ಹಲವು ಜಿಲ್ಲೆಗಳಲ್ಲಿ ರಸಗೊಬ್ಬರ ಸಿಗದೆ ರೈತರು ಕಂಗಾಲು ಅಗತ್ಯಕ್ಕಿಂತ ಹೆಚ್ಚು ಪೂರೈಕೆ ಎನ್ನುವ ಸರಕಾರ | ಅಂಗಡಿಗಳಲ್ಲಿನೋ ಸ್ಟಾಕ್. ಮಲ್ಲಪ್ಪ ಸಂಕೀನ್, ಯಾದಗಿರಿ. ಜಗನ್ನಾಥ್ ದೇಸಾಯಿ, ರಾಯಚೂರು. ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಯೂರಿಯಾ ರಸಗೊಬ್ಬರ ಸಿಗದೆ ರೈತರು ಕಂಗಾಲಾಗಿದ್ದಾರೆ. ಉತ್ತಮ ಮಳೆಯಾಗಿದ್ದರಿಂದ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದ ಅನ್ನದಾತರಿಗೆ ಗೊಬ್ಬರದ ಅಲಭ್ಯತೆ ಆತಂಕ ಮೂಡಿಸಿದೆ. ಜಿಲ್ಲೆಗಳಿಗೆ ಹಂಚಿಕೆ ಕಡಿತ, ನಿಧಾನಗತಿಯ ಪೂರೈಕೆಯಿಂದ ತೊಂದರೆಯಾಗಿದೆ ಎನ್ನುವುದು ರೈತರ ಆರೋಪ. ಆದರೆ, ಸರಕಾರ ಮಾತ್ರ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರ ಪೂರೈಸಲಾಗಿದೆ […]
Read More
– ಸರಕಾರದ ಶಕ್ತಿ ಕೇಂದ್ರದಲ್ಲೇ ವೈಫಲ್ಯ | ಸೋಂಕಿತರ ನರಳಾಟ | ಇತರ ಜಿಲ್ಲಾಡಳಿತಗಳೇ ಬೆಸ್ಟ್ – ಇಲಾಖೆ, ಅಧಿಕಾರಿಗಳ ನಡುವೆ ಸಮನ್ವಯವೇ ಇಲ್ಲ| ಹೊಣೆ ಮರೆತ ಬಿಬಿಎಂಪಿ ಆಯುಕ್ತ ವಿಕ ಸುದ್ದಿಲೋಕ ಬೆಂಗಳೂರು. ರಾಜಧಾನಿಯಲ್ಲಿ ಕೊರೊನಾ ಪರಿಸ್ಥಿತಿ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದೆ. ಕೊರೊನಾ ನಿಯಂತ್ರಣದಲ್ಲಿ ದೇಶದಲ್ಲೇ ಬೆಸ್ಟ್ ಎಂಬ ಹೆಗ್ಗಳಿಕೆ ಪಡೆದ ಕರ್ನಾಟಕ ತನ್ನ ಶಕ್ತಿ ಕೇಂದ್ರದಲ್ಲೇ ಸೋಂಕಿಗೆ ಕಡಿವಾಣ ಹಾಕಲು, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ವಿಫಲವಾಗುತ್ತಿದೆ. ಸುಸಜ್ಜಿತ ಆಸ್ಪತ್ರೆಗಳು, ಮುಖ್ಯಮಂತ್ರಿಯೂ ಸೇರಿದಂತೆ ಇಡೀ […]
Read More
ಇಡೀ ವಿಶ್ವವನ್ನು ಕಾಡುತ್ತಿರುವ ಕೊರೊನಾ ವೈರಸ್(ಕೋವಿಡ್ 9) ಅನ್ನು ಹತ್ತಿರಕ್ಕೂ ಸುಳಿಯದಂತೆ ರಾಜ್ಯದ ಕೆಲವು ಜಿಲ್ಲಾಡಳಿತಗಳು ನೋಡಿಕೊಂಡಿವೆ. ಆಡಳಿತಕ್ಕೆ ಜನರು ಕೈ ಜೋಡಿಸಿದ ಪರಿಣಾಮ ಇಂದಿಗೂ ಈ ಜಿಲ್ಲೆಗಳು ಸೋಂಕುರಹಿತವಾಗಿವೆ. ಹಸಿರು ಪಟ್ಟಿಯಲ್ಲಿರುವ ರಾಜ್ಯದ 10 ಜಿಲ್ಲೆಗಳ ಯಶಸ್ಸಿನ ಹಿಂದಿನ ಪಂಚಸೂತ್ರಗಳು ಯಾವವು? ಇಲ್ಲಿದೆ ಕುತೂಹಲಕಾರಿ ಮಾಹಿತಿ. ಮಾರಿ ಹಿಮ್ಮೆಟ್ಟಿಸಿದ ಹಾವೇರಿ – ಅನಗತ್ಯ ಹೊರಗೆ ಬಂದವರಿಗೆ ಲಾಠಿ ರುಚಿ. ಮುಖ್ಯರಸ್ತೆ ಬಂದ್, ಒಳಮಾರ್ಗಕ್ಕೂ ತಡೆ – ಶಾಸಕರು, ಸಚಿವರು ಅಧಿಕಾರಿಗಳ ಸಭೆ ನಡೆಸಿ ಮಾಸ್ಕ್ […]
Read More