– ಕೇಡರ್ ಬೇಸ್ ಪಕ್ಷ ಕಟ್ಟುವೆ | ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಪ್ರತಿಜ್ಞೆ. ವಿಕ ಸುದ್ದಿಲೋಕ ಬೆಂಗಳೂರು ನಾನು ಕಾಂಗ್ರೆಸ್ನ ಸಾಮಾನ್ಯ ಕಾರ್ಯಕರ್ತ. ಬಳಿಕ ಅಧ್ಯಕ್ಷ . ನನಗೆ ಜೈ ಎನ್ನುವ ಬೆಂಬಲಿಗರು ಬೇಡ. ಕಾಂಗ್ರೆಸ್ಗೆ ಜೈ ಎನ್ನುವ ಕಾರ್ಯಕರ್ತರು ಬೇಕು. ಕಾಂಗ್ರೆಸ್ ಅನ್ನು ಅಧಿಕಾರದಲ್ಲಿ ಪ್ರತಿಷ್ಠಾಪನೆ ಮಾಡಲು ಪಕ್ಷ ದ ಪಾಲಿಗೆ ವಿಧಾನಸೌಧ ಮೆಟ್ಟಿಲುಗಳಿಗೆ ಚಪ್ಪಡಿಯಾಗುವೆ…: ಕೆಪಿಸಿಸಿ ನೂತನ ಅಧ್ಯಕ್ಷ ರಾಗಿ ಗುರುವಾರ ಪದಗ್ರಹಣ ಮಾಡಿದ ಡಿ.ಕೆ. ಶಿವಕುಮಾರ್ ಮಾತಿದು. ‘‘ಎಲ್ಲ ಐದು […]
Read More
ಕೊರೊನಾ ಹಿನ್ನೆಲೆಯಲ್ಲಿ ಅಡಕತ್ತರಿಯಲ್ಲಿ ಸಿಲುಕಿರುವ ವ್ಯವಸ್ಥೆಗಳಲ್ಲಿ ಶಿಕ್ಷಣವೂ ಪ್ರಮುಖವಾಗಿದೆ. ಮಕ್ಕಳು, ಪೋಷಕರು, ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಸ್ವತಃ ಸರಕಾರವೂ ಶಿಕ್ಷಣದ ಮುಂದಿನ ಹೆಜ್ಜೆಗಳನ್ನು ನಿರ್ಧರಿಸಲು ಹೆಣಗಾಡುತ್ತಿದೆ. ಏರುತ್ತಿರುವ ಸೋಂಕಿನಿಂದಾಗಿ ಶಾಲೆಗಳನ್ನು ಸದ್ಯೋಭವಿಷ್ಯದಲ್ಲಿ ತೆರೆಯುವ ಸ್ಥಿತಿ ಇಲ್ಲ. ಸರಕಾರವೇ ಶಾಲೆ ತೆರೆಯಲು ಮುಂದಾದರೂ ಪೋಷಕರು ಕಳುಹಿಸಿಕೊಡುವ ಮನೋಸ್ಥಿತಿಯಲ್ಲಿಲ್ಲ. ಈ ನಡುವೆ, ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಪಾಠದ ಮೂಲಕ ತಮ್ಮ ವ್ಯವಸ್ಥೆಯನ್ನು ಮುಂದುವರಿಸಲು ಪ್ರಯತ್ನಿಸಿದವು. ಆದರೆ, ಸರಕಾರ ಅದಕ್ಕೂ ಕಡಿವಾಣ ಹಾಕಿದೆ. ಎಲ್ಕೆಜಿಯಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಆನ್ಲೈನ್ […]
Read More
ಕೊರೊನಾದಿಂದ ಬದಲಾದ ಟ್ರೆಂಡ್: ಯೂಟ್ಯೂಬ್ನಲ್ಲೇ ಪೂಜೆ ನೇರ ಪ್ರಸಾರ, ನಿತ್ಯ ಪ್ರವಚನ, ಸತ್ಸಂಗ – ಗೌರಿಪುರ ಚಂದ್ರು ಬೆಂಗಳೂರು. ಕೊರೊನಾ ಲಾಕ್ಡೌನ್ನಿಂದಾಗಿ ಮಠ, ಮಂದಿರಗಳಿಗೆ ಹೋಗುವುದು ನಿಂತಿದೆ. ಆದರೆ ಆನ್ಲೈನ್ ಮಾರ್ಗದ ಮೂಲಕ ಮನೆಮನೆಗಳಲ್ಲಿ ಭಕ್ತಿ ದಾಸೋಹ ಮುಂದುವರಿದಿದೆ. ಸ್ಕೈಪ್, ಫೇಸ್ಬುಕ್ ಪೇಜ್ ಹಾಗೂ ವಿಡಿಯೊ ಚಾಟಿಂಗ್ ಮೂಲಕ ವೇದ, ಉಪನಿಷತ್, ಸುಧಾಮಂಗಳ ಪಾಠ ಕಲಿಯುವವರ ಸಂಖ್ಯೆ ಹೆಚ್ಚಿದೆ. ಪ್ರವಚನ ಪ್ರಿಯರು, ಅಧ್ಯಾತ್ಮ ಆಸಕ್ತರು ಯೂಟ್ಯೂಬ್ ಮೊರೆ ಹೋಗುತ್ತಿದ್ದಾರೆ. ಫೇಸ್ಬುಕ್ನಲ್ಲೂ ಸ್ಪಿರಿಚುಯಲ್ ಉಪನ್ಯಾಸಗಳು ನಿತ್ಯ ಬಿತ್ತರವಾಗುತ್ತಿವೆ. ಉತ್ತರಾದಿಮಠದ […]
Read More