ಉಡುಪಿಯ ಖ್ಯಾತ ವಕೀಲ, ಗ್ರಾಹಕ ಹಕ್ಕುಗಳ ಹೋರಾಟಗಾರ ಡಾ.ರವೀಂದ್ರನಾಥ ಶಾನುಭೋಗರೊಂದಿಗೆ..ಉಡುಪಿ ಜಿಲ್ಲೆಯ ವಿವಿಧ ತಾಲೂಕುಗಳ ವಿಜಯವಾಣಿ ವರದಿಗಾರರೊಂದಿಗೆ ಸಮಾಲೋಚನೆ..ಉಡುಪಿಯ ಹಿರಿಯ ಪತ್ರಕರ್ತ ಈಶ್ವರಯ್ಯ ಅವರೊಂದಿಗೆ ಉಭಯಕುಶಲೋಪರಿ..ಉಡುಪಿಯ ಶ್ರೀಕೃಷ್ಣ ಮಠದ ಪರ್ಯಾಯ ಪೀಠಾಧಿಪತಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಂದ ಆಶೀರ್ವಾದ ಮಂತ್ರಾಕ್ಷತೆ..ಉಡುಪಿಯ ಅಷ್ಟ ಮಠಗಳಲ್ಲೊಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಸಮಾಲೋಚನೆ..
Hariprakash Konemane
ARCHIVES
SUBSCRIBE
Get latest updates on your inbox, subscribe to my newsletter