರಾಕ್ಷಸರು ಸಮುದ್ರದ ಒಡಲಿನಲ್ಲಿದ್ದ ಅಮೃತವನ್ನು ಪಡೆಯಲು ಒಟ್ಟುಗೂಡಿ ಪ್ರಯತ್ನ ಮಾಡಿದರು ಎಂಬುದು ಪುರಾಣ ಪ್ರಸಿದ್ಧವಾದ ಕಥೆ. ಇದಕ್ಕಾಗಿ ಮಂದರಗಿರಿಯನ್ನೇ ಕಡೆಗೋಲನ್ನಾಗಿ ಮಾಡಿಕೊಂಡರು. ಸರ್ಪರಾಜನಾದ […]

Read More

Hariprakash Konemane
Hariprakash Konemane

ARCHIVES

SUBSCRIBE

Get latest updates on your inbox, subscribe to my newsletter


 

Back To Top